
ನೀನೇ ಸಾಕಿದ ಗಿಣಿ ಮುಕ್ತಾಯ
Team Udayavani, Nov 21, 2017, 10:45 AM IST
.jpg)
ಹೊಸಬರೇ ಸೇರಿ ಮಾಡಿದ “ನೀನೇ ಸಾಕಿದ ಗಿಣಿ’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ಎ.ಎಸ್.ಕೆ. ಡ್ರೀಮ್ಸ್ ಬ್ಯಾನರ್ನಲ್ಲಿ ಕುಮಾರ್ ನಿರ್ಮಾಣದ ಈ ಚಿತ್ರದ ಚಿತ್ರೀಕರಣ ಕೋಲಾರದ ಸುತ್ತಮುತ್ತ ನಡೆದಿದೆ. ಚಿತ್ರದಲ್ಲಿರುವ 4 ಹಾಡುಗಳನ್ನು ಅರುಣ್ರಾಮ್ ರಚಿಸಿದ್ದಾರೆ.
ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇದೊಂದು ಲವ್ಸ್ಟೋರಿ. ಅದರಲ್ಲೂ ಗೆಳೆತನ, ಸೆಂಟಿಮೆಂಟ್, ಆ್ಯಕ್ಷನ್ ಗೆ ಇಲ್ಲಿ ಒತ್ತು ನೀಡಲಾಗಿದೆ. ಸೂರ್ಯಕಾಂತ್ (ಎಸ್. ಮಂಜು) ಈ ಚಿತ್ರದ ನಿರ್ದೇಶಕರು. ಚಿತ್ರಕ್ಕೆ ದೇವು ಕ್ಯಾಮೆರಾ ಹಿಡಿದರೆ, ಅರುಣ್ ರಾಮ್ ಅವರ ಸಂಗೀತವಿದೆ.
ಕುಂಫು ಚಂದ್ರು ಸಾಹಸವಿದೆ. ಮುತ್ತುರಾಜ್ ಸಂಕಲನವಿದೆ. ಮುರುಗೇಶ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಬಿ.ಎಸ್.ಕುಮಾರ್, ಸೂರ್ಯಕಾಂತ್, ನಯನ, ಅಮೃತ, ಸನ್ನಿಧಿ, ರೇಮಂಜಯ್ಯ, ಅರುಣ್ ರಾಮ್, ಯೋಗರಾಮ್, ಪ್ರೇಮ, ಮುಂತಾದವರು ನಟಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.