ಸೂರ್ಯವಂಶ ಧಾರಾವಾಹಿಗೆ ವಿರೋಧ; ಅನಿರುದ್ಧ್ ನಟಿಸಲೇಬಾರದು!

ನಿರ್ದೇಶಕ ಎಸ್. ​ನಾರಾಯಣ್ ಅವರ ಬಹು ನಿರೀಕ್ಷಿತ ಧಾರಾವಾಹಿಗೆ ಆಕ್ಷೇಪ

Team Udayavani, Dec 9, 2022, 7:28 PM IST

1-adasdasd

ಬೆಂಗಳೂರು: ಖ್ಯಾತ ಚಿತ್ರ ನಿರ್ದೇಶಕ ಎಸ್. ​ನಾರಾಯಣ್ ಅವರು ನಿರ್ದೇಶಿಸುತ್ತಿರುವ ಸೂರ್ಯವಂಶ ಧಾರಾವಾಹಿ ಕುರಿತು ಘೋಷಣೆಯಾಗುತ್ತಿದ್ದಂತೆ ಪ್ರಮುಖ ಪಾತ್ರಧಾರಿ ಅನಿರುದ್ಧ್​ ಅವರು ನಟಿಸಬಾರದು ಎಂದು ಆಕ್ಷೇಪ ವ್ಯಕ್ತವಾಗಿದೆ.

ಧಾರಾವಾಹಿಯನ್ನು ನಿಲ್ಲಿಸಬೇಕು ಎಂದು ಕನ್ನಡ ಕಿರುತೆರೆ ನಿರ್ಮಾಪಕರು ಆಗ್ರಹಿಸಿದ್ದು, ಅನಿರುದ್ಧ ಮೇಲೆ ಎರಡು ವರ್ಷಗಳ ಕಾಲ ಅಲಿಖಿತ ನಿಷೇಧವಿರುವ ಕಾರಣ ಅವರ ನಟನೆಯಲ್ಲಿ ಚಿತ್ರೀಕರಣ ಮಾಡದಂತೆ ನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಕೂಡ ಮಾಡಲಾಗಿದ್ದು, ಅನಿರುದ್ಧ್​​, ವಾಣಿಜ್ಯ ಮಂಡಳಿಯ ಭಾಮಾ ಹರೀಶ್​, ಸುಂದರ್ ರಾಜು ಸೇರಿ ಹಲವರು ಈ ಕುರಿತಾಗಿ ಗಂಭೀರ​ ಚರ್ಚೆ ನಡೆಸಿದ್ದಾರೆ.

”ನಾನು ಫಿಲ್ಮ್ ಚೇಂಬರ್ ಗೆ ಅವರೆಲ್ಲರೂ ಬರುತ್ತಾರೆಂಬ ನಿರೀಕ್ಷೆಯಲ್ಲಿದ್ದೆ.ಆದರೆ ಇವತ್ತು ಯಾರೂ ಬರಲಿಲ್ಲ. ಬೇರೆ ಧಾರವಾಹಿಯಲ್ಲಿ ನಾನು ನಟನೆ ಮಾಡಬಾರದು ಎಂದು ಒತ್ತಡ ಹೇರುತ್ತಿದ್ದಾರೆ. ಎಸ್. ನಾರಾಯಣ್ ಅವರ ಬಳಿ ಬಂದು ಧಾರವಾಹಿಯಲ್ಲಿ ಅವಕಾಶ ಕೊಡಬೇಡಿ ಎಂದು ಹೇಳುತ್ತಿದ್ದಾರೆ. ಇದಕ್ಕೆ ನಾನು ಕೋರ್ಟ್​ ಮೊರೆ ಹೋಗಬಹುದು. ಆದರೆ ನಾವೆಲ್ಲಾ ‘ವಸುದೈವ ಕುಟುಂಬಕಂ’ ಒಂದೇ ಕುಟುಂಬದವರು ಅನ್ನುವ ಭಾವನೆ ಇದೆ. ನಾರಾಯಣ್ ಸರ್ ಅವರು ಧಾರವಾಹಿ ಮುಂದುವರಿಸೋಣ ಎಂದಿದ್ದಾರೆ. ಅವರು ಅಪ್ಪಾಜಿಗೆ (ಡಾ. ವಿಷ್ಣು ವರ್ಧನ್) ಕಥೆ‌ ಹೇಳುತ್ತಿದ್ದರು. ಈಗ ನನಗೆ.. ನನ್ನ ಅದೃಷ್ಠ, ನಾನು ಧಾರವಾಹಿ ಮಾಡಿಯೇ ಮಾಡುತ್ತೇನೆ” ಎಂದು ಅನಿರುದ್ಧ್​​ ಹೇಳಿದ್ದಾರೆ.

ಜನಪ್ರಿಯ ಟಿವಿ ಧಾರವಾಹಿ ”ಜೊತೆ ಜೊತೆಯಲಿ” ತಂಡ ಪ್ರಮುಖ ಪಾತ್ರಧಾರಿಯಾಗಿದ್ದ ಅನಿರುದ್ಧ್ ಜತ್ಕರ್ ಅವರನ್ನು ತಂಡದಿಂದ ಹೊರ ಹಾಕಿದ ಬಳಿಕ ಕಿರುತೆರೆಯಿಂದ 2 ವರ್ಷ ಬ್ಯಾನ್ ಮಾಡಲಾಗಿತ್ತು. ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಅವರು ಅನಿರುದ್ಧ ವಿರುದ್ಧ ವಿರುದ್ಧ ದೂರು ಕೇಳಿ ಬಂದಿರುವ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.