Genius Mutta; ನಾಗಿಣಿ ಭರಣ ನಿರ್ದೇಶನದ ಚಿತ್ರ ‘ಜೀನಿಯಸ್‌ ಮುತ್ತ’


Team Udayavani, Jul 27, 2024, 7:00 PM IST

Nagini bharana’s genius mutta movie

“ಜೀನಿಯಸ್‌ ಮುತ್ತ’- ಹೀಗೊಂದು ಶೀರ್ಷಿಕೆಯ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಹಿರಿಯ ನಿರ್ದೇಶಕ ಟಿ.ಎಸ್‌. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ ಜೀನಿಯಸ್‌ ಮುತ್ತ.

ಈ ಚಿತ್ರವನ್ನು ಜಿ.ಎಸ್‌ ಲತಾ ಜೈಪ್ರಕಾಶ್‌ ನಿರ್ಮಾಣ ಮಾಡಿದ್ದು, ಈ ಚಿತ್ರದಲ್ಲಿ ಜೀನಿಯಸ್‌ ಮುತ್ತನಾಗಿ ಮಾಸ್ಟರ್‌ ಶ್ರೇಯಸ್‌ ಜೈ ಪ್ರಕಾಶ್‌ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕಿ ನಾಗಿಣಿ ಭರಣ, “ನನಗೆ ಹಲವು ವರ್ಷಗಳಿಂದ ನಿರ್ದೇಶನ ಮಾಡು ವಂತೆ ಎಲ್ಲರೂ ಹೇಳುತ್ತಿದ್ದರು. ಅದು ಆಗಿರಲಿಲ್ಲ. ಆದರೆ ಲತಾ ಅವರು ತಮ್ಮ ಮಗನನ್ನು ಚಿತ್ರರಂಗಕ್ಕೆ ಪ್ರವೇಶಿಸಬೇಕೆಂದುಕೊಂಡಿದ್ದೇನೆ. ಆ ಚಿತ್ರವನ್ನು ನೀವೇ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಸಿದ್ಧ ಮಾಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಮಾಸ್ಟರ್‌ ಶ್ರೇಯಸ್‌, ವಿಜಯ ರಾಘವೇಂದ್ರ, ಟಿ.ಎಸ್‌.ನಾಗಾಭರಣ, ಗಿರಿಜಾ ಲೋಕೇಶ್‌, ಸುಂದರರಾಜ್‌, ಪನ್ನಗಾಭರಣ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಒಂದು ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ. ನೋಡಿದವರು ಮೆಚ್ಚುಗೆ ಮಾತುಗಳಾಡಿದ್ದಾರೆ. ಆಗಸ್ಟ್‌ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ’ ಎಂದರು.

ನಾಗಿಣಿ ಅವರು ಈಗ ಸ್ವತಂತ್ರ ನಿರ್ದೇಶನ ಮಾಡಿದರಷ್ಟೇ. ಆದರೆ ನನ್ನ ಎಲ್ಲಾ ಸಿನಿಮಾ, ಧಾರಾವಾಹಿಗಳ ನಿರ್ದೇಶನಕ್ಕೆ ಹಿಂದಿನಿಂದ ಸಹಕಾರ ನೀಡುತ್ತಿದ್ದರು. ಈಗ ಮೊದಲ ಚಿತ್ರ ನಿರ್ದೇಶನ ಮಾಡಿದ್ದಾರೆ. ನಾನು ಈ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡಿದ್ದೇನೆ ಎನ್ನುವುದು ಟಿ.ಎಸ್‌ ನಾಗಾಭರಣ ಅವರ ಮಾತು.

ಚಿತ್ರದಲ್ಲಿ ಜೀನಿಯಸ್‌ ಮುತ್ತನಾಗಿ ಕಾಣಿಸಿಕೊಂಡಿರುವ ಶ್ರೇಯಸ್‌, “ನಾನುಭರಣ ಸರ್‌ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ ಜೀನಿಯಸ್‌ ಮುತ್ತನಾಗಿ ಅಭಿನಯಿಸಿದ್ದೇನೆ. ಅವಕಾಶ ನೀಡಿದ ಅಮ್ಮನಿಗೆ ಹಾಗೂ ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ’ ಎಂದರು.

ನಟ ವಿಜಯ ರಾಘವೇಂದ್ರ ಕೂಡ ಮಾತನಾಡಿದರು. “ನಾಗಿಣಿ ಭರಣ ಅವರು ನನಗೆ ಹತ್ತು ವರ್ಷಗಳ ಪರಿಚಯ. ನನ್ನ ಮಗನಿಗಾಗಿ ಒಂದೊಳ್ಳೆ ಕಥೆ ಮಾಡಿ ನೀವೇ ನಿರ್ದೇಶನ ಮಾಡಬೇಕೆಂದು ನಾಗಿಣಿ ಭರಣ ಅವರ ಬಳಿ ಹೇಳಿದೆ. ಅವರು ಒಳ್ಳೆಯ ಕಥೆ ಸಿದ್ದ ಮಾಡಿಕೊಂಡು ನನಗೆ ಕಥೆ ಹೇಳಿದರು. ಚಿತ್ರ ಆರಂಭವಾಯಿತು. ಈಗ ಬಿಡುಗಡೆ ಹಂತ ತಲುಲಿದೆ’ ಎಂದರು ನಿರ್ಮಾಪಕಿ ಲತಾ ಜೈಪ್ರಕಾಶ್‌.

ಟಾಪ್ ನ್ಯೂಸ್

5-environment

UV Fusion: “ಪರಿಸರವು ನಮ್ಮ ಆಸೆಗಳನ್ನು ಪೂರೈಸಬಲ್ಲದು, ಆದರೆ ದುರಾಸೆಗಳನಲ್ಲ

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

5-environment

UV Fusion: “ಪರಿಸರವು ನಮ್ಮ ಆಸೆಗಳನ್ನು ಪೂರೈಸಬಲ್ಲದು, ಆದರೆ ದುರಾಸೆಗಳನಲ್ಲ

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.