Raktaksha trailer: ಜು.26ಕ್ಕೆ ರಕ್ತಾಕ್ಷ  ತೆರೆಗೆ


Team Udayavani, Jul 16, 2024, 2:54 PM IST

17

ನವನಟ ರೋಹಿತ್‌ ನಾಯಕರಾಗಿರುವ “ರಕ್ತಾಕ್ಷ’ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ನಟ ವಿಜಯ್‌ ರಾಘವೇಂದ್ರ, ನಟಿ ಸುಮನ್‌ ನಗರ್‌ಕರ್‌ ಟ್ರೇಲರ್‌ ಬಿಡುಗಡೆ ಮಾಡಿ ಶುಭಕೋರಿದರು.

ಚಿತ್ರ ಜುಲೈ 26ಕ್ಕೆ ತೆರೆಕಾಣುತ್ತಿದೆ. ನಟ ರೋಹಿತ್‌ ಮಾತನಾಡಿ, “ಕಷ್ಟಪಟ್ಟು ಇಲ್ಲಿಗೆ ಬಂದಿದ್ದೇನೆ. ರಂಗಭೂಮಿಯಲ್ಲೂ ಕೆಲಸ ಮಾಡಿದ್ದೇನೆ. ಅಲ್ಲಿ ಒಳ್ಳೆಯ ಹೆಸರು ಬಂತು. ಭಿಕ್ಷುಕ ರೋಲ್‌ ಮಾಡಿದೆ. ಅದೇ ರೋಲ್‌ ಹಿಟ್‌ ಆಯ್ತು. ಕನ್ನಡ ಚಿತ್ರರಂಗ ಒಂದು ಹೆಮ್ಮರ. ಈ ಹೆಮ್ಮರದಲ್ಲಿ ನಾನು ಒಂದು ಚಿಕ್ಕ ಹಸಿರು ಎಲೆಯಾಗಿದ್ದರೆ ನನ್ನ ಲೈಫ್ ಸಾರ್ಥಕ. ಉತ್ತರ ಕರ್ನಾಟಕಕ್ಕೆ ನೂರಾರು ವರ್ಷಗಳ ಕಲೆ ಇತಿಹಾಸವಿದೆ. ಬಹಳಷ್ಟು ಕಲಾವಿದರು ಬಂದಿದ್ದಾರೆ. ನಮ್ಮಲ್ಲಿ ಯಾರು ಹೀರೋ ಇಲ್ಲ ಎಂಬ ಕೊರಗು ಇದೆ. ಬಹಳಷ್ಟು ಕಲೆ ಇದೆ. ದಾರಿ ಗೊತ್ತಿಲ್ಲ. ನನ್ನಿಂದ ಹತ್ತಾರು ಜನರಿಗೆ ಆ ದಾರಿ ಸಿಕ್ಕಿದರೆ ಆಯಿತು ಎಂದರೆ ನನ್ನ ಜೀವನದ ಸಾರ್ಥಕ’ ಎಂದರು.

ರೋಹಿತ್‌ ಹೀರೋ ಆಗಿರುವ ಜೊತೆಗೆ ತಮ್ಮದೇ ಸಾಯಿ ಪೊ›ಡಕ್ಷನ್‌ ಹೌಸ್‌ ನಿರ್ಮಾಣ ಸಂಸ್ಥೆಯ ಮೂಲಕ “ರಕ್ತಾಕ್ಷ’ ಸಿನಿಮಾವನ್ನು ನಿರ್ಮಾಣ ಸಹ ಮಾಡಿದ್ದಾರೆ. ವಾಸುದೇವ ಎಸ್‌. ಎನ್‌ “ರಕ್ತಾಕ್ಷ’ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಧೀರೇಂದ್ರ ಡಾಸ್‌ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ.

ಚಿತ್ರಕ್ಕೆ ಸುಜಿತ್‌ ವೆಂಕಟರಾಮಯ್ಯ ಸಾಹಿತ್ಯ ಬರೆದಿದ್ದಾರೆ. ಚಿತ್ರದಲ್ಲಿ ರೂಪಾ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರತ್‌, ನಿವೀಕ್ಷಾ ನಾಯ್ಡು, ಗುರುದೇವ ನಾಗರಾಜ ಹಾಗೂ ಖಳನಾಯಕ ಪಾತ್ರದಲ್ಲಿ ನಟ ಪ್ರಮೋದ್‌ ಶೆಟ್ಟಿ ನಟಿಸಿದ್ದಾರೆ.

ಟಾಪ್ ನ್ಯೂಸ್

2-koppala

Koppala: ಓಮಿನಿ-ಲಾರಿ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

1-Horoscope

Daily Horoscope: ಸಮಯಸಾಧಕರ ಪ್ರಶಂಸೆಗೆ ಕಿವಿಗೊಡಬೇಡಿ, ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ

KARKarkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

Karkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

Modi-shankar

India Foreign Policy: ವಿಶ್ವ ಬಂಧು ಭಾರತ, ಅಲಿಪ್ತ ನೀತಿಯಿಂದ ಎಲ್ಲರಿಗೂ ಆಪ್ತವಾಗುವ ನೀತಿ!

hdkMUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

MUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

Delhi ಕಾಂಗ್ರೆಸ್‌ ಕಚೇರಿ ಎದುರು ಬಿಜೆಪಿ ಧರಣಿ?

Delhi ಕಾಂಗ್ರೆಸ್‌ ಕಚೇರಿ ಎದುರು ಬಿಜೆಪಿ ಧರಣಿ?

1-test

Save Test Cricket; ಟೆಸ್ಟ್‌  ಕ್ರಿಕೆಟ್‌ ಉಳಿಸಲು ಐಸಿಸಿ ನಿಧಿ ಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishna Sarthak; ಭೀಮ ಗೆಲುವಲ್ಲಿ ಸಾರ್ಥಕ ಸಂಭ್ರಮ: ʼಕೃಷ್ಣʼನ್‌ ಸಕ್ಸಸ್‌ ಸ್ಟೋರಿ

Krishna Sarthak; ಭೀಮ ಗೆಲುವಲ್ಲಿ ಸಾರ್ಥಕ ಸಂಭ್ರಮ: ʼಕೃಷ್ಣʼನ್‌ ಸಕ್ಸಸ್‌ ಸ್ಟೋರಿ

Rakshit Shetty

Rakshit Shetty; ದೊಡ್ಡ ಕನಸಿಗೆ ಸಮಯ ಬೇಕಾಗುತ್ತದೆ ರಕ್ಷಿತ್‌ ಶೆಟ್ಟಿ ನೇರ ಮಾತು

ಚಂದನವನದ ಚೆಂದದ ಶೀರ್ಷಿಕೆ; ಅಚ್ಚ ಕನ್ನಡದ ಸ್ವಚ್ಛ ಪದಗಳು

Kannada Movies: ಚಂದನವನದ ಚೆಂದದ ಶೀರ್ಷಿಕೆ; ಅಚ್ಚ ಕನ್ನಡದ ಸ್ವಚ್ಛ ಪದಗಳು

powder

Powder; ದಿಗಂತ್‌ ನಟನೆಯ ಪೌಡರ್‌ ಇಂದು ತೆರೆಗೆ

Atikaya Movie; ಹೊಸ ಲುಕ್‌ ನಲ್ಲಿ ನಿರೂಪ್‌ ಭಂಡಾರಿ

Atikaya Movie; ಹೊಸ ಲುಕ್‌ ನಲ್ಲಿ ನಿರೂಪ್‌ ಭಂಡಾರಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

2-koppala

Koppala: ಓಮಿನಿ-ಲಾರಿ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

1-Horoscope

Daily Horoscope: ಸಮಯಸಾಧಕರ ಪ್ರಶಂಸೆಗೆ ಕಿವಿಗೊಡಬೇಡಿ, ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ

KARKarkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

Karkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

Modi-shankar

India Foreign Policy: ವಿಶ್ವ ಬಂಧು ಭಾರತ, ಅಲಿಪ್ತ ನೀತಿಯಿಂದ ಎಲ್ಲರಿಗೂ ಆಪ್ತವಾಗುವ ನೀತಿ!

hdkMUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

MUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.