Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ‘ಕೆಡಿ’ ರಿಲೀಸ್‌ ಹಾದಿ ಸುಗಮ


Team Udayavani, Jun 20, 2024, 11:53 AM IST

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ಕೆಡಿ ರಿಲೀಸ್‌ ಹಾದಿ ಸುಗಮ

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನವಾಗುವ ಮೂಲಕ “ಡೆವಿಲ್‌’ ಸಿನಿಮಾದ ಚಿತ್ರೀಕರಣ ಕೂಡಾ ನಿಂತು ಹೋಗಿದೆ. ಈ ಚಿತ್ರವನ್ನು ಡಿಸೆಂಬರ್‌ನಲ್ಲಿ ಕ್ರಿಸ್ಮಸ್‌ ವೇಳೆಗೆ ಬಿಡುಗಡೆ ಮಾಡಲು ದರ್ಶನ್‌ ಹಾಗೂ ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. ಅದಕ್ಕಾಗಿ ದರ್ಶನ್‌ ಕೂಡಾ ಸತತ ಚಿತ್ರೀಕರಣಕ್ಕೆ ಅಣಿಯಾಗಿದ್ದರು. ಆದರೆ, ದರ್ಶನ್‌ ಪ್ರಕರಣವನ್ನು ನೋಡುವಾಗ “ಡೆವಿಲ್‌’ ಸಿನಿಮಾ ಸದ್ಯಕ್ಕೆ ಮುಂದುವರೆಯುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಈ ಮೂಲಕ ಧ್ರುವ ಸರ್ಜಾ “ಕೆಡಿ’ ಹಾದಿ ಸುಗಮವಾಗಿದೆ!

ಧ್ರುವ “ಕೆಡಿ’ಗೂ ದರ್ಶನ್‌ “ಡೆವಿಲ್‌ ‘ಗೂ ಏನು ಸಂಬಂಧ ಎಂದು ನೀವು ಕೇಳಬಹುದು. “ಡೆವಿಲ್‌’ ಸಿನಿಮಾ ಡಿಸೆಂಬರ್‌ ರಿಲೀಸ್‌ ಘೋಷಿಸಿದಂತೆಯೇ “ಕೆಡಿ’ ಚಿತ್ರವನ್ನೂ ಡಿಸೆಂಬರ್‌ನಲ್ಲಿ ತೆರೆಗೆ ತರುವುದಾಗಿ ಪ್ರೇಮ್‌ ಹೇಳಿದ್ದರು. ಈ ಮೂಲಕ ವರ್ಷಾಂತ್ಯದಲ್ಲಿ ಕನ್ನಡದ ಇಬ್ಬರು ಸ್ಟಾರ್‌ ನಟರ ಚಿತ್ರಗಳು ಕ್ಲ್ಯಾಶ್‌ ಆಗುವ ಜೊತೆಗೆ ಮತ್ತೂಂದು ಸ್ಟಾರ್‌ ವಾರ್‌, ಫ್ಯಾನ್ಸ್‌ ವಾರ್‌ಗೆ ಕಾರಣವಾಗುತ್ತಲ್ಲ ಎಂದು ಅನೇಕರು “ತಲೆಬಿಸಿ’ ಮಾಡಿಕೊಂಡಿದ್ದರು. ಆದರೆ, ಸದ್ಯದ ಸನ್ನಿವೇಶಗಳನ್ನು ನೋಡುವಾಗ “ಕೆಡಿ’ಯ ಡಿಸೆಂಬರ್‌ ಹಾದಿ ಸಲೀಸಾದಂತೆ ಕಾಣುತ್ತಿದೆ.

ಡಿಸೆಂಬರ್‌ ಮೊದಲ ವಾರ (ಡಿ.6)ಕ್ಕೆ ತೆಲುಗಿನ “ಪುಷ್ಪ’ ಸಿನಿಮಾ ತೆರೆಕಾಣಲಿದ್ದು, ಅದರ ಬೆನ್ನಿಗೆ “ಕೆಡಿ’ ಬರಲಿದೆಯಂತೆ. “ಕೆಡಿ’ ಚಿತ್ರವನ್ನು ಪ್ರೇಮ್‌ ನಿರ್ದೇಶಿಸುತ್ತಿದ್ದಾರೆ. ಇದೊಂದು ಬಹುತಾರಾಗಣದ ಚಿತ್ರವಾಗಿದ್ದು, ಚಿತ್ರದಲ್ಲಿ ಧ್ರುವ ಸರ್ಜಾ, ಸಂಜಯ್‌ ದತ್‌, ಶಿಲ್ಪಾ ಶೆಟ್ಟಿ, ನೋರಾ ಫ‌ತೇಹಿ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

nange allava song

Nange Allava Song; ಸಂಜನಾ ದಾಸ್ ಜತೆಗೆ ಹೆಜ್ಜೆ ಹಾಕಿದ ಸಂಜಿತ್ ಹೆಗ್ಡೆ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.