Prabhu Mundkur: ʼಮರ್ಫಿʼಯಿಂದ ಹಾಡು ಬಂತು: ಸೆ.27ಕ್ಕೆ ತೆರೆಗೆ


Team Udayavani, Aug 10, 2024, 6:35 PM IST

Prabhu mundkur’s murphy movie

ಹೊಸ ಬಗೆಯ ಸಿನಿಮಾ ಮಾಡಬೇಕು, ರೆಗ್ಯುಲರ್‌ ಶೈಲಿಯನ್ನೇ ಬ್ರೇಕ್‌ ಮಾಡ ಬೇಕು, ಆ ಮೂಲಕ ಪ್ರೇಕ್ಷಕರಿಗೆ ಹತ್ತಿರವಾಗಬೇಕು ಎಂದು ಕನಸು ಕಾಣುವ ಸಿನಿ ಮನಸ್ಸುಗಳಿಗೇನು ಕೊರತೆಯಿಲ್ಲ. ಆದರೆ, ಕನಸು ನನಸು ಮಾಡುವುದು ಸುಲಭದ ಮಾತಲ್ಲ. ಈ ವಿಚಾರದಲ್ಲಿ “ಮರ್ಫಿ’ ತಂಡ ಕನಸನ್ನು ಸಾಕಾರಗೊಳಿಸಿದೆ.

ಹೌದು, “ಮರ್ಫಿ’ ಹೀಗೊಂದು ಸಿನಿಮಾ ಕನ್ನಡದಲ್ಲಿ ತಯಾರಾಗಿದ್ದು, ಸೆಪ್ಟೆಂಬರ್‌ ಕೊನೆಯ ವಾರ (27) ತೆರೆಕಾಣಲಿದೆ. ಈ ಹಿಂದೆ “ಉರ್ವಿ’ ಸಿನಿಮಾ ನಿರ್ದೇಶನ ಮಾಡಿರುವ ಪ್ರದೀಪ್‌ ವರ್ಮಾ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಪ್ರಭು ಮುಂಡ್ಕೂರು ಈ ಸಿನಿಮಾದ ನಾಯಕ. ಈ ಸಿನಿಮಾ ಮೂಲಕ ಹೊಸ ಬ್ರೇಕ್‌ ಸಿಗುವ ನಿರೀಕ್ಷೆ ಪ್ರಭು ಅವರಿಗಿದೆ. ಈ ಚಿತ್ರವನ್ನು ಸೋಮಣ್ಣ ಟಾಕೀಸ್‌ ಹಾಗೂ ವರ್ಣಸಿಂಧು ಸ್ಟುಡಿಯೋಸ್‌ ಸೇರಿ ನಿರ್ಮಿಸಿದೆ. ನಿರ್ದೇಶನದ ಜೊತೆಗೆ ಪ್ರದೀಪ್‌ ವರ್ಮಾ ನಿರ್ಮಾಣದಲ್ಲೂ ಸಾಥ್‌ ನೀಡಿದ್ದಾರೆ.

ಚಿತ್ರದಲ್ಲಿ ಪ್ರಭು ಮುಂಡ್ಕೂರ್‌, ರೋಶಿನಿ ಪ್ರಕಾಶ್‌, ಇಳಾ, ಮಹಾಂತೇಶ್‌, ದತ್ತಣ್ಣ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಧನಂಜಯ್‌ ರಂಜನ್‌ ಸಾಹಿತ್ಯಕ್ಕೆ ರಜತ್‌ ಹೆಗ್ಡೆ ಧ್ವನಿಯಾಗಿದ್ದಾರೆ. ಅರ್ಜುನ್‌ ಜನ್ಯಾ ಸಂಗೀತ ಈ ಹಾಡಿಗಿದೆ. “ಮಫ್ತಿ’ ಸಂಬಂಧಗಳ ಮೌಲ್ಯ ಸಾರುವ ಸಿನಿಮಾ ಎನ್ನುವುದು ನಾಯಕ ಪ್ರಭು ಮಾತು.

ಈ ಕುರಿತು ಮಾತನಾಡುವ ಅವರು, “ಇವತ್ತು ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಹಾರರ್‌, ಆ್ಯಕ್ಷನ್‌, ಅಂಡರ್‌ವರ್ಲ್ಡ್ ನಂತಹ ಡಾರ್ಕ್‌ ಶೇಡ್‌ ಸಿನಿಮಾಗಳು ಸಾಕಷ್ಟು ಬರುತ್ತಿವೆ. ಆದರೆ, ಕಸ್ತೂರಿ ನಿವಾಸ, ಬಂಗಾರದ ಮನುಷ್ಯದಂತಹ ಮೌಲ್ಯ ಸಾರುವ ಸಿನಿಮಾಗಳು ಬರುತ್ತಿಲ್ಲ. ಇದೇ ಕಾರಣದಿಂದ ನಾನು ಹಾಗೂ ಪ್ರದೀಪ್‌ ವರ್ಮಾ ಒಂದು ಮೌಲ್ಯಯುತ “ಯು’ ಸರ್ಟಿಫಿಕೇಟ್‌ನ, ಇಡೀ ಕುಟುಂಬ ನೋಡುವ ಸಿನಿಮಾ ಮಾಡಬೇಕೆಂಬ ಕನಸು ಕಂಡೆವು. ಆ ಕನಸು ಈಗ ನನಸಾಗಿದೆ. ಸಂಬಂಧಗಳ ಮೌಲ್ಯವೇನು, ಅದನ್ನು ಹೇಗೆ ಉಳಿಸಿಕೊಳ್ಳ ಬೇಕು ಎಂಬ ಅಂಶವಿದೆ. ಸಿನಿಮಾದ ಜಾನರ್‌ ಬಗ್ಗೆ ಹೇಳುವುದಾದರೆ ಇದೊಂದು ರೊಮ್ಯಾಂಟಿಕ್‌ ಡ್ರಾಮಾ. ಹಲವು ಶೇಡ್‌ ನೊಂದಿಗೆ ಕಥೆ ಸಾಗಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.