ಆರೋಗ್ಯದಲ್ಲಿ ಚೇತರಿಕೆ: ಮನೆಗೆ ಮರಳಿದ ಶಿವಣ್ಣ


Team Udayavani, Oct 17, 2018, 3:00 PM IST

shibvanna.jpg

ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ನಟ ಶಿವರಾಜ​ಕುಮಾರ್ ಇಂದು ಮಲ್ಯ ಆಸ್ಪತ್ರೆಯಿಂದ​ ಡಿಸ್ಚಾರ್ಜ್​ ಆಗಿದ್ದಾರೆ. ಚಳಿ ಜ್ವರ ಕಾಣಿಸಿಕೊಂಡಿದ್ದರಿಂದ ಶಿವಣ್ಣ​ ಎರಡು ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಸಂಜೆಯೇ ಶಿವಣ್ಣ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ವೈದ್ಯರ ಸಲಹೆಯ ಮೇರೆಗೆ ಇನ್ನು 2 ದಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದಿದ್ದರು.

ಇಂದು ಸಂಪೂರ್ಣ ಗುಣಮುಖರಾದ ಕಾರಣ ಶಿವಣ್ಣರನ್ನು ವೈದ್ಯರು ಡಿಸ್ಚಾರ್ಜ್‌ ಮಾಡಿದ್ದಾರೆ. ಡಿಸ್ಚಾರ್ಜ್ ಆದ​ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಣ್ಣ, ನನಗೆ ಯಾವುದೇ ರೀತಿಯ ಸಮಸ್ಯೆಯಾಗಿಲ್ಲ. ವೈರಲ್ ಫೀವರ್ ಇದ್ದಿದ್ದರಿಂದ ವಿಶ್ರಾಂತಿ ಪಡೆಯಬೇಕಾಯ್ತು. ಆರು ತಿಂಗಳಿಗೊಮ್ಮೆ ರೆಗ್ಯುಲರ್ ಚೆಕ್​ಅಪ್​ಗೆ ಬರುತ್ತೇನೆ ಎಂದಿದ್ದಾರೆ.

ಇನ್ನು “ದಿ ವಿಲನ್’ ನಾಳೆ ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದ್ದು, ಈ​ ಚಿತ್ರದಿಂದ ಕನ್ನಡದಲ್ಲಿ ಮಲ್ಟಿಸ್ಟಾರ್ ಸಿನಿಮಾಗಳು ಹೆಚ್ಚು ಜಾಸ್ತಿಯಾಗ್ತಿವೆ. ಅಲ್ಲದೇ ನಾಳೆ ಅಭಿಮಾನಿಗಳ ಜೊತೆ ಸಿನಿಮಾ ನೋಡಿ, ಶುಕ್ರವಾರ ಮೈಸೂರು ದಸರಾ ನೋಡಲು ಹೋಗುತ್ತೇನೆ. ಇಷ್ಟರಲ್ಲೇ “ದ್ರೋಣ’ ಸಿನಿಮಾ ಶೂಟಿಂಗ್​ನಲ್ಲಿ ಕೂಡಾ ಭಾಗಿಯಾಗುತ್ತೇನೆ ಎಂದು ಹೇಳಿದರು. ಯಾವುದೇ ಫುಡ್ ಡಯಟ್​ಗೆ ವೈದ್ಯರು ತಿಳಿಸಿಲ್ಲ. ಆರಾಮವಾಗಿ ಶೂಟಿಂಗ್​​​​ನಲ್ಲಿ ಭಾಗವಹಿಸುತ್ತೇನೆ ಎಂದರು ಶಿವಣ್ಣ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.