![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-415x247.jpg)
ರಣಹೇಡಿ: ಮಣ್ಣಿನ ಮಕ್ಕಳ ಬದುಕಿನ ಕಥನ!
Team Udayavani, Nov 25, 2019, 6:39 PM IST
![25-November-32](https://www.udayavani.com/wp-content/uploads/2019/11/25-November-32-620x228.jpg)
ರೈತ ದೇಶದ ಬೆನ್ನೆಲುಬು ಅಂತೆಲ್ಲ ಒಂದು ಕಡೆ ಕೊಂಡಾಡುತ್ತಿದ್ದರೆ ಇತ್ತ ರೈತರು ನಾನಾ ಸಮಸ್ಯೆಗಳs ಸುಳಿಗೆ ಸಿಕ್ಕು ಆಗಾಗ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಡೀ ದೇಶಕ್ಕೆ ಅನ್ನ ಕೊಡುವ ರೈತರೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂಬುದರ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಿರುತ್ತವೆ. ಆದರೆ ಸಮಸ್ಯೆಯ ಮೂಲಕ ಯಾವುದೆಂಬುದು ಮುಖ್ಯವಾಹಿನಿಯ ಮಂದಿಗೆ ಗೊತ್ತಾಗುವುದೇ ಇಲ್ಲ. ಅಂಥಾ ಸೂಕ್ಷ್ಮ ವಿಚಾರಕ್ಕೆ ಬೆಳಕು ಚೆಲ್ಲಿರುವ ಚಿತ್ರ ರಣಹೇಡಿ. ಸುರೇಶ್ ನಿರ್ಮಾಣ ಮಾಡಿರುವ ಈ ಸಿನಿಮಾ ಇದೇ ತಿಂಗಳ 29ರಂದು ರಾಜ್ಯಾದ್ಯಂತ ತೆರೆ ಕಾಣಲು ರೆಡಿಯಾಗಿದೆ.
ಮನು ಕೆ ಶೆಟ್ಟಿಹಳ್ಳಿ ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರವನ್ನು ಈಗಾಗಲೇ ಕನ್ನಡದ ಸಹೃದಯಿ ಪ್ರೇಕ್ಷಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಇದು ರೈತರ ಕಥಾನಕ ಹೊಂದಿದ್ದರೂ ರಣಹೇಡಿ ಎಂಬ ಹೆಸರನ್ನು ಯಾಕಿಡಲಾಗಿದೆ ಅನ್ನೋ ಪ್ರಶ್ನೆ ಬಹುತೇಕರನ್ನು ಕಾಡುತ್ತಿದೆ. ಆದರೆ ರೈತ ರಣಹೇಡಿಯಲ್ಲ ಯೋಧ ಎಂಬಂಥಾ ಕಥಾ ತಿರುಳನ್ನು ಈ ಸಿನಿಮಾ ಒಳಗೊಂಡಿದೆ ಎಂಬ ಸ್ಪಷ್ಟೀಕರಣವನ್ನು ಚಿತ್ರತಂಡ ಕೊಡುತ್ತದೆ. ಅಷ್ಟಕ್ಕೂ ರೈತರ ಬದುಕೇ ಒಂದು ಹೋರಾಟ. ಅದಕ್ಕೆ ತಕ್ಕುದಾಗಿಯೇ ಈ ಸಿನಿಮಾದಲ್ಲಿ ಮೈ ನವಿರೇಳಿಸುವಂಥಾ ಸಹಜ ಸುಂದರ ಸಾಹಸ ಸನ್ನಿವೇಶಗಳೂ ಇವೆಯಂತೆ.
ನಿರ್ದೇಶಕ ಮನು ಕೆ ಶೆಟ್ಟಿಹಳ್ಳಿ ಇಡೀ ಸಿನಿಮಾದುದ್ದಕ್ಕು ನೈಜತೆಗೆ ಹೆಚ್ಚು ಒತ್ತು ನೀಡಿದ್ದಾರೆ. ಅದರಲ್ಲಿಯೇ ಕಾಡುವಂಥಾ ಕಥೆಯನ್ನು ಕಟ್ಟಿ ಕೊಟ್ಟಿರುವ ಮನು ಒಂದಷ್ಟು ಸಹಜ ಸಾಹಸ ಸನ್ನಿವೇಶಗಳನ್ನೂ ಬೆರೆಸಿದ್ದಾರೆ. ಬೆರೆಸಿದ್ದಾರೆನ್ನುವುದಕ್ಕಿಂತಲೂ ಕಥೆಯೇ ಅಂಥಾದ್ದೊಂದು ಬೇಡಿಕೆ ಇಟ್ಟಿದೆ ಅನ್ನೋದೇ ಸೂಕ್ತ. ಎಲ್ಲವನ್ನೂ ನೈಜವಾಗಿ ರೂಪಿಸಿರೋ ಅವರು ಸಾಹಸ ಸನ್ನಿವೇಶಗಳನ್ನು ಕೂಡಾ ಅಷ್ಟೇ ಚೆಂದಗೆ ದೃಶ್ಯೀಕರಿಸಿದ್ದಾರಂತೆ.
ಟಾಪ್ ನ್ಯೂಸ್
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ](https://www.udayavani.com/wp-content/uploads/2024/12/Upendra-2-150x87.jpg)
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
![Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ](https://www.udayavani.com/wp-content/uploads/2024/12/shiv-150x87.jpg)
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
![BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು](https://www.udayavani.com/wp-content/uploads/2024/12/bigg-2-150x96.jpg)
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
![BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು](https://www.udayavani.com/wp-content/uploads/2024/12/gold-1-150x97.jpg)
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
![Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ](https://www.udayavani.com/wp-content/uploads/2024/12/17-1-150x90.jpg)
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
![1](https://www.udayavani.com/wp-content/uploads/2024/12/1-37-150x80.jpg)
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
![Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್](https://www.udayavani.com/wp-content/uploads/2024/12/3-35-150x90.jpg)
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
![28 cricketers who said goodbye in 2024; Here is the list](https://www.udayavani.com/wp-content/uploads/2024/12/retired-150x87.jpg)
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
![5-hunsur](https://www.udayavani.com/wp-content/uploads/2024/12/5-hunsur-150x90.jpg)
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.