ಮತದಾನದ ಸುತ್ತ’ಪ್ರಭುತ್ವ’


Team Udayavani, Mar 9, 2023, 2:11 PM IST

tdy-13

ಚೇತನ್‌ ಚಂದ್ರ ನಾಯಕರಾಗಿರುವ “ಪ್ರಭುತ್ವ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರತಂಡ ಚಿತ್ರದ ಮೆಲೋಡಿ ಹಾಡೊಂದನ್ನು ಬಿಡುಗಡೆ ಮಾಡಿದೆ. ನೀನೇನಾ ನೀನೇನಾ.. ಎಂಬ ಹಾಡನ್ನು ರಿಲೀಸ್‌ ಮಾಡಿದೆ. ರವಿರಾಜ್‌ ಎಸ್‌ ಕುಮಾರ್‌ ನಿರ್ಮಾಣದ ಈ ಚಿತ್ರವನ್ನು ಆರ್‌.ರಂಗನಾಥ್‌ ನಿರ್ದೇಶಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಾಯಕ ಚೇತನ್‌ ಚಂದ್ರ, “ಪ್ರಭುತ್ವ ಚಿತ್ರ ನನ್ನ ಸಿನಿಪಯಣದಲ್ಲೇ ಬಿಗ್‌ ಬಜೆಟ್‌ ಚಿತ್ರ ಎನ್ನಬಹುದು. ಇದಕ್ಕೆ ಕಾರಣ ನಿರ್ಮಾಪಕರು. ಯಾವುದಕ್ಕೂ ಕೊರತೆ ಇಲ್ಲದೆ ನಿರ್ಮಾಣ ಮಾಡಿದ್ದಾರೆ. ಇನ್ನು, ನಿರ್ದೇಶಕ ರಂಗನಾಥ್‌ ಚಿತ್ರವನ್ನು ಅದ್ಭುತವಾಗಿ ನಿರ್ದೇಶಿಸಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಹಾಡು ಬಿಡುಗಡೆ ಸಮಾರಂಭ ಆಗಿರುವುದರಿಂದ, ಹಾಡಿನ ಬಗ್ಗೆ ಹೇಳುತ್ತೇನೆ. ನಿರ್ದೇಶಕ ಹರಿ ಸಂತೋಷ್‌ ಈ ಹಾಡನ್ನು ಬರೆದಿದ್ದು, ಕಾರ್ತಿಕ್‌ ಹಾಗೂ ಸುಪ್ರಿಯಾ ರಾಮ್‌ ಸೊಗಸಾಗಿ ಹಾಡಿದ್ದಾರೆ. ಎಮಿಲ್‌ ಅಷ್ಟೇ ಚೆನ್ನಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಛಾಯಾಗ್ರಾಹಕ ಕೆ.ಎಸ್‌ ಚಂದ್ರಶೇಖರ್‌ ಅವರ ಛಾಯಾಗ್ರಹಣ ಕೂಡ ಸುಂದರವಾಗಿದೆ. ಸದ್ಯದಲ್ಲೇ ಟ್ರೇಲರ್‌ ಬಿಡುಗಡೆಯಾಗಲಿದೆ. ನನ್ನ ಜೊತೆ ನಟಿಸಿರುವ ಎಲ್ಲಾ ಕಲಾವಿದರು ಉತ್ತಮವಾಗಿ ನಟಿಸಿದ್ದಾರೆ’ ಎಂದರು.

ನಿರ್ದೇಶಕ ರಂಗನಾಥ್‌ ಮಾತನಾಡಿ, “ನಾನು ಈ ಹಿಂದೆ ಅರಿವು ಹಾಗೂ ಕೂಗು ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಇದು ನನ್ನ ಮೂರನೇ ಚಿತ್ರ. ನಿರ್ಮಾಪಕ ರವಿರಾಜ್‌ ಅವರ ತಂದೆ ಮೇಘಡಹಳ್ಳಿ ಡಾ. ಶಿವಕುಮಾರ್‌ ಅವರೇ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಸಂಭಾಷಣೆ ವಿನಯ್‌ ಅವರದು. ಎಮಿಲ್‌ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಚಿತ್ರದಲ್ಲಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ. ಮತದಾನದ ಮಹತ್ವ ಸಾರುವ ಚಿತ್ರ ಅಂತ ಹೇಳಬಹುದು. ಚೇತನ್‌ ಚಂದ್ರ, ಪಾವನಾ, ಶರತ್‌ ಲೋಹಿತಾಶ್ವ, ವಿಜಯ್‌ ಚೆಂಡೂರ್‌, ಡ್ಯಾನಿ ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಉತ್ತಮ ಕಾರ್ಯವೈಖರಿಯಿಂದ ಚಿತ್ರ ಚೆನ್ನಾಗಿ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಎರಡು ಹಾಡುಗಳು ಹಾಗೂ ಟ್ರೇಲರ್‌ ಬಿಡುಗಡೆಯಾಗಲಿದೆ’ ಎಂದು ಮಾಹಿತಿ ನೀಡಿದರು.

ನಾಯಕಿ ಪಾವನಾ ಈ ಚಿತ್ರದಲ್ಲಿ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದಾರಂತೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಮೊದಲು ಮೊಲೋಡಿ ಸಾಂಗ್‌ ಬಿಡುಗಡೆಯಾಗಿದೆ. ಕಾರ್ತಿಕ್‌ ಹಾಗೂ ಸುಪ್ರಿಯಾರಾಮ್‌ ಈ ಹಾಡನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಎಮಿಲ್‌ ಮಾಹಿತಿ ನೀಡಿದರು.

ನಟರಾದ ಶರತ್‌ ಲೋಹಿತಾಶ್ವ, ವಿಜಯ್‌ ಚೆಂಡೂರ್‌, ಡ್ಯಾನಿ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ನಿರ್ಮಾಪಕ ರವಿರಾಜ್‌ ಎಸ್‌ ಕುಮಾರ್‌ ಸಿನಿಮಾ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.