ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’


Team Udayavani, Jan 23, 2022, 9:44 AM IST

pranaya raja srinath

ಹಿರಿಯ ನಟ ಶ್ರೀನಾಥ್‌ ಯುವಕಲಾವಿದರಲ್ಲಿ ಅಡಗಿರುವ ಕಲೆಗೆ ಮತ್ತಷ್ಟು ಹೊಳಪು ನೀಡುವ ನೂತನ ಕಲ್ಪನೆಯೊಂದಿಗೆ “ಆರ್ಟ್‌ ಎನ್‌ ಯು’ ಎಂಬ ಕಲಾ ಸಂಸ್ಥೆಯನ್ನು ತೆರೆದಿದ್ದಾರೆ.

ನಟನೆ, ನಿರ್ದೇಶನ, ಕಥೆ, ಬರೆವಣಿಗೆ, ಸಿನಿಮಾ ತಯಾರಿಕೆ ಹಾಗೂ ತಂತ್ರಜ್ಞಾನ, ಧ್ವನಿ ತರಬೇತಿ, ಪ್ರಸಾದನ ಹೀಗೆ ಸಿನಿಮಾ ಕ್ಷೇತ್ರಕ್ಕೆ ಸಂಬಧಿಸಿದ ಪ್ರತಿಯೊಂದು ಶಿಕ್ಷಣವನ್ನು ನುರಿತ ಕಲಾವಿದರು, ತಜ್ಞರಿಂದ ತರಬೇತಿ ನೀಡುವ ಕಲಾ ಸಂಸ್ಥೆ ಇದಾಗಿದ್ದು, ಫೆಬ್ರವರಿಯಿಂದ ತನ್ನ ತರಗತಿಗಳನ್ನು ಆರಂಭಿಸಲಿದೆ.

ನಗರದ ಎನ್‌ಆರ್‌ ಕಾಲೋನಿಯಲ್ಲಿ ತಮ್ಮ “ಆರ್ಟ್‌ ಎನ್‌ ಯು’ ಉದ್ಘಾಟನೆಗೊಳಿಸಿ ಮಾತನಾಡಿದ ಶ್ರೀನಾಥ್‌, “ನನ್ನ 54 ವರ್ಷಗಳ ಸಿನಿಮಾ ರಂಗದಲ್ಲಿ ಸಾಕಷ್ಟು ಅನುಭವ ಪಡೆದಿದ್ದೇನೆ. ಆದರೆ ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆ, ಅದಕ್ಕೆ ಕೊನೆಯಿರುವುದಿಲ್ಲ. ಕಾಲಕ್ಕೆ ತಕ್ಕಂತೆ ಕಲಿಕೆಯು ಬದಲಾಗುತ್ತದೆ. ನಮ್ಮ ಕಾಲದಲ್ಲಿ ಹೀಗಿರಲಿಲ್ಲ ಅಂತ ಕೂತರೆ ಬೆಳವಣಿಗೆ ಸಾಧ್ಯವಿಲ್ಲ. ಹಾಗಾಗಿ ಕಾಲಕ್ಕೆ ತಕ್ಕಂತೆ ಮಾಧ್ಯಮ, ಧಾರಾವಾಹಿ, ಓಟಿಟಿಯ ಬೆಳವಣಿಗೆ ಇವುಗಳ ಜೊತೆ ಕಲಿಕೆ ಇರಬೇಕು. ಇಂದಿನ ಸಾಕಷ್ಟು ಯುವ ಕಲಾವಿದರಿಗೆ ನಾವು ಸಿನಿಮಾ ಕ್ಷೇತ್ರದಲ್ಲಿ ಮಿಂಚಬೇಕು ಎನ್ನುವ ಆಸೆ ಸಹಜವಾಗಿರುತ್ತದೆ. ಅಂತವರಿಗೆ ಸೂಕ್ತವಾದ ಆಯ್ಕೆಯಾವುದು, ನಾವು ಹೇಗೆ ತಯಾರಿ ನಡೆಸಬೇಕು ಎಂಬುದರ ಕುರಿತು ಉತ್ತಮ ಮಾರ್ಗದರ್ಶನ ನೀಡುವ ವೇದಿಕೆಯೆ ಈ ಆರ್ಟ್‌ ಎನ್‌ ಯು’ ಎಂದರು.

ಇದನ್ನೂ ಓದಿ:ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ Neha Malik ಹಾಟ್ ಲುಕ್ಸ್

ಈ ಸಂದರ್ಭದಲ್ಲಿ ತಮ್ಮ ಗುರುಗಳಾದ ಪುಟ್ಟಣ್ಣ ಕಣಗಾಲ ಅವರನ್ನು ನೆನೆದು “ನನಗೆ ನಟನೆ, ಸಂಗೀತ ಸಾಹಿತ್ಯದ ಬಗ್ಗೆ ಕಲಿಸಿದವರೇ ಅವರು’ ಎಂದು ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ಶ್ರೀನಾಥ್‌ ಕುಟುಂಬ ವರ್ಗ ಹಾಗೂ ಆಪ್ತರು ಹಾಜರಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.