Nidradevi Next Door: ನಿದ್ರಾದೇವಿಯ ಮಡಿಲಿನಲ್ಲಿ…


Team Udayavani, Feb 27, 2024, 5:56 PM IST

Nidradevi Next Door: ನಿದ್ರಾದೇವಿಯ ಮಡಿಲಿನಲ್ಲಿ…

ನವನಟ ಪ್ರವೀರ್‌ ಶೆಟ್ಟಿ ನಾಯಕರಾಗಿರುವ “ನಿದ್ರಾದೇವಿ ನೆಕ್ಸ್ಟ್ ಡೋರ್‌’ ಎಂಬ ಸಿನಿಮಾವೊಂದು ಸೆಟ್ಟೇರಿದೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದ್ದು, ನಟ ರವಿಚಂದ್ರನ್‌ ಕ್ಲ್ಯಾಪ್‌ ಮಾಡಿದರು. ಸುರಾಗ್‌ ಸಾಗರ್‌ ಈ ಸಿನಿಮಾದ ನಿರ್ದೇಶಕರು.

ಪ್ರವೀರ್‌ ಶೆಟ್ಟಿ ಜೊತೆಗೆ ಶೈನ್‌ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ರಿಷಿಕಾ ನಾಯಕ್‌ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

ಮುಹೂರ್ತ ಸಮಾರಂಭದ ಬಳಿಕ ಮಾತನಾಡಿದ ನಿರ್ದೇಶಕ ಸುರಾಗ್‌ ಸಾಗರ್‌, “ಇದು ಇಬ್ಬರು ನಿದ್ದೆ ಇಲ್ಲದರ ಜರ್ನಿ. ಅವ್ರಿಗೆ ಯಾಕೆ ನಿದ್ದೆ ಬರಲ್ಲ. ಇದಕ್ಕೆ ಪರಿಹಾರ ಏನು, ಅದರೊಳಗೆ ಅವರು ಕಂಡುಕೊಳ್ಳುವ ಲವ್‌ ಸ್ಟೋರಿ… ಮೂಲಕ ಕಥೆ ಸಾಗುತ್ತದೆ’ ಎಂದರು.

ನಿರ್ಮಾಪಕ ಜಯರಾಮ್‌ ದೇವಸಮುದ್ರ ಮಾತನಾಡಿ, “ಪ್ರವೀಣ್‌ ಶೆಟ್ಟಿ ಅವರಿಗೋಸ್ಕರ ಈ ಸಿನಿಮಾಕ್ಕೆ ಹಣ ಹಾಕುತ್ತಿದ್ದೇನೆ. ಕಥೆ ಬಹಳ ಚೆನ್ನಾಗಿದೆ. ನನಗೆ ಸುರಾಗ್‌ ಕಥೆ ಹೇಳಿದಾಗ ಇಷ್ಟವಾಯಿತು. ಪ್ರತಿಯೊಬ್ಬರ ಲೈಫ್ನಲ್ಲಿ ನಡೆಯುವ ಕೆಲ ಘಟನೆಗಳು ಸಿನಿಮಾದಲ್ಲಿದೆ. ಕಾಮಿಡಿ ಜೊತೆಗೆ ಒಂದು ಸಂದೇಶ ಚಿತ್ರದಲ್ಲಿದೆ’ ಎನ್ನುವುದು ಅವರ ಮಾತು.

ನಾಯಕ ಪ್ರವೀರ್‌ ಶೆಟ್ಟಿ ಮಾತನಾಡಿ, “ನಿದ್ರೆ ಬರದಿರುವ ಹುಡುಗ ಏನೇನೂ ಕಷ್ಟಪಡುತ್ತಾನೆ. ಅದರ ಸುತ್ತ ನನ್ನ ಪಾತ್ರ ಸಾಗುತ್ತದೆ. ನನ್ನದು ಇಂಟ್ರೆಸ್ಟಿಂಗ್‌ ಪಾತ್ರ. ಈ ಹಿಂದಿನ ಚಿತ್ರಗಳಿಗೆ ಹೋಲಿಕೆ ಮಾಡಿದರೆ ಇದು ವಿಭಿನ್ನ ಪಾತ್ರ. ಕಳೆದೊಂದು ತಿಂಗಳಿನಿಂದ ರಿಹರ್ಸಲ್‌ ಮಾಡುತ್ತಿದ್ದೇವೆ’ ಎಂದರು.

ಎರಡು ವರ್ಷದ ಹಿಂದೆಯೇ ನನಗೆ ನಿರ್ದೇಶಕರು ಸಿನಿಮಾದ ಕಥೆ ಹೇಳಿದ್ದರು. ಆಗ ಕ್ಯಾರಕ್ಟರ್‌ ಬೇರೆ ಇತ್ತು. ಈಗ ಕ್ಯಾರೆಕ್ಟರ್‌ ಬೇರೆ ಇದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ ಎನ್ನುವುದು ನಾಯಕಿ ರಿಷಿಕಾ ಮಾತು. ಈ ಚಿತ್ರಕ್ಕೆ ಅಜಯ್‌ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್‌ ಅಭ್ಯಂಕರ್‌ ಅವರ ಸಂಗೀತವಿದೆ.

 

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.