![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 11, 2021, 12:20 PM IST
ಕೋಲಾರ: ಮಕ್ಕಳ ಉದ್ಯಾನವನಕ್ಕೆ ದಿ.ನಟ ಪುನೀತ್ ಹೆಸರಿಡಿ ಕೋಲಾರ: ನಗರದ ಟೇಕಲ್ ರಸ್ತೆ ಹಾಗೂ ಟೇಕಲ್ ರಸ್ತೆಯಲ್ಲಿನ ಮಕ್ಕಳ ಉದ್ಯಾನವನಕ್ಕೆ ದಿವಂಗತ ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಚಿತ್ರನಟ ಶಬರೀಶ್ ಶೆಟ್ಟಿ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ದಿವಂಗತ ಪುನೀತ್ ರಾಜ ಕುಮಾರ್ ಅವರ ಅಕಾಲಿಕ ನಿಧನದಿಂದಾಗಿ ಇಡೀ ರಾಜ್ಯದ ಜನತೆ ದುಖಃದಲ್ಲಿ ಮುಳುಗಿದ್ದಾರೆ.ಅವರ ಚಿತ್ರಗಳು ಸಮಾ ಜಕ್ಕೆ ಮಾದರಿ. ಅವರ ಸಮಾಜ ಸೇವೆ ನಮ್ಮೆಲ್ಲರಿಗೂ ಮಾರ್ಗ ದರ್ಶನವಾಗಬೇಕಾಗಿದೆ.
ಇದನ್ನೂ ಓದಿ:- 100 ವರ್ಷಗಳ ಹಿಂದೆ ಕಳವಾಗಿದ್ದ ಅಪರೂಪದ ದೇವಿ ವಿಗ್ರಹ ಭಾರತಕ್ಕೆ; ಕಾಶಿಯಲ್ಲಿ ಪ್ರತಿಷ್ಠಾಪನೆ
ಇಂದು ಅಂತಹ ನಟ ನಮ್ಮನೆಲ್ಲಾ ಅಗಲಿರುವುದು ನೋವಿನ ಸಂಗತಿ. ಹೀಗಾಗಿ ಅವರ ಹೆಸರನ್ನು ಶಾಶ್ವತವಾಗಿಸಲು ನಗರದ ಟೇಕಲ್ ರಸ್ತೆ ಹಾಗೂ ಟೇಕಲ್ ರಸ್ತೆಯಲ್ಲಿನ ಮಕ್ಕಳ ಉದ್ಯಾನವನಕ್ಕೆ ದಿವಂಗತ ಪುನೀತ್ ರಾಜಕುಮಾರ್ರ ಹೆಸರನ್ನು ನಾಮಕರಣ ಮಾಡಲು ಸಂಸ ದರು ಸೇರಿದಂತೆ ಜಿಲ್ಲಾಡಳಿತ, ನಗರಸಭೆ, ಜನಪ್ರತಿನಿಧಿಗಳು ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಕನ್ನಡಪರ ಸಂಘಟನೆ ಸೇರಿ ವಿವಿಧ ಸಂಘಟನೆಗಳೊ ಡಗೂಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.