Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್


Team Udayavani, Sep 24, 2024, 12:52 PM IST

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

ಬೆಂಗಳೂರು: ಸ್ಯಾಂಡಲ್‌ ವುಡ್(‌Sandalwood) ನಲ್ಲಿ ʼಗೌರಿʼ(Gowri) ಸಿನಿಮಾದ ಮೂಲಕ ಮಿಂಚಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಅವರಿಗೆ ಬಾಲಿವುಡ್‌ನಿಂದ ಬುಲಾವ್‌ ಬಂದಿದೆ ಎಂದು ವರದಿಯಾಗಿದೆ.

ಇಂದ್ರಜಿತ್ ಲಂಕೇಶ್ ತಮ್ಮ ಪುತ್ರನನ್ನು ನಾಯಕನಾಗಿಸಿ ʼಗೌರಿʼ ಎನ್ನುವ ಸಿನಿಮಾವನ್ನು ಮಾಡಿದ್ದರು. ಈ ಸಿನಿಮಾಕ್ಕಾಗಿ ಸಮರ್ಜಿತ್ ಸಾಕಷ್ಟು ಶ್ರಮವಹಿಸಿ ತನ್ನ ನಟನೆಯ ಪ್ರತಿಭೆಯನ್ನು ತೋರಿಸಿದ್ದರು. ಸಿನಿಮಾದಲ್ಲಿನ ಅವರ ಅಭಿನಯ, ಡ್ಯಾನ್ಸ್‌ ಹಾಗೂ ಆ್ಯಕ್ಷನ್ ನೋಡಿ ಪ್ರೇಕ್ಷಕರು ಮೆಚ್ಚಿಕೊಂಡಿದ್ದರು.

ಸ್ಟೈಲಿಸ್ಟ್‌ & ಸ್ಮಾರ್ಟ್‌ ಆಗಿರುವ ಸಮರ್ಜಿತ್ ಚಾಕ್ಲೇಟ್‌ ಹೀರೋಯಂತೆ ಕಂಡರೂ ʼಗೌರಿʼಯಲ್ಲಿನ ಅವರ ಅಭಿನಯ ಎಲ್ಲಾ ವರ್ಗದ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಕಿಚ್ಚ ಸುದೀಪ್‌ ʼಗೌರಿʼ ಸಿನಿಮಾ ನೋಡಿ ಸಮರ್ಜಿತ್ ಬಾಲಿವುಡ್‌ಗೆ ಹೋಗುವ ಭವಿಷ್ಯವಿದೆ ಎನ್ನುವ ಅರ್ಥದಲ್ಲಿ ಅವರನ್ನು ಶ್ಲಾಘಿಸಿದ್ದರು.

ಇದೀಗ ಸಮರ್ಜಿತ್ ಅವರಿಗೆ ಬಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆಯಿಂದ ಆಫರ್‌ ಬಂದಿದೆ ಎಂದು ಹೇಳಲಾಗುತ್ತಿದೆ. ನವ ಪ್ರತಿಭೆಗಳನ್ನು, ಸ್ಟಾರ್‌ ಕಿಡ್‌ ಗಳನ್ನು ಬಿಟೌನ್‌ಗೆ ಪರಿಚಯಿಸಿರುವ ಯಶಸ್ವಿಯಾಗಿರುವ ಖ್ಯಾತ ನಿರ್ಮಾಪಕ ಕರಣ್‌ ಜೋಹರ್‌ ಅವರ ಧರ್ಮ ಪ್ರೊಡಕ್ಷನ್ಸ್‌ ಸಮರ್ಜಿತ್ ಅವರಿಗೆ ಸಿನಿಮಾ ಮಾಡಲು ಯೋಜಿಸಿದ್ದು, ಈ ವಿಚಾರವಾಗಿ ಕರಣ್‌ ಜೋಹರ್‌ ನಿರ್ಮಾಣ ಸಂಸ್ಥೆ ಅವರ ಬಳಿ ಮಾತುಕತೆ ನಡೆಸಿದೆ ಎನ್ನಲಾಗಿದೆ.

ಬಹುತೇಕ ಸಮರ್ಜಿತ್ ಬಿಟೌನ್‌ಗೆ ಕಾಲಿಡುವುದು ಅಧಿಕೃತ ಎನ್ನಲಾಗುತ್ತಿದ್ದು, ಈ ನಡುವೆ ʼಗೌರಿʼ ಬಳಿಕ ತಮಿಳು – ತೆಲುಗಿನಿಂದಲೂ ಅವರಿಗೆ ಆಫರ್‌ ಬರುತ್ತಿದೆ ಎನ್ನಲಾಗಿದೆ. ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹೌಸ್‌ ಕೂಡ ಸಮರ್ಜಿತ್ ಅವರೊಂದಿಗೆ ಸಿನಿಮಾ ಮಾಡಲು ಯೋಜಿಸಿದೆ ಎನ್ನಲಾಗಿದೆ.

ಬಾಲಿವುಡ್‌ – ಕಾಲಿವುಡ್‌ ಎರಡೂ ಕಡೆಯಿಂದ ಬಂದಿರುವ ಆಫರ್‌ನಲ್ಲಿ ಮೊದಲು ಯಾವ ಸಿನಿಮಾಕ್ಕೆ ಸಮರ್ಜಿತ್ ಗ್ರೀನ್‌ ಸಿಗ್ನಲ್‌ ನೀಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

‘ಗೌರಿʼ ಸಿನಿಮಾದಲ್ಲಿ ಸಮರ್ಜಿತ್ ಜತೆ ಸಾನ್ಯಾ ಅಯ್ಯರ್, ಮಾನಸಿ ಸುಧೀರ್, ಸಂಪತ್ ಮೈತ್ರೇಯ ಮುಂತಾದವರು ನಟಿಸಿದ್ದರು.

ಟಾಪ್ ನ್ಯೂಸ್

7

BB18: ಬಿಗ್‌ಬಾಸ್‌ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ನಟ ಮಹೇಶ್‌ ಬಾಬು ಸಂಬಂಧಿ; ಯಾರೀಕೆ?

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

1-sulya

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲಿಗೆ ಹೋದ ರೈಲ್ವೆ ಸಿಬ್ಬಂದಿಗಳು

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲು ಪಾಲಾದ ರೈಲ್ವೆ ಸಿಬ್ಬಂದಿಗಳು

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Kiran Rao ಚಿತ್ರ ಆಸ್ಕರ್ ಗೆ ಪ್ರವೇಶ: ಮಾಜಿ ಪತಿ ಆಮಿರ್ ಖಾನ್ ಹರ್ಷ

Oscars 2025: 97ನೇ ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’

Oscars: 97ನೇ ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-raichur

Raichur: ಚಿತ್ರಾನ್ನ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

3

Soorinje ಗ್ರಾಮ ಪಂಚಾಯತ್ ಗೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ

Mangaluru: ಕಿನ್ನಿಗೋಳಿಗೆ ಬೇಕು ಹೊರ ಠಾಣೆ

Mangaluru: ಕಿನ್ನಿಗೋಳಿಗೆ ಬೇಕು ಹೊರ ಠಾಣೆ

2-gundlupete

Gundlupete: ಬೋನಿಗೆ ಬಿದ್ದ ಗಂಡು ಚಿರತೆ

7

BB18: ಬಿಗ್‌ಬಾಸ್‌ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ನಟ ಮಹೇಶ್‌ ಬಾಬು ಸಂಬಂಧಿ; ಯಾರೀಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.