“ಅಂತರಂಗ ಶುದ್ಧಿ’ಯತ್ತ ಹೊಸಬರು


Team Udayavani, Oct 15, 2019, 3:01 AM IST

antaranga-shuddi

ಕನ್ನಡದಲ್ಲಿ ಹೊಸಬಗೆಯ ಸಿನಿಮಾಗಳಿಗೆ ಬರವಿಲ್ಲ. ಹಾಗೆಯೇ ಹೊಸತನದ ಶೀರ್ಷಿಕೆಗಳಿಗೇನೂ ಕಮ್ಮಿ ಇಲ್ಲ. ಈಗಾಗಲೇ ತಮ್ಮ ಶೀರ್ಷಿಕೆ ಮೂಲಕವೇ ಗಮನಸೆಳೆಯುತ್ತಿರುವ ಹೊಸಬರ ಚಿತ್ರಗಳ ಸಾಲಿಗೆ “ಇದೇ ಅಂತರಂಗ ಶುದ್ಧಿ’ ಎಂಬ ಸಿನಿಮಾ ಸೇರಿದೆ. ಹೌದು, ಶೀರ್ಷಿಕೆ ನೋಡಿದವರಿಗೆ ಇದು ಬಸವಣ್ಣನರ ತತ್ವಾದರ್ಶವಿರುವ ಸಿನಿಮಾನ ಎಂಬ ಪ್ರಶ್ನೆ ಕಾಡದೇ ಇರದು. ಆದರೆ, ಇಲ್ಲಿ ಬಸವಣ್ಣನವರ ತತ್ವಗಳಂತೆ, ಪ್ರತಿ ಪಾತ್ರಗಳಿಗೂ ಇಲ್ಲಿ ಶುದ್ಧೀಕರಣವಿದೆ.

ಪ್ರತಿ ಘಟನೆಗೂ ಶುದ್ಧಿಕರಣ ಬರುತ್ತೆ. ಹಾಗಾಗಿ, ಇದನ್ನೇ ಶೀರ್ಷಿಕೆಯನ್ನಾಗಿಸಿ, ಸಿನಿಮಾ ಮಾಡಿದ್ದಾರೆ. ಈ ಚಿತ್ರವನ್ನು ಕುಮಾರ್‌ ದತ್‌ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯದ ಜವಾಬ್ದಾರಿಯೂ ಅವರದೇ. ಇವರ ಕಥೆ ಕೇಳಿ ಅಭಿಲಾಶ್‌ ಚಕ್ಲ ಮತ್ತು ನವಜೀತ್‌ ಬುಲ್ಲಾರ್‌ ನಿರ್ಮಾಣ ಮಾಡುತ್ತಿದ್ದಾರೆ. “ಇದೇ ಅಂತರಂಗ ಶುದ್ಧಿ’ ಎಂಬ ಶೀರ್ಷಿಕೆ ಇದೆ ಎಂಬ ಕಾರಣಕ್ಕೆ, ಇದು ಬಸವಣ್ಣನವರಿಗೆ ಸಂಬಂಧಿಸಿದ ಚಿತ್ರ ಎಂದುಕೊಳ್ಳುವಂತಿಲ್ಲ ಎನ್ನುವ ನಿರ್ದೇಶಕರು, ಇಲ್ಲಿ ಐಕ್ಯತೆ ಸಾರುವ ಅಂಶಗಳಿವೆ.

ಪ್ರೇಮ, ಕಾಮ, ಆಸೆ, ಜಾತಿ, ಧರ್ಮ ಎಲ್ಲದ್ದಕ್ಕೂ ಸಂಬಂಧಿಸಿದ ವಿಷಯಗಳಿವೆ. ಪ್ರತಿ ಪಾತ್ರದಲ್ಲೂ ಹೊಸ ವಿಷಯವಿದೆ. ಹೊಸತಂಡ ಸೇರಿ ಮಾಡಿರುವ ಸಿನಿಮಾದಲ್ಲಿ ಶೇ.90 ರಷ್ಟು ಚಿತ್ರೀಕರಣ ಕಾರಲ್ಲೇ ನಡೆಯಲಿದೆ. ಉಳಿದ ಶೇ.10 ರಷ್ಟು ಚಿತ್ರೀಕರಣ ಹೊರಗಡೆ ನಡೆಯಲಿದೆ. ಇನ್ನೊಂದು ವಿಶೇಷವೆಂದರೆ, ರಾತ್ರಿ ವೇಳೆಯಲ್ಲೇ ಬಹುತೇಕ ಶೂಟಿಂಗ್‌ ಮಾಡಿದ್ದು, ಕ್ಲೈಮ್ಯಾಕ್ಸ್‌ ಭಾಗ ಮಾತ್ರ ಹಗಲಿನಲ್ಲಿ ನಡೆದಿದೆ’ಎಂದು ವಿವರಿಸುತ್ತಾರೆ ನಿರ್ದೇಶಕ ಕುಮಾರ್‌ ದತ್‌. ಚಿತ್ರದಲ್ಲಿ ಆರ್ಯವರ್ಧನ್‌ ಹೀರೋ. ಅವರಿಗೆ ಪ್ರತಿಭಾ ನಾಯಕಿ. ಚಿತ್ರದ ವಿಶೇಷವೆಂದರೆ, ಜನರೇಟರ್‌ ಇಲ್ಲದೆಯೇ, ಬೀದಿ ಲೈಟ್‌ನಲ್ಲೇ ಚಿತ್ರೀಕರಿಸಿ, ಹೊಸ ಪ್ರಯೋಗ ಮಾಡಲಾಗಿದೆ.

ಬಹುತೇಕ ಬೆಂಗಳೂರಿನ ರಸ್ತೆಗಳಲ್ಲೇ ಅದರಲ್ಲೂ ಕಾರಿನಲ್ಲೇ ಚಿತ್ರೀಕರಿಸಿರುವುದು ಇನ್ನೊಂದು ವಿಶೇಷ. ಚಿತ್ರಕ್ಕೆ ಲವ್‌ ಮೆಹ್ತಾ ಸಂಗೀತವಿದೆ. ನಿರ್ದೇಶಕರ ಜೊತೆಗೆ ಜಗದೀಶ್‌ ಪಾಟೀಲ್‌ ಸಾಹಿತ್ಯ ಬರೆದಿದ್ದಾರೆ. ವಿನಯ್‌ ಛಾಯಾಗ್ರಹಣವಿದೆ. ಚಿತ್ರದಲ್ಲಿ ಶ್ರೀಧರ್‌, ಸೂರಜ್‌, ಮಂಜುಳಾ ರೆಡ್ಡಿ, ರೂಪೇಶ್‌, ಪುನೀತ್‌ ಸೇರಿದಂತೆ ಹೊಸ ಪ್ರತಿಭೆಗಳಿದ್ದಾರೆ. ಸದ್ಯಕ್ಕೆ ಚಿತ್ರೀಕರಣ ಪೂರೈಸಿರುವ ಚಿತ್ರತಂಡ, ಈಗ ಡಿಟಿಎಸ್‌ ಕಾರ್ಯದಲ್ಲಿದೆ. ಇಷ್ಟರಲ್ಲೇ ಸೆನ್ಸಾರ್‌ಗೆ ಹೋಗಲು ಸಜ್ಜಾಗುತ್ತಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.