ಚಾರ್ಲಿಯಲ್ಲಿ ರಕ್ಷಿತ್‌ ಶೆಟ್ಟಿ ಬಿಝಿ

ಬೆಂಗಳೂರು ಮುಗಿಸಿ, ಕೊಡೈಕೆನಾಲ್‌ಗೆ ಪಯಣ

Team Udayavani, Oct 7, 2020, 12:42 PM IST

cinema-tdy-2

ಲಾಕ್‌ಡೌನ್‌ ತೆರವಾಗಿ ಚಿತ್ರೀಕರಣಕ್ಕೆ ಅನುಮತಿ ಸಿಗುತ್ತಿದ್ದಂತೆ ಹೊಸಬರು ಮೊದಲು ಚಿತ್ರೀಕರಣಕ್ಕೆ ಮುಂದಾಗಿದ್ದರು. ಆದರೆ, ಸ್ಟಾರ್‌ಗಳು ಮಾತ್ರ ಹೋಗಿರಲಿಲ್ಲ. ಈಗ ಎಲ್ಲರೂ ಚಿತ್ರೀಕರಣದತ್ತ ಮುಖ ಮಾಡಿದ್ದಾರೆ. ನಟ ರಕ್ಷಿತ್‌ ಶೆಟ್ಟಿ ಕೂಡಾ ಬರೋಬ್ಬರಿ ಏಳು ತಿಂಗಳ ನಂತರ ಚಿತ್ರೀಕರಣಕ್ಕೆ ಮರಳಿದ್ದಾರೆ. “777 ಚಾರ್ಲಿ’ ಚಿತ್ರೀಕರಣ ಆರಂಭವಾಗಿದ್ದು, ಮೋಹನ್‌ ಬಿ ಕೆರೆ ಸ್ಟುಡಿಯೋದಲ್ಲಿ ಚಿತ್ರೀಕರಣಕ್ಕೆ ಸೆಟ್‌ಹಾಕಲಾ ಗಿದೆ.

ಸೋಮವಾರದಿಂದ ಚಿತ್ರೀಕರಣ ಆರಂಭವಾಗಿದ್ದು, ಡಾಗ್‌ ಶೋ ದೃಶ್ಯವನ್ನು ಚಿತ್ರತಂಡ ಸೆರೆಹಿಡಿದಿದೆ. ಇದು ಮನುಷ್ಯ ಮತ್ತು ಶ್ವಾನವೊಂದರ ನಡುವಿನ ಬಾಂಧವ್ಯದಕಥೆಯ ಜೊತೆಗೆ ಹಲವು ಅಂಶಗಳನ್ನು ಹೊಂದಿರುವುದರಿಂದ ಬೇರೆ ಬೇರೆ ರಾಜ್ಯಗಳನ್ನು ಸುತ್ತಾಡಬೇಕಿದೆ. ಮುಖ್ಯವಾಗಿ “777 ಚಾರ್ಲಿ’ ಒಂದು ಜರ್ನಿ ಸಬೆjಕ್ಟ್. ಅದೇ ಕಾರಣದಿಂದ ರಕ್ಷಿತ್‌ ಹಲವು ರಾಜ್ಯಗಳನ್ನು ಸುತ್ತುತ್ತಿದ್ದಾರೆ. “777 ಚಾರ್ಲಿ’ ಒಂದು ಜರ್ನಿ ಸಬ್ಜೆಕ್ಟ್. ಹಾಗಾಗಿ, ಬೇರೆ ಬೇರೆ ರಾಜ್ಯಗಳನ್ನು ಸುತ್ತಾಡಿಕೊಂಡೇ ಬರಬೇಕಾದ ಅನಿವಾರ್ಯತೆ ಕತೆಯಲ್ಲಿರುವ ಕಾರಣ ಚಿತ್ರೀಕರಣ ದಿನಗಳುಕೂಡಾ ಹೆಚ್ಚಾಗುತ್ತಿವೆ. ಗೋವಾ, ಗುಜರಾತ್‌, ರಾಜಸ್ತಾನ್‌, ಪಂಜಾಬ್‌, ಹಿಮಾಚಲ ಪ್ರದೇಶ, ಕಾಶ್ಮೀರಗಳಲ್ಲಿ “777 ಚಾರ್ಲಿ’ ಚಿತ್ರೀಕರಣ ನಡೆಯಲಿದೆ.

ಬೆಂಗಳೂರಿನಲ್ಲಿ ಐದು ದಿನಗಳ ಕಾಲ ಚಿತ್ರೀಕರಣ ಮಾಡಲಿರುವ ಚಿತ್ರತಂಡ, ಆ ನಂತರ ಕೊಡೈಕೆನಾಲ್‌ಗೆ ಪ್ರಯಾಣ ಬೆಳೆಸಲಿದೆ. ತುಂಬಾ ದಿನಗಳ ನಂತರ ಚಿತ್ರೀಕರಣದಲ್ಲಿ ಭಾಗಿಯಾದ ರಕ್ಷಿತ್‌, “ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಚಿತ್ರೀಕರಣ ಮಾಡುತ್ತಿದ್ದೇವೆ. ಇನ್ನೂ ಒಂದಷ್ಟು ದಿನಗಳ ಚಿತ್ರೀಕರಣ ಬಾಕಿ ಇದೆ. ಇದು ಮುಗಿಸಿಕೊಂಡು ಸಪ್ತ ಸಾಗರದಾಚೆ ಎಲ್ಲೋ’ ಶೂಟಿಂಗ್‌ ಆರಂಭವಾಗಲಿದೆ’ ಎನ್ನುವುದು ರಕ್ಷಿತ್‌ ಮಾತು. ಈ ಚಿತ್ರವನ್ನು ಕಿರಣ್‌ ರಾಜ್‌ ನಿರ್ದೇಶನ ಮಾಡುತ್ತಿದ್ದು, ಪುಷ್ಕರ್‌ ಬ್ಯಾನರ್‌ ನಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.