Rajvardhan: ಅಖಾಡಕ್ಕೆ ಬಂದ ʼಗಜರಾಮʼ; ಫೆ.7ಕ್ಕೆ ಚಿತ್ರ ಬಿಡುಗಡೆ


Team Udayavani, Jan 30, 2025, 5:37 PM IST

Rajvardhan gajaram kannada movie trailer released

ನಟ ರಾಜವರ್ಧನ್‌ ಈಗ ಕುಸ್ತಿ ಅಖಾಡಕ್ಕೆ ಇಳಿದಿದ್ದಾರೆ. ಅವರ ಅಭಿನಯದ ಬಹು ನಿರೀಕ್ಷಿತ “ಗಜರಾಮ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದ್ದು, ಈ ಸಿನಿಮಾ ಮೂಲಕ ಕುಸ್ತಿ ಮನರಂಜನೆ, ಪ್ರೀತಿ, ಪ್ರೇಮ, ಆ್ಯಕ್ಷನ್‌, ಸೆಂಟಿಮೆಂಟ್‌ನಂಥ ಹೈಲೈಟ್ಸ್‌ಗಳನ್ನು ಪ್ರೇಕ್ಷಕರು ಕಣ್ತುಂಬಿ ಕೊಳ್ಳಬಹುದು. ಫೆ. 7 ರಂದು ಚಿತ್ರ ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಈವರೆಗೆ ಚಂದನವನದ ಕೆಲ ಚಿತ್ರ ಗಳಲ್ಲಿ ಸಹಾಯಕ, ಸಹ ನಿರ್ದೇಶಕರಾಗಿ ಅನುಭವ ಗಳಿಸಿರುವ ಸುನೀಲ್‌ ಕುಮಾರ್‌ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.

ಲೈಫ್ಲೈನ್‌ ಫಿಲ್ಮ್ ಪ್ರೊಡಕ್ಷನ್ಸ್‌ನಡಿ ನರಸಿಂಹಮೂರ್ತಿ ಈ ಚಿತ್ರಕ್ಕೆ ಹಣ ಹೂಡಿದ್ದು, ಈ ಕಾರ್ಯದಲ್ಲಿ ಮಲ್ಲಿಕಾರ್ಜುನ್‌ ಕಾಶಿ ಹಾಗೂ ಝೇವಿಯರ್‌ ಫ‌ರ್ನಾಂಡಿಸ್‌ ಸಾಥ್‌ ನೀಡಿದ್ದಾರೆ. ರಾಜವರ್ಧನ್‌, ತಪಸ್ವಿನಿ, ಕಬೀರ್‌ ಸಿಂಗ್‌, ದೀಪಕ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಗೀತೆಯೊಂದಕ್ಕೆ ಹೆಜ್ಜೆ ಹಾಕಿರುವುದು ವಿಶೇಷ.

ಮನೋಮೂರ್ತಿ ಅವರ ಸಂಗೀತ ಕೆ.ಎಸ್‌. ಚಂದ್ರ ಶೇಖರ್‌ ಛಾಯಾ ಗ್ರಾಹಣ, ಜ್ಞಾನೇಶ್‌ ಮಠದ್‌ ಸಂಕಲನ, ಧನಂಜಯ್‌ ನೃತ್ಯ ಸಂಯೋಜನೆ, ಚಿನ್ಮಯ್‌ ಭಾವಿಕೆರೆ, ಜಯಂತ್‌ ಕಾಯ್ಕಿಣಿ, ಚೇತನ್‌ ಕುಮಾರ್‌ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

ED notice cannot be issued after returning MUDA site: Lawyer Sandesh Chauta

MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ

Bollywood: ಸೆಟ್ಟೇರುವ ಮುನ್ನವೇ ನಿಂತು ಹೋಗುತ್ತಾ ವೈರಲ್‌ ಹುಡುಗಿ ಮೊನಾಲಿಸಾಳ ಸಿನಿಮಾ?

Bollywood: ಸೆಟ್ಟೇರುವ ಮುನ್ನವೇ ನಿಂತು ಹೋಗುತ್ತಾ ವೈರಲ್‌ ಹುಡುಗಿ ಮೊನಾಲಿಸಾಳ ಸಿನಿಮಾ?

Champions Trophy: India vs Bangladesh match toss

Champions Trophy: ಭಾರತದ ಆಟ ಆರಂಭ; ದುಬೈನಲ್ಲಿ ಟಾಸ್‌ ಗೆದ್ದ ಬಾಂಗ್ಲಾದೇಶ

Davanagere: I can’t say anything about the Hebbalkar-Ravi case: Speaker UT Khader

Davanagere: ಹೆಬ್ಬಾಳ್ಕರ್‌- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್‌ ಖಾದರ್

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

Delhi CM Rekha Gupta: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ

Delhi CM Rekha Gupta: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ

Video: ಭಯವಾಗುತ್ತೆ, ಲಿಫ್ಟ್ ಒಳಗೆ ನಾಯಿ ತರಬೇಡಿ… ಬಾಲಕ ಬೇಡಿಕೊಂಡರೂ ಕೇಳದ ಮಹಿಳೆ

Video: ಭಯವಾಗುತ್ತೆ, ಲಿಫ್ಟ್ ಒಳಗೆ ನಾಯಿ ತರಬೇಡಿ… ಬಾಲಕ ಬೇಡಿಕೊಂಡರೂ ಕೇಳದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಮಾರ್ಚ್‌ನಲ್ಲಿ ತೆರೆಗೆ ಬರುತ್ತಿದೆ ʼಅದೊಂದಿತ್ತು ಕಾಲʼ

Sandalwood: ಮಾರ್ಚ್‌ನಲ್ಲಿ ತೆರೆಗೆ ಬರುತ್ತಿದೆ ʼಅದೊಂದಿತ್ತು ಕಾಲʼ

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

Sandalwood: ಹೊಸ ಚಿತ್ರಕ್ಕೆ ಚಿಕ್ಕಣ್ಣ ರೆಡಿ

Sandalwood: ಹೊಸ ಚಿತ್ರಕ್ಕೆ ಚಿಕ್ಕಣ್ಣ ರೆಡಿ

BIFFES 2025: ಆರಂಭಕ್ಕೂ ಮುನ್ನ ವಿವಾದದಲ್ಲಿ ಬೆಂಗಳೂರು ಚಲನಚಿತ್ರೋತ್ಸವ; ಹೈಕೋರ್ಟ್ ನೋಟಿಸ್

BIFFES 2025: ಆರಂಭಕ್ಕೂ ಮುನ್ನ ವಿವಾದದಲ್ಲಿ ಬೆಂಗಳೂರು ಚಲನಚಿತ್ರೋತ್ಸವ; ಹೈಕೋರ್ಟ್ ನೋಟಿಸ್

Kannada Movie: ದೂರ ತೀರ ಯಾನ ಶೂಟಿಂಗ್‌ ಮುಗೀತು

Kannada Movie: ದೂರ ತೀರ ಯಾನ ಶೂಟಿಂಗ್‌ ಮುಗೀತು

MUST WATCH

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

ಹೊಸ ಸೇರ್ಪಡೆ

5

Kundapura: ನಿರ್ವಹಣೆಯಿಲ್ಲದೆ ನಿಷ್ಪ್ರಯೋಜಕವಾದ ಗುಂಡೂರು ಅಣೆಕಟ್ಟು

ED notice cannot be issued after returning MUDA site: Lawyer Sandesh Chauta

MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ

ballal

Udupi: ಖಾಸಗಿ ಫೈನಾನ್ಸ್‌ ಮಾಲಕ ಕುಸಿದು ಬಿದ್ದು ಸಾ*ವು

Bollywood: ಸೆಟ್ಟೇರುವ ಮುನ್ನವೇ ನಿಂತು ಹೋಗುತ್ತಾ ವೈರಲ್‌ ಹುಡುಗಿ ಮೊನಾಲಿಸಾಳ ಸಿನಿಮಾ?

Bollywood: ಸೆಟ್ಟೇರುವ ಮುನ್ನವೇ ನಿಂತು ಹೋಗುತ್ತಾ ವೈರಲ್‌ ಹುಡುಗಿ ಮೊನಾಲಿಸಾಳ ಸಿನಿಮಾ?

7-mng

Mangaluru: ಪ್ರವಾಸೋದ್ಯಮ: 7,800 ಕೋ.ರೂ. ಹೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.