Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ


Team Udayavani, Jun 27, 2024, 3:31 PM IST

Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ

ಪ್ರಜ್ವಲ್‌ ದೇವರಾಜ್‌ ನಟನೆಯ ಎರಡು ಸಿನಿಮಾಗಳ ಒಂದರ ಹಿಂದೊಂದರಂತೆ ತೆರೆಗೆ ಬರಲು ಸಿದ್ಧವಾಗಿದೆ. ವಿಶೇಷವೆಂದರೆ ಆ ಎರಡೂ ಚಿತ್ರಗಳ ನಿರ್ದೇಶಕ ಒಬ್ಬರೇ.

ಹೌದು, ಪ್ರಜ್ವಲ್‌ ನಟಿಸಿರುವ “ರಾಕ್ಷಸ’ ಹಾಗೂ “ಮಾಫಿಯಾ’ ಚಿತ್ರಗಳು ಒಂದು ತಿಂಗಳ ಅಂತರದಲ್ಲಿ ತೆರೆಗೆ ಬರಲು ಸಿದ್ಧವಾಗಿವೆ. ಈಗಾಗಲೇ “ಮಮ್ಮಿ’, “ದೇವಕಿ’ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ಲೋಹಿತ್‌ ಈ ಎರಡೂ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಈಗಾಗಲೇ “ಮಾಫಿಯಾ’ ಚಿತ್ರತಂಡ ಹೇಳಿದಂತೆ ಜುಲೈ 26ರಂದು ತೆರೆಗೆ ಬರಲಿದೆ. ಒಂದು ವೇಳೆ ಅಂದುಕೊಂಡಂತೆ ಜುಲೈನಲ್ಲಿ “ಮಾಫಿಯಾ’ ಬಂದರೆ ಆಗಸ್ಟ್‌ ಕೊನೆಯಲ್ಲಿ “ರಾಕ್ಷಸ’ ಬರಲಿದೆ.

ಅಂದಹಾಗೆ, ರಾಕ್ಷಸ ಹಾರರ್‌ ಹಿನ್ನೆಲೆಯಲ್ಲಿ ಸಾಗುವ ಚಿತ್ರವಾಗಿದ್ದು, ಟೈಮ್‌ ಲೂಪ್‌ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ ಎನ್ನಲಾಗಿದೆ. ಟೈಮ್‌ ಲೂಪ್‌ನಡಿ ಹಾರರ್‌ ಕಥೆ ಬಂದಿರೋದು ತೀರಾ ವಿರಳ. ಈಗ ಲೋಹಿತ್‌ ಇಂತಹ ಪ್ರಯತ್ನ ಮಾಡಿದ್ದಾರೆ. ಇಡೀ ಸಿನಿಮಾವನ್ನು ರಾಮೋಜಿ ರಾವ್‌ ಫಿಲಂ ಸಿಟಿಯಲ್ಲಿ ಚಿತ್ರಿಕರಣ ಮಾಡಲಾಗಿದೆ. ಚಿತ್ರದ ಕ್ಲೈಮ್ಯಾಕ್ಸ್‌ ಅನ್ನು ವಿಶೇಷವಾಗಿ ಚಿತ್ರೀಕರಿಸಲಾಗಿದ್ದು, ಅಂಡರ್‌ವಾಟರ್‌ನಲ್ಲಿ ಶೂಟಿಂಗ್‌ ಮಾಡಲಾಗಿದೆ. ಚಿತ್ರವನ್ನು ದೀಪು ಬಿಎಸ್‌ ನಿರ್ಮಿಸಿದ್ದಾರೆ.

ಪ್ರಜ್ವಲ್‌ ಮತ್ತೂಂದು ಚಿತ್ರ “ಮಾಫಿಯಾ’ ಆ್ಯಕ್ಷನ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬೆಂಗಳೂರು ಕುಮಾರ್‌ ಫಿಲಂಸ್‌ ಲಾಂಛನದಲ್ಲಿ ಕುಮಾರ್‌ ಬಿ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಸಾಹಸ ಸನ್ನಿವೇಶಗಳು ಸಾಹಸಪ್ರಿಯರಿಗೆ ಹೆಚ್ಚು ಪ್ರಿಯವಾಗಲಿದೆ ಎನ್ನುವುದು ಚಿತ್ರ ತಂಡದ ಮಾತು. ನಾಯಕ ಪ್ರಜ್ವಲ್‌ ದೇವರಾಜ್‌ ಅಭಿನಯದ 35ನೇ ಚಿತ್ರ “ಮಾಫಿಯಾ’. ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್‌ನಲ್ಲಿ ಪ್ರಜ್ವಲ್‌ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಎಸ್‌. ಪಾಂಡಿಕುಮಾರ್‌ ಛಾಯಾಗ್ರಹಣ ಹಾಗೂ ಅನೂಪ್‌ ಸೀಳಿನ್‌ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್‌ ದೇವರಾಜ್‌, ಅದಿತಿ ಪ್ರಭುದೇವ, ದೇವರಾಜ್‌, ಸಾಧುಕೋಕಿಲ, ಶೈನ್‌ ಶೆಟ್ಟಿ, ವಿಜಯ್‌ ಚೆಂಡೂರ್‌, ವಾಸುಕಿ ವೈಭವ್‌ ಮುಂತಾದವರಿದ್ದಾರೆ.

ಟಾಪ್ ನ್ಯೂಸ್

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

nange allava song

Nange Allava Song; ಸಂಜನಾ ದಾಸ್ ಜತೆಗೆ ಹೆಜ್ಜೆ ಹಾಕಿದ ಸಂಜಿತ್ ಹೆಗ್ಡೆ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.