Pranam Devaraj; ಅ.23ಕ್ಕೆ ಸನ್‌ ಆಫ್‌ ಮುತ್ತಣ್ಣ ಟೀಸರ್


Team Udayavani, Oct 21, 2024, 7:00 PM IST

Pranam Devaraj; ಅ.23ಕ್ಕೆ ಸನ್‌ ಆಫ್‌ ಮುತ್ತಣ್ಣ ಟೀಸರ್

ದೇವರಾಜ್‌ ಎರಡನೇ ಪುತ್ರ ಪ್ರಣಂ ದೇವರಾಜ್‌ ನಟನೆಯ ಸನ್‌ಆಪ್‌ ಮುತ್ತಣ್ಣ ಚಿತ್ರದ ಟೀಸರ್‌ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಅ.23ರಂದು ಚಿತ್ರದ ಟೀಸರ್‌ ಬಿಡುಗಡೆಯಾಗುತ್ತಿದ್ದು, ಶಿವರಾಜ್‌ಕುಮಾರ್‌ ಸಾಥ್‌ ನೀಡುತ್ತಿದ್ದಾರೆ. ಶ್ರೀಕಾಂತ್‌ ಹುಣಸೂರು ನಿರ್ದೇಶಿಸುತ್ತಿರುವ “ಸನ್‌ ಆಫ್ ಮುತ್ತಣ್ಣ’ ಸಿನಿಮಾದಲ್ಲಿ ಪ್ರಣಂ ದೇವರಾಜ್‌ ಅವರಿಗೆ ಖುಷಿ ರವಿ ನಾಯಕಿಯಾಗಿ ಜೋಡಿಯಾಗುತ್ತಿದ್ದಾರೆ.

ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಟೈಟಲ್‌ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಸಿನಿಮಾಗೆ ಸ್ಕೇಟಿಂಗ್‌ ಕೃಷ್ಣ ಛಾಯಾಗ್ರಹಣ, ಹರೀಶ್‌ ಕೊಮ್ಮೆ ಸಂಕಲನ, ಸಚಿನ್‌ ಬಸ್ರೂರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್‌ ಭಟ್, ಜಯಂತ್‌ ಕಾಯ್ಕಿಣಿ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಪುರಾತನ ಫಿಲ್ಮಂ ಹಾಗೂ ಎಸ್‌ಆರ್‌ಕೆ ಫಿಲಂಸ್‌ ಸಹಯೋಗದಲ್ಲಿ ಈ ಚಿತ್ರ ನಿರ್ಮಾಣ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Alvas

Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

Krishna-Mata-Udupi

Udupi: ಅ.24-26:ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ವಿಶ್ವವಿದ್ಯಾನಿಲಯ ಕುಲಪತಿಗಳ ಸಮಾಗಮ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ

BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ

devaru ruju hakidanu movie

Sandalwood: ʼದೇವರು ರುಜು ಹಾಕಿದನುʼ ಚಿತ್ರಕ್ಕೆ ಮುಹೂರ್ತ ಸಂಭ್ರಮ

Majestic 2

Majestic 2: ಶೂಟಿಂಗ್‌ ಮುಗಿಸಿದ ಮೆಜೆಸ್ಟಿಕ್‌-2

013

Kiccha Sudeep: ಪ್ರಜ್ಞೆಯಲ್ಲಿರುವಾಗ ನನ್ನ ತಾಯಿಯನ್ನು ಕೊನೆಯ ಬಾರಿಗೆ ನೋಡಲು ಆಗಲೇ ಇಲ್ಲ..

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Alvas

Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.