ಸೀನಿಯರ್  ತಪ್ಪು ಮಾಡಿದವರಿಗೆ ಬುದ್ದಿ ಹೇಳಬೇಕು : ಜಗ್ಗೇಶ್ ಗೆ ಸಂದೇಶ್ ನಾಗರಾಜ್ ಕಿವಿಮಾತು


Team Udayavani, Feb 24, 2021, 6:54 PM IST

Sandesh Nagraj

ಬೆಂಗಳೂರು : ನಟ ಜಗ್ಗೇಶ್ ಅವರು ಈ ಪ್ರಕರಣದಲ್ಲಿ ಶಿವರಾಜ್‌ಕುಮಾರ್, ರವಿಚಂದ್ರನ್‌, ರಮೇಶ್‌ ಹೆಸರುಗಳನ್ನು ಯಾಕೆ ತರಬೇಕಿತ್ತು? ಅದರ ಅಗತ್ಯತೆ ಏನಿದೆ ?  ಸೀನಿಯರ್ ಆದವರು ತಪ್ಪು ಮಾಡಿದವರಿಗೆ ಬುದ್ದಿ ಹೇಳಬೇಕು ಎಂದು ನಿರ್ಮಾಪಕ ಸಂದೇಶ ನಾಗರಾಜ್ ಹೇಳಿದ್ದಾರೆ.

ಇಂದು (ಫೆ.24) ಮಾಧ್ಯಮಗೋಷ್ಟಿ ನಡೆಸಿ ಈ ಘಟನೆ ಇಲ್ಲಿಗೆ ಮುಗಿಸಬೇಕೆಂದು ಜಗ್ಗೇಶ್ ಅವರಿಗೆ ಮನವಿ ಮಾಡಿದ ನಾಗರಾಜ್ , ದರ್ಶನ್‌ ಇಷ್ಟೆಲ್ಲ ಅದರೂ ಏನೂ ಮಾತಾಡಿಲ್ಲ. ಇವರು ಕೂಡ ಜಗ್ಗೇಶ್‌ ಥರನೇ ಮಾತಾಡ್ಕೊಂಡು ಹೋದರೆ, ಅದು ದೊಡ್ಡ ಸಮಸ್ಯೆ ಆಗುತ್ತದೆ. ಇಬ್ಬರು ಜಿದ್ದಿಗೆ ಬಿದ್ದರೆ ಪರಿಸ್ಥಿತಿ ಏನಾಗಬಹುದು ಅಂತ ನಮಗೆ ಗೊತ್ತು. ಆದರೆ, ಅದು ಆಗಬಾರದು ಎಂದರು.

‘ಜಗ್ಗೇಶ್ ಬನ್ನೂರಿನ ಅತ್ತಹಳ್ಳಿಯಲ್ಲಿ ನಡೆದ ಘಟನೆಯನ್ನು ಅಲ್ಲಿಗೆ ಕೈ ಬಿಟ್ಟಿದ್ದರೆ ಒಳ್ಳೆಯದಾಗುತ್ತಿತ್ತು. ಆದರೆ, ಆನಂತರವೂ ಅವರು ಹೇಳಿಕೆಗಳನ್ನು ನೀಡುತ್ತಿರುವುದು ಬಹಳ ತಪ್ಪು. ಅವರು ಒಂದು ತೀರ್ಮಾನ ತೆಗೆದುಕೊಳ್ಳಬೇಕಿತ್ತು. ಒಂದು ಸಲ ಗಲಾಟೆ ಆಯ್ತು. ಅಭಿಮಾನಿಗಳಿಗೆ ಗಲಾಟೆ ಮಾಡಿ ಎಂದು ದರ್ಶನ್ ಹೇಳಿರಲಿಲ್ಲ. ಆದರೂ ಅಭಿಮಾನಿಗಳು ಗಲಾಟೆ ಮಾಡಿದರು. ಜಗ್ಗೇಶ್‌ ಕೂಡ ನಂದು ತಪ್ಪಾಯ್ತು ಎಂದೆಲ್ಲ ಹೇಳಿದ್ರು. ಮೊದಲು, ‘ನಾನು ಹೇಳಿಯೇ ಇಲ್ಲ’ ಅಂದ್ರು. ಆಮೇಲೆ ‘ದರ್ಶನ್‌ಗೆ ಹೇಳಿದ್ದಲ್ಲ’ ಅಂದ್ರು. ಆಮೇಲೆ ‘ಇದು ನನ್ನ ಧ್ವನಿಯೇ ಅಲ್ಲ’ ಎಂದರು. ಹೀಗೆ ಒಂದಾದ ಮೇಲೊಂದು ನಾನಾ ಥರ ಹೇಳಿಕೆ ನೀಡಿದರು’. ಬೇಕಾದರೆ, ಜಗ್ಗೇಶ್ ಅವರಿಗೆ ನಾನು ಫೋನ್ ಮಾಡಿ, ಇಲ್ಲಿಗೆ ನಿಲ್ಲಿಸಿ ಎಂದು ಮಾತಾಡ್ತಿನಿ ಎಂದರು.

ಜಗ್ಗೇಶ್‌ ಮತ್ತು ದರ್ಶನ್ ಅಣ್ಣ-ತಮ್ಮಂದಿರಂತೆ ಇದ್ದುಕೊಂಡು ಹೋಗಬೇಕು. ಘಟನೆ ಬಗ್ಗೆ ದರ್ಶನ್‌ ಸುಮ್ಮನಾಗಿದ್ದಾನೆ. ಆದರೆ, ಜಗ್ಗೇಶ್‌ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಇದು ಇಲ್ಲಿಗೆ ಮುಕ್ತಾಯವಾಗಲಿ, ಒಳ್ಳೆಯ ರೀತಿಯಿಂದಲೇ ಕೊನೆಗೊಳ್ಳಲಿ’ ಎಂದು ನಾಗಾರಾಜ್ ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.