Darshan; ಡಿ ಬಾಸ್ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್ ತೂಗುದೀಪ
Team Udayavani, Oct 7, 2024, 11:10 AM IST
ಸಹೋದರ ದರ್ಶನ್ ಅವರ ಕೇಸ್ ವಿಚಾರವಾಗಿ ದಿನಕರ್ ತೂಗುದೀಪ ಕೂಡಾ ಓಡಾಡುತ್ತಿದ್ದಾರೆ. ಈಗಾಗಲೇ ಹಲವು ಬಾರಿ ಜೈಲಿಗೆ ಭೇಟಿ ಕೂಡಾ ನೀಡಿದ್ದಾರೆ. ಆದರೆ, ಇಷ್ಟು ದಿನ ಪ್ರಕರಣದ ಕುರಿತಾಗಿ ಎಲ್ಲೂ ಮಾತನಾಡಿರಲಿಲ್ಲ. ಆದರೆ, ಈಗ ಮೊದಲ ಬಾರಿ ದರ್ಶನ್ ಬಗ್ಗೆ ಮಾತನಾಡಿದ್ದಾರೆ. ದಿನಕರ್ ನಿರ್ದೇಶನದ “ರಾಯಲ್’ ಚಿತ್ರದ ಹಾಡು ಬಿಡುಗಡೆ ವೇಳೆ ದಿನಕರ್ ಮಾತನಾಡಿದ್ದಾರೆ.
“ಸೆಲೆಬ್ರೆಟಿಗಳ (ಅಭಿಮಾನಿಗಳ) ಆಶೀರ್ವಾದ ಇರುವವರೆಗೆ ಡಿ ಬಾಸ್ನ ಯಾರೂ ಏನೂ ಮಾಡೋಕ್ಕಾಗಲ್ಲ’ ಎಂದಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಜೋಶ್ ತುಂಬಿದ್ದಾರೆ.
“ಇಷ್ಟು ದಿನ ನಾನು ಎಲ್ಲಿಯೂ ಹೋಗಲಾಗಿರಲಿಲ್ಲ, ಎಲ್ಲಿಯೂ, ಯಾವುದರ ಬಗ್ಗೆಯೂ ಮಾತನಾಡಲು ಸಹ ಆಗಿರಲಿಲ್ಲ. ಆದರೆ ಈ ವೇದಿಕೆ ಬಳಸಿಕೊಂಡು ಕೆಲವು ಮಾತು ಆಡುತ್ತೇನೆ. ನಮ್ಮ ಕಷ್ಟದ ಸಮಯದಲ್ಲಿ ನಮಗೆ ಬೆಂಬಲ ನೀಡುತ್ತಿರುವ, ನಮ್ಮ ಬೆನ್ನಿಗೆ ನಿಂತರುವ ಎಲ್ಲರಿಗೂ ಧನ್ಯವಾದ. ನಿಮ್ಮ ಈ ಪ್ರೀತಿ, ಪ್ರೋತ್ಸಾಹ ಹೀಗೆಯೇ ಇರಲಿ. ನಿಮ್ಮ ಪ್ರೀತಿಗೆ ಚಿರಋಣಿಯಾಗಿರುತ್ತೀವಿ. ಎಲ್ಲರಿಗೂ ಗೊತ್ತಿರುವಂತೆ ಪರಿಸ್ಥಿತಿ ಸರಿ ಇರಲಿಲ್ಲ, ಆದರೆ ಇಂಥಹಾ ಸಮಯದಲ್ಲಿ ಸೆಲೆಬ್ರೆಟಿಗಳು ಬೆಂಬಲ ನೀಡಿದ್ದಾರೆ. ಅವರಿಗೆ ಧನ್ಯವಾದ. ನಾವು ಹೆಸರು ಮಾಡಿರುವುದಕ್ಕೆ ಡಿ ಬಾಸ್ ಅಭಿಮಾನಿಗಳು, ಸಿನಿಮಾ ಪ್ರೇಮಿಗಳು ಕಾರಣ. ನಿಮ್ಮ ಈ ಪ್ರೀತಿ ದರ್ಶನ್ ಮೇಲೆ ಕುಟುಂಬದ ಮೇಲೆ ಹೀಗೆಯೇ ಇರಲಿ, ನಿಮ್ಮ ಪ್ರೀತಿ ಇರುವವರೆಗೆ ಡಿ ಬಾಸ್ಗೆ ಯಾರೂ ಏನು ಮಾಡೋಕೆ ಆಗಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು
Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!
Ratan Tata ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು: ಆತಂಕ ಬೇಡ: ರತನ್ ಟಾಟಾ
Gadag: ಕಾನೂನು ಸಚಿವರ ತವರಲ್ಲಿ ವ್ಯಾಜ್ಯ ಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.