ಸಂಗೀತ ನಿರ್ದೇಶಕರೇ ಗಾಯಕರು!


Team Udayavani, Aug 2, 2017, 10:36 AM IST

music-dirctors.jpg

ಸಂಗೀತ ನಿರ್ದೇಶಕ ರವಿ ಬಸ್ರೂರು “ಕಟಕ’ ಎಂಬ ಸಿನಿಮಾ ನಿರ್ದೇಶಿಸಿರುವ ವಿಷಯ ನಿಮಗೆ ಗೊತ್ತೇ ಇದೆ.  ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ರವಿ ಬಸ್ರೂರು ಚಿತ್ರದ ಟೈಟಲ್‌ ಟ್ರ್ಯಾಕ್‌ ಬಿಡುಗಡೆ ಮಾಡಿದ್ದಾರೆ. ಈ ಟೈಟಲ್‌ ಟ್ರ್ಯಾಕ್‌ನ ವಿಶೇಷವೆಂದರೆ ಆರು ಮಂದಿ ಸಂಗೀತ ನಿರ್ದೇಶಕರು ಈ ಟೈಟಲ್‌ ಟ್ರ್ಯಾಕ್‌ಗೆ ಧ್ವನಿಯಾಗಿದ್ದಾರೆ.

ಸಂಗೀತ ನಿರ್ದೇಶಕರಾದ ಅರ್ಜುನ್‌ ಜನ್ಯ, ಚಂದನ್‌ ಶೆಟ್ಟಿ, ಭರತ್‌ ಬಿ.ಜೆ, ಶ್ರೀಧರ್‌ ಸಂಭ್ರಮ್‌, ವೀರ್‌ ಸಮರ್ಥ್, ಚರಣ್‌ ರಾಜ್‌ ಧ್ವನಿ ಕೊಟ್ಟಿದ್ದಾರೆ. “ಕಣ್ಣಾರೆ ಕಾಣೋ ಲೋಕ…’ ಎಂದು ಆರಂಭವಾಗುವ ಈ ಟೈಟಲ್‌ ಟ್ರ್ಯಾಕ್‌ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ವಾಮಾಚಾರ ಸುತ್ತ ನಡೆಯುವ ಸಿನಿಮಾ “ಕಟಕ’. ಇದು ನೈಜ ಘಟನೆಯನ್ನಾಧರಿಸಿದ ಸಿನಿಮಾ.

ಐದು ವರ್ಷದ ಬಾಲಕಿಯೊಬ್ಬಳ ಮೇಲೆ ವಾಮಾಚಾರ ಪ್ರಯೋಗವಾದಾಗ ಏನೆಲ್ಲಾ ಆಗುತ್ತದೆ ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಸೌಂಡಿಂಗ್‌ ತುಂಬಾ ವಿಭಿನ್ನವಾಗಿರಬೇಕು, ಕಥೆಯನ್ನು ಮತ್ತೂಂದು ಎತ್ತರಕ್ಕೆ ಕೊಂಡೊಯ್ಯಬೇಕೆಂಬ ಉದ್ದೇಶದಿಂದ ಹಾಲಿವುಡ್‌ ಚಿತ್ರಗಳ ಸೌಂಡಿಂಗ್‌ನಲ್ಲಿ ಕೆಲಸ ಮಾಡುವ ಸುಮಾರು 14 ಕಂಪೆನಿಗಳು ಈ ಚಿತ್ರಕ್ಕೆ ಸೌಂಡ್‌ ಎಫೆಕ್ಟ್ ನೀಡಿವೆ.  

ಶ್ಲಾಘ ಸಾಲಿಗ್ರಾಮ ಎಂಬ ಬಾಲಕಿ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಚಿತ್ರವನ್ನು ಎನ್‌.ಎಸ್‌.ರಾಜ್‌ಕುಮಾರ್‌ ನಿರ್ಮಿಸಿದ್ದಾರೆ. ಈ ಹಿಂದೆ “ಜಟ್ಟ’, “ಮೈತ್ರಿ’ ಸಿನಿಮಾಗಳನ್ನು ನಿರ್ಮಿಸಿರುವ ಎನ್‌.ಎಸ್‌.ರಾಜ್‌ಕುಮಾರ್‌ ಅವರು ಈಗ “ಕಟಕ’ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಸಚಿನ್‌ ಬಸ್ರೂರು ಛಾಯಾಗ್ರಹಣವಿದೆ. ಇಡೀ ಸಿನಿಮಾ ಕರಾವಳಿಯಲ್ಲಿ ಚಿತ್ರೀಕರಣವಾಗಿದೆ. 

ಟಾಪ್ ನ್ಯೂಸ್

Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

1-kumb

Prayagraj: ಕುಂಭಮೇಳದಲ್ಲಿ ಮಳಿಗೆಗೆ ಸನಾತನೇತರರಿಗೆ ಅವಕಾಶ ಇಲ್ಲ: ಅಖಾರ ಪರಿಷತ್

PM Modi

Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

arrest-lady

Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

Sanju Weds Geetha 2: ‘ಸಂಜು ವೆಡ್ಸ್‌ ಗೀತಾ-2’

Sanju Weds Geetha 2: ‘ಸಂಜು ವೆಡ್ಸ್‌ ಗೀತಾ-2’

12

Bhuvanam Gaganam Movie: ಹೃದಯವೇ ಚೂರು ನಿಲ್ಲು…

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Geethanjali Silks ಉಡುಪಿ ಪುರುಷರ ಬಟ್ಟೆಗಳ ವಿಶಾಲ ವಿಭಾಗ ಉದ್ಘಾಟನೆ

Geethanjali Silks ಉಡುಪಿ ಪುರುಷರ ಬಟ್ಟೆಗಳ ವಿಶಾಲ ವಿಭಾಗ ಉದ್ಘಾಟನೆ

10-sirsi

Sirsi ವಿಜ್ಞಾನ ಪ್ರಶ್ನೆ ಪತ್ರಿಕೆಯ ರಚನೆಯಲ್ಲಿ ಸೂಕ್ತ ಬದಲಾವಣೆಗೆ ಮನವಿ

Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

1-kumb

Prayagraj: ಕುಂಭಮೇಳದಲ್ಲಿ ಮಳಿಗೆಗೆ ಸನಾತನೇತರರಿಗೆ ಅವಕಾಶ ಇಲ್ಲ: ಅಖಾರ ಪರಿಷತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.