Swathi Mutthina Male Haniye: ತೆರೆಯತ್ತ ಸ್ವಾತಿ ಮುತ್ತಿನ ಮಳೆ ಹನಿಯೇ


Team Udayavani, Nov 24, 2023, 6:15 PM IST

Swathi Mutthina Male Haniye: ತೆರೆಯತ್ತ ಸ್ವಾತಿ ಮುತ್ತಿನ ಮಳೆ ಹನಿಯೇ

ರಾಜ್‌ ಬಿ. ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಮತ್ತು ನಾಯಕನಾಗಿ ಅಭಿನಯಿಸಿರುವ “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಇಂದು ತೆರೆಗೆ ಬಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾದ ಟ್ರೇಲರ್‌ ಸೋಶಿಯಲ್‌ ಮೀಡಿಯಾಗಳಲ್ಲಿ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ನಟಿ ರಮ್ಯಾ ಅವರ “ಆ್ಯಪಲ್‌ ಬಾಕ್ಸ್‌ ಸ್ಟುಡಿಯೋಸ್‌’ ಮತ್ತು “ಲೈಟರ್‌ ಬುದ್ಧ ಫಿಲಂಸ್‌’ ಸಹಯೋಗದೊಂದಿಗೆ “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣವಾಗಿದೆ.

ಇನ್ನು “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಬಗ್ಗೆ ಮಾತನಾಡುವ ನಟ ಕಂ ನಿರ್ದೇಶಕ ರಾಜ್‌ ಬಿ. ಶೆಟ್ಟಿ, “ಸಾವಿನಂಚಿನಲ್ಲಿರುವ ರೋಗಿಗಳನ್ನು ಶುಶ್ರೂಷೆ ಮಾಡುವ ಕೇಂದ್ರಕ್ಕೆ ಭೇಟಿ ನೀಡಿದಾಗ ಈ ಕಥೆ ಮಾಡಬೇಕೆನಿಸಿತು. ಇನ್ನು ಸ್ವಾತಿ ಮಳೆಯ ನೀರು ಆರೋಗ್ಯಕರ ಎಂದು ಆಯುರ್ವೇದ ಹೇಳುತ್ತದೆ. ಈ ಮಳೆಯ ನೀರು ಕಪ್ಪೆ ಚಿಪ್ಪಿನ ಜೊತೆ ಸೇರಿ ಮುತ್ತಾಗುತ್ತದೆ. ಹಾಗಾಗಿ ನಮ್ಮ ಚಿತ್ರದ ಕಥೆಗೆ ಈ ಶೀರ್ಷಿಕೆ ಸರಿ ಹೊಂದುವುದರಿಂದ “ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್‌ ಇಟ್ಟಿದ್ದೇವೆ’ ಎಂದು ವಿವರಣೆ ಕೊಡುತ್ತಾರೆ.

“ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಲ್ಲಿ ರಾಜ್‌ ಬಿ. ಶೆಟ್ಟಿ ಜೊತೆಗೆ ಸಿರಿ ರವಿಕುಮಾರ್‌, ಬಾಲಾಜಿ ಮನೋಹರ್‌, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹ ಶರ್ಮಾ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

 

ಟಾಪ್ ನ್ಯೂಸ್

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

1-messi

Copa America ಫುಟ್‌ಬಾಲ್‌: ಸೆಮಿಫೈನಲ್‌ಗೆ ಆರ್ಜೆಂಟೀನಾ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.