![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 1, 2021, 11:01 AM IST
ಬೆಂಗಳೂರು: ದೇಶದೆಲ್ಲೆಡೆ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, 2020ರ ಕಹಿ ಘಟನೆಗಳನ್ನು ಮರೆತು, ಹೊಸ ಭರವಸೆಯೊಂದಿಗೆ 2021ಕ್ಕೆ ದಾಪುಗಾಲಿಟ್ಟಿದ್ದೇವೆ. ಏತನ್ಮಧ್ಯೆ ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಹಲವಾರು ಗಣ್ಯರು ಶುಭಹಾರೈಸಿದ್ದು, ಸ್ಯಾಂಡಲ್ ವುಡ್ ತಾರೆಯರೂ ಕೂಡ ನಾಡಿನ ಜನತೆಗೆ ಶುಭ ಕೋರಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್: ಹೊಸ ವರ್ಷ ಎಂದ ಮೇಲೆ ಏನೋ ಒಂದು ಹೊಸ ಭರವಸೆ ನಮ್ಮಲ್ಲಿ ಇರುತ್ತದೆ. ಹೊಸ ವರ್ಷ ಒಳಿತನ್ನೇ ತರಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಈ ಕೋವಿಡ್ ಮಹಾಮಾರಿ ನಮ್ಮ ಜೀವನದಿಂದ ದೂರವಾಗಲಿ. ಎಲ್ಲರ ಮನೆ ಮನಗಳಲ್ಲಿ ಹೊಸ ವರ್ಷವೂ ಸುಖ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡಲಿ. ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು.
ಹೊಸ ವರ್ಷ ಎಂದ ಮೇಲೆ ಏನೋ ಒಂದು ಹೊಸ ಭರವಸೆ ನಮ್ಮಲ್ಲಿ ಇರುತ್ತದೆ. ಹೊಸ ವರ್ಷ ಒಳಿತನ್ನೇ ತರಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಈ ಕರೋನ ಮಹಾಮಾರಿ ನಮ್ಮ ಜೀವನದಿಂದ ದೂರವಾಗಲಿ. ಎಲ್ಲರ ಮನೆ ಮನಗಳಲ್ಲಿ ಹೊಸ ವರ್ಷವೂ ಸುಖ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡಲಿ.
ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು pic.twitter.com/o2yLDzoTNM
— Darshan Thoogudeepa (@dasadarshan) January 1, 2021
ಜಗ್ಗೇಶ್: ಹೊಸವರ್ಷದ ಮೊದಲ ಮೆಟ್ಟಿಲ ದಿನದ ಶುಭಾಷಯಗಳು. ಇಂದಿನಿಂದ ನಿಮ್ಮ ಬಾಳು ಹಸನಾಗಿ ಮನಸ್ಸಿನ ಸಕಲ ಇಷ್ಟಾರ್ಥ ನೆರವೇರಲಿ, ಶುಭಮಸ್ತು.
ಹೊಸವರ್ಷದ ಮೊದಲ ಮೆಟ್ಟಿಲ ದಿನದ ಶುಭಾಷಯ:)
ಇಂದಿನಿಂದ ನಿಮ್ಮ ಬಾಳು ಹಸನಾಗಿ ಮನಸ್ಸಿನ ಸಕಲ ಇಷ್ಟಾರ್ಥ ನೆರವೇರಲಿ ಶುಭಮಸ್ತು:) pic.twitter.com/UabQ6aOj1M— ನವರಸನಾಯಕ ಜಗ್ಗೇಶ್ (@Jaggesh2) January 1, 2021
ಪುನೀತ್ ರಾಜ್ ಕುಮಾರ್: ಎಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. Happy New Year 2021
ಎಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. Happy New Year 2021 ✨#HappyNewYear2021 pic.twitter.com/gVtUkSrFu4
— Puneeth Rajkumar (@PuneethRajkumar) January 1, 2021
Happy New Year everyone ? pic.twitter.com/0GeDF7dEyG
— Rakshit Shetty (@rakshitshetty) December 31, 2020
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.