ದರ್ಶನ್ ಫಾರ್ಮ್ ಹೌಸ್ ಗೆ ಹೊಸ ಅತಿಥಿಯಾಗಿ ಬಂದ ಗಿಣಿರಾಮ


Team Udayavani, May 12, 2021, 7:35 AM IST

darshan-1620756574

ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿಗಳನ್ನು ಸಾಕೋದ್ರಲ್ಲಿ ಯಾವತ್ತೂ ಮುಂದೆ ಇರ್ತಾರೆ. ತಮ್ಮ ಮೈಸೂರಿನ ತೋಟದ ಮನೆಯಲ್ಲಿ ನಾನಾ ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ.  ಕುದುರೆ, ಹಸು ಇರುವ ಅವರ ಫಾರಂ ಹೌಸ್‌ ಗೆ ಇದೀಗ ಹೊಸ ಅತಿಥಿಯೊಂದು ಸೇರ್ಪಡೆಯಾಗಿದೆ. ದರ್ಶನ್ ಇತ್ತೀಚೆಗೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಆಶ್ರಮದಲ್ಲಿರುವ ಗಿಣಿಗಳನ್ನು ನೋಡಿ ಖುಷಿ ಪಟ್ಟಿದ್ದಾರೆ.

ಇದೇ ವೇಳೆ ಸಚ್ಚಿದಾನಂದ ಶ್ರೀಗಳ ಆಶೀರ್ವಾದ ಪಡೆದ ದರ್ಶನ್‌ ಗೆ ಶ್ರೀಗಳು ಆಶ್ರಮದ ಗಿಣಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ನಟ ರಾಜವರ್ಧನ್ ಕೂಡ ದರ್ಶನ್ ಜೊತೆಯಲ್ಲಿದ್ದರು. ರೆಡ್ ಹೆಡೆಡ್ ಅಮೆಜಾನ್ ಜಾತಿಗೆ ಸೇರಿದ ಗಿಣಿಯನ್ನು ದರ್ಶನ್ ಗೌರವದಿಂದ ಸ್ವಾಮಿಗಳಿಂದ ಸ್ವೀಕರಿಸಿದ್ದಾರೆ. ದರ್ಶನ್ ಫಾರ್ಮ್ ಹೌಸ್ ನಲ್ಲಿ ಕುದುರೆಗಳು, ಹಸು, ಎತ್ತುಗಳು, ಕುರಿ, ಪಾರಿವಾಳ ಸೇರಿ ಹಲವು ಪ್ರಾಣಿ-ಪಕ್ಷಿಗಳಿವೆ.

ನಟ ದರ್ಶನ್ ಆಗಾಗ ವನ್ಯಜೀವಿಗಳ ಫೋಟೊಗ್ರಫಿಯಲ್ಲಿಯೂ ತೊಡಗುತ್ತಾರೆ. ಗೆಳೆಯರ ಜೊತೆ ಅರಣ್ಯಕ್ಕೆ ಸಫಾರಿ ತೆರಳುವ ದರ್ಶನ್ ಪ್ರಾಣಿಗಳ ಛಾಯಾಚಿತ್ರ ತೆಗೆದು ಅದನ್ನು ಮಾರಿ ಬಂದ ಹಣವನ್ನು ವನ್ಯಜೀವಿಗಳಿಗೆ ಬಳಸಲು ದೇಣಿಗೆಯಾಗಿ ನೀಡುತ್ತಾರೆ.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

abhimanyu kashinath ellige payana yavudo daari movie

Ellige Payana Yavudo Daari Movie; ದಾರಿ ಹೊಸದಾಗಿದೆ ಗೆಲುವು ಬೇಕಾಗಿದೆ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.