Sandalwood; ದರ್ಶನ್ ಘಟನೆ ಸಮಾಜದ ಮೇಲೆ ಪರಿಣಾಮ ಬೀರುವುದಿಲ್ಲ:ಅನಂತ್ನಾಗ್
Team Udayavani, Aug 5, 2024, 4:36 PM IST
ದರ್ಶನ್ ಪ್ರಕರಣ ಕುರಿತು ಈಗಾಗಲೇ ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈಗ ಹಿರಿಯ ನಟ ಅನಂತ್ನಾಗ್ ಕೂಡಾ ದರ್ಶನ್ ಪ್ರಕರಣ ಕುರಿತು ಮಾತನಾಡಿದ್ದಾರೆ.
“ಇದು ಎಂಥಾ ಲೋಕವಯ್ನಾ’ ಚಿತ್ರದ ಪತ್ರಿಕಾಗೋಷ್ಠಿಗೆ ಆಗಮಿಸಿದ್ದ ಅನಂತ್ನಾಗ್, “ದರ್ಶನ್ ಪ್ರಕರಣ ಸಮಾಜದ ಮೇಲೆ ಪರಿಣಾಮ ಬೀರುತ್ತದೆ ಎಂದು ನಾನು ನಂಬುವುದಿಲ್ಲ. ನಾನು ಹಲವು ಸಿನಿಮಾಗಳಲ್ಲಿ ನಟಿಸಿದ್ದೇನೆ. ಕೆಲವು ರಾಜಕೀಯ ಚಿತ್ರಗಳಲ್ಲಿ ಆಸೆಪಟ್ಟು ನಟಿಸಿದ್ದೇನೆ. ನಮ್ಮ ಚಿತ್ರ ನೋಡಿದ ಮೇಲೆ ರಾಜಕೀಯ ಬದಲಾಗಬಹುದು, ಜನರ ಮೇಲೆ ಪರಿಣಾಮ ಬೀರಬಹುದು ಅಂದುಕೊಂಡಿದ್ದಾರೆ. ಆದರೆ, ಅಂತಹ ಬದಲಾವಣೆಯನ್ನೇನೂ ಕಾಣಲಿಲ್ಲ’. ಎಂದಿದ್ದಾರೆ.
ಜೊತೆಗೆ “ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದರೆ ಆ ವ್ಯಕ್ತಿಯಿಂದಾಗಿ ಇದಕ್ಕೆ ಹೆಚ್ಚು ಪ್ರಚಾರ ಸಿಕ್ಕಿರಬಹುದು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.