ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್‌ ಸ್ಟಿಕ್‌ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್


Team Udayavani, Jun 26, 2024, 1:32 PM IST

ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್‌ ಸ್ಟಿಕ್‌ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್

ಬೆಂಗಳೂರು:  ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಮನೆ ಮಹಜರು ನಡೆಸುವ ಸಂದರ್ಭದಲ್ಲಿ ಎ1 ಪವಿತ್ರಾ ಗೌಡ (Pavithra Gowda) ಅವರಿಗೆ ಮೇಕಪ್‌ ಮಾಡಲು ಅವಕಾಶ ಮಾಡಿಕೊಟ್ಟಿದ್ದ ಮಹಿಳಾ ಪಿಎಸ್‌ ಐ ನೋಟಿಸ್‌ ನೀಡಲಾಗಿದೆ ಎಂದು ವರದಿಯಾಗಿದೆ.

ರೇಣುಕಾಸ್ವಾಮಿ (Renuka Swamy) ಹತ್ಯೆ ಪ್ರಕರಣ ಸಂಬಂಧ ವಿಚಾರಣೆ ವೇಳೆ ಜೂ. 15ರಂದು ಪವಿತ್ರಾ ಗೌಡ ಮನೆ ಮಹಜರು ಮಾಡಲಾಗಿತ್ತು. ಈ ವೇಳೆ ಪವಿತ್ರಾ ಗೌಡ ಹೊರಗಡೆ ಬರುವಾಗ ತುಟಿಗೆ ಲಿಪ್‌ ಸ್ಟಿಕ್‌ ಹಚ್ಚಿಕೊಂಡು ಬಂದಿದ್ದರು. ಇದೇ ಲಿಪ್‌ ಸ್ಟಿಕ್‌ ವಿಚಾರ ಈಗ ಮಹಿಳಾ ಪಿಎಸ್‌ ಐಗೆ ಸಂಕಷ್ಟ ತಂದಿಟ್ಟಿದೆ.

ಕರ್ತವ್ಯ ಲೋಪ ಹಿನ್ನಲೆಯಲ್ಲಿ ವಿಜಯನಗರದ ಮಹಿಳಾ ಪಿಎಸ್ಐಗೆ ನೋಟಿಸ್ ನೀಡಲಾಗಿದೆ. ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಅವರಿಂದ ನೋಟಿಸ್ ನೀಡಲಾಗಿದೆ.

ಗೌಡಗೆ ಮೇಕಪ್ ಮಾಡೋಕೆ ಯಾಕೆ ಬಿಟ್ಟಿದ್ದೀರಿ ಎಂದು ಕಾರಣ ಕೇಳಿ ಪಿಎಸ್‌ಐ ಅವರಲ್ಲಿ ಉತ್ತರ ಕೇಳಲಾಗಿದೆ.

ಪವಿತ್ರಾ ಗೌಡ ವಾಶ್‌ ರೂಮ್‌ ಗೆ ಹೋದ ಸಂದರ್ಭದಲ್ಲಿ ಅವರು ಅಲ್ಲಿದ್ದ ಮೇಕಪ್‌ ಸಾಮಾಗ್ರಿಗಳಿಂದ ಮೇಕಪ್‌ ಮಾಡಿಕೊಂಡು ಬಂದಿದ್ದಾರೆ. ತಾವು ಮೇಕಪ್‌ ಮಾಡಲು ಅನುಮತಿ ನೀಡಿಲ್ಲ ಎಂದು ಪಿಎಸ್‌ ಐ ನೋಟಿಸ್‌ ಗೆ ಉತ್ತರಿಸಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ಈ ಪ್ರಕರಣ ಸಂಬಂಧ ಪವಿತ್ರಾ, ಗೌಡ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಟಾಪ್ ನ್ಯೂಸ್

1-wqeqweqwe

South Africa vs India Final; ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

1-asaasas

NEET-PG; ಹೊಸ ದಿನಾಂಕ ಎರಡು ದಿನಗಳಲ್ಲಿ ಪ್ರಕಟ: ಸಚಿವ ಪ್ರಧಾನ್

13

ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!

drowned

Kolluru; ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರು ಮೃತ್ಯು: ತಾಯಿಯ ರಕ್ಷಣೆ, ಸ್ಥಿತಿ ಗಂಭೀರ

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

satish jarakiholi

CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ

Valmiki Corporation case: CM should resign on moral responsibility: Prahlada Joshi

Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-weweewqwqewqewqe

Traffic ನಿಯಮ; ಆಟೋ ಚಾಲಕರಿಗೆ ದೇವರ ಮೇಲೆ ಆಣೆ ಮಾಡಿಸಿದ ಪೊಲೀಸರು

1-wqeqweqwe

South Africa vs India Final; ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

1-asaasas

NEET-PG; ಹೊಸ ದಿನಾಂಕ ಎರಡು ದಿನಗಳಲ್ಲಿ ಪ್ರಕಟ: ಸಚಿವ ಪ್ರಧಾನ್

1-AAP

BJP ಕೇಂದ್ರ ಕಚೇರಿ ಬಳಿ ಎಎಪಿ ಬೃಹತ್ ಪ್ರತಿಭಟನೆ; ಗೋಪಾಲ್ ರಾಯ್, ಅತಿಶಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.