ಒಟಿಟಿ 250 ಕೋಟಿ ರೂ.ಆಫರ್ ಬದಿಗಿರಿಸಿದ ಕೆಜಿಎಫ್ : ಚಿತ್ರತಂಡದ ಪ್ಲ್ಯಾನ್ ಏನು ?


Team Udayavani, Aug 14, 2021, 9:35 PM IST

ftgrstysr

ಬೆಂಗಳೂರು: ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಬಹುಶಃ ಈ ವರ್ಷದ ಕೊನೆಯಲ್ಲಿ ಬೆಳ್ಳಿ ಪರದೆಗಳ ಮೇಲೆ ರಾಕಿ ಭಾಯ್ ನ ಅಬ್ಬರ ಶುರುವಾಗುವುದು ಪಕ್ಕಾ ಆಗಿದೆ. ಅಭಿಮಾನಿಗಳ ವರ್ಗದಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿರುವ ಈ ಚಿತ್ರದ ಕುರಿತು ಒಂದು ಮಹತ್ವದ ಸುದ್ದಿ ಕೇಳಿ ಬಂದಿದೆ.

ಕೆಜಿಎಫ್-2 ಸಿನಿಮಾ ಬಿಡುಗಡೆಯ ಮುನ್ನವೆ ನಿರ್ಮಾಪಕರ ಜೇಬು ಭರ್ತಿ ಮಾಡುವ ಮುನ್ಸೂಚನೆ ನೀಡಿದೆ. ಯಾಕಂದರೆ ಈ ಚಿತ್ರಕ್ಕೆ ಓಟಿಟಿ ದೊಡ್ಡ ಮೊತ್ತಕ್ಕೆ ಆಫರ್ ಮಾಡಿದೆ. ಮೂಲಗಳ ಪ್ರಕಾರ 250 ಕೋಟಿ ರೂ.ಗಳಿಗೆ ಕೆಜಿಎಫ್ 2 ಸಿನಿಮಾ ಖರೀದಿಸಲು ಒಟಿಟಿ ಮುಂದಾಗಿದೆಯಂತೆ. 100 ಕೋಟಿ ರೂಪಾಯಿ ಬಂಡವಾಳದಲ್ಲಿ ಸಿದ್ಧವಾಗಿರುವ ಈ ಚಿತ್ರಕ್ಕೆ 250 ಕೋಟಿ ರೂ. ಬೇಡಿಕೆ ಬಂದಿರುವುದು ಚಿತ್ರತಂಡಕ್ಕೆ ಖುಷಿ ತಂದಿದೆ. ಆದರೆ, ಚಿತ್ರತಂಡ ಮಾತ್ರ ಈ ಆಫರ್ ನ್ನು ನಯವಾಗಿಯೇ ಪಕ್ಕಕ್ಕೆ ತಳ್ಳಿದೆ.

250 ಕೋಟಿ ರೂ. ಆಫರ್ ಬಂದಿದ್ದರು ಕೂಡ ಚಿತ್ರವನ್ನು ಒಟಿಟಿಗೆ ನೀಡಲು ಚಿತ್ರತಂಡ ಮನಸ್ಸು ಮಾಡಿಲ್ಲವಂತೆ. ಕಷ್ಟಪಟ್ಟು ಮಾಡಿರುವ ಚಿತ್ರವನ್ನು ಚಿತ್ರಮಂದಿರಗಳಲ್ಲಿಯೇ ಬಿಡುಗಡೆ ಮಾಡಬೇಕೆನ್ನುವುದು ನಟ ಯಶ್ ಹಾಗೂ ಚಿತ್ರತಂಡದ ಉದ್ದೇಶವಾಗಿದೆ. ಆದ್ದರಿಂದ ಈ ಬಿಗ್ ಆಪರ್ ನ್ನು ತಿರಸ್ಕರಿಸಲಾಗಿದೆಯಂತೆ.

ರಾಕಿಂಗ್ ಸ್ಟಾರ್ ಯಶ್ ನಟಿಸಿರುವ ಈ ಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ನಿರ್ಮಾಪಕ ವಿಜಯ್ ಕಿರಗಂದೂರು ಅವರು ಬಂಡವಾಳ ಹಾಕಿದ್ದಾರೆ. ಬಾಲಿವುಡ್ ನಟ ಸಂಜಯ್ ದತ್ ಸೇರಿದಂತೆ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.