ಯಾವ ನಟನನ್ನು ಬೊಟ್ಟು ಮಾಡಿಲ್ಲ….

ಸುದೀಪ್‌ ಸುದೀರ್ಘ‌ ಪತ್ರ

Team Udayavani, Sep 18, 2019, 3:02 AM IST

Sudeep

ದರ್ಶನ್‌ ಟ್ವೀಟ್‌ ಬೆನ್ನಲ್ಲೇ ನಟ ಸುದೀಪ್‌ ಕೂಡ ಟ್ವೀಟರ್‌ನಲ್ಲಿ ಈ ಘಟನೆಗಳ ಬಗ್ಗೆ ಸುದೀರ್ಘ‌ವಾದ ಪತ್ರವನ್ನು ಬರೆದುಕೊಂಡಿದ್ದಾರೆ. “ಯಾವಾಗಲು ಸತ್ಯ ಮೇಲುಗೈ ಸಾಧಿಸುತ್ತದೆ. ಪೈರಸಿ ವಿಚಾರದಲ್ಲಿ ನಾನಾಗಲಿ ಅಥವಾ ನಮ್ಮ ಚಿತ್ರತಂಡವಾಗಲಿ, ಯಾರೊಬ್ಬ ನಟನ ಮೇಲು ಬೊಟ್ಟು ಮಾಡಿಲ್ಲ. ಆದ್ರೆ ಅನೇಕರು ಪೈರಸಿ ಲಿಂಕ್‌ ಅನ್ನು ತುಂಬಾ ವೇಗವಾಗಿ ಶೇರ್‌ ಮಾಡಿದ್ದಾರೆ. ಇವೆಲ್ಲದರ ಬಗ್ಗೆ ಈಗಾಗಲೇ ಸೈಬರ್‌ ಕ್ರೈಮ್‌ಗೆ ದೂರು ನೀಡಲಾಗಿದೆ. ಮುಂದಿನದನ್ನ ಅವರು ನೋಡಿಕೊಳ್ಳುತ್ತಾರೆ.

ಈ ಸಮಯದಲ್ಲಿ ನಾನು ಯಾರೊಬ್ಬ ನಿರ್ದಿಷ್ಟ ನಟನ ಬಗ್ಗೆಯಾಗಲಿ ಅಥವಾ ನನ್ನ ಬಗ್ಗೆಯೇ ಆಗಲಿ ಮಾತನಾಡಲಾರೆ. ಹಾಗೆ ಮಾಡುವುದಾದರೆ ನನಗೆ ನನ್ನದೇ ಕಾರಣಗಳಿವೆ. ಆದರೆ ಅದ್ಯಾವುದು ಅಗತ್ಯವಿಲ್ಲ ಎನ್ನುವುದನ್ನು ನಾನು ಅರ್ಥೈಸಿಕೊಂಡಿದ್ದೇನೆ. ನನ್ನ ಜೀವನದಲ್ಲಿ ಕೆಲವೇ ವ್ಯಕ್ತಿಗಳ ಜತೆ ವಾದಕ್ಕೆ ಇಳಿಯುತ್ತೇನೆ. ನಮ್ಮೆಲ್ಲರಿಗೂ ನಮ್ಮದೇ ಆದ ಹಂತಗಳಿರುತ್ತವೆ. ಯಾವ ವ್ಯಕ್ತಿ ಇದನ್ನು ಅರ್ಥ ಮಾಡಿಕೊಂಡು ಉತ್ತಮ ಮನುಷ್ಯನಾಗಲು ಬಯಸುತ್ತಾನೋ, ಅವನು ಜಗತ್ತಿನಲ್ಲಿ ಜನರನ್ನು ಗೆಲ್ಲುತ್ತಾನೆ.

ಒಂದು ವೇಳೆ ಸಂದರ್ಭ ಬಂದರೆ, ನನಗೆ ಯಾರೊಬ್ಬರಿಗೂ ಕ್ಷಮೆ ಕೇಳಲು, ಅಥವಾ ಕ್ಷಮೆ ಸ್ವೀಕರಿಸಲು ಮುಜುಗರವಿಲ್ಲ. ಎರಡನ್ನೂ ಮುಕ್ತವಾಗಿ ಮತ್ತು ಸಾರ್ವಜನಿಕವಾಗಿ ಖುಷಿಯಿಂದ ಮಾಡುತ್ತೇನೆ. ಕೆಲವು ಮಾತುಗಳನ್ನು ಕೇಳಿಸಿಕೊಳ್ಳದಿರುವುದೇ ಉತ್ತಮ, ನಾನು ಏನು ಎನ್ನುವುದನ್ನು ಬೇರೆ ಯಾರಿಗೊ ಸಾಬೀತು ಮಾಡಿ ತೋರಿಸುವ ಅವಶ್ಯಕತೆ ಇಲ್ಲ’ ಎಂದು ಹೇಳಿದ್ದಾರೆ.

ಬೆದರಿಕೆಗೆ ಜಗ್ಗಲ್ಲ ಪೈಲ್ವಾನ್‌: ಈ ನಡುವೆಯೇ “ಪೈಲ್ವಾನ್‌’ ಚಿತ್ರದ ನಿರ್ಮಾಪಕಿ ಸ್ವಪ್ನ ಕೃಷ್ಣ ಮಾಡಿರುವ ಟ್ವೀಟ್‌ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ದರ್ಶನ್‌ ಟ್ವೀಟ್‌ ಮಾಡಿದ ಕೆಲವೇ ನಿಮಿಷಗಳಲ್ಲಿ ಸ್ವಪ್ನ ಕೃಷ್ಣ ಕೂಡಾ ಟ್ವೀಟ್‌ ಮಾಡಿದ್ದು, ಎಲ್ಲ ಅಭಿಮಾನಿಗಳಿಗೆ ಸಿಹಿ ಸುದ್ದಿ…. ಬೆದರಿಕೆಗೆ ಜಗ್ಗೊನಲ್ಲ ನಮ್ಮ ಪೈಲ್ವಾನ .. ಪೈಲ್ವಾನ್‌ನ ಕಾಲ್‌ ಎಳಿಯೋಕೆ ಬಂದವರ ಸ್ಥಾನ ಕಾಲ್‌ ಕೆಳಗೆನೇ..’ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.