![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-415x261.jpg)
Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್ನಲ್ಲಿ ನಟನೆ
Team Udayavani, May 15, 2024, 11:14 AM IST
![Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್ನಲ್ಲಿ ನಟನೆ](https://www.udayavani.com/wp-content/uploads/2024/05/1-12-620x372.jpg)
“ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಾಯಕಿಯಾಗಿ ಮೆಚ್ಚುಗೆ ಗಳಿಸಿದ್ದ ಬೃಂದಾ ಆಚಾರ್ಯ ಈಗ ಆಲ್ಬಂ ಸಾಂಗ್ವೊಂದರಲ್ಲಿ ಕಾಣಿಸಿಕೊಂಡಿ ದ್ದಾರೆ. “ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್ನಲ್ಲಿ ಬೃಂದಾ ನಟಿಸಿದ್ದು, ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಕೃಷ್ಣ ನಂಜುಂಡಯ್ಯನವರ ಪರಿಕಲ್ಪನೆ, ನಿರ್ದೇಶನದಲ್ಲಿ ಮೂಡಿ ಬಂದಿದ್ದು, ಬೃಂದಾ ಆಚಾರ್ಯ, ಭರತ್ ಬೋಪಣ್ಣ, ಮಯೂರ್ ಸಾಗರ್, ಕೃತಿಕಾ ಗೌಡ, ಮಾನಿನಿ ಪಿ ರಾವ್ ಮುಂತಾದವರು ಈ ಆಲ್ಬಂ ಹಾಡಿನ ಭಾಗವಾಗಿದ್ದಾರೆ. ಪ್ರಮೋದ್ ಮರವಂತೆ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಅದು ಪೃಥ್ವಿ ಭಟ್ ಧ್ವನಿಯಲ್ಲಿ ಮೂಡಿ ಬಂದಿದೆ.
ಜೋಯ್ ಕಾಸ್ಟಾ ಸಂಗೀತ ನಿರ್ದೇಶನ, ಎನ್.ಕೆ ರಾಜ್ ಛಾಯಾಗ್ರಹಣ, ತಮಿಳರಸನ್ ಎಂ. ಸಂಕಲನ, ಅನಿಲ್ ಸಹ ನಿರ್ದೇಶನದೊಂದಿಗೆ ಈ ವೀಡಿಯೋ ಸಾಂಗ್ ಮೂಡಿಬಂದಿದೆ.
ಟಾಪ್ ನ್ಯೂಸ್
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-415x261.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-150x94.jpg)
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-150x84.jpg)
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-150x92.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
![4-belthanagdy](https://www.udayavani.com/wp-content/uploads/2024/06/4-belthanagdy-150x90.jpg)
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
![3-Shivamogga](https://www.udayavani.com/wp-content/uploads/2024/06/3-Shivamogga-150x90.jpg)
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.