ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌


Team Udayavani, Jul 4, 2024, 6:35 PM IST

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಬೆಂಗಳೂರು: ಕನ್ನಡ ಸೇರಿದಂತೆ ಚಿತ್ರರಂಗದಲ್ಲಿ ಕ್ಲಾಸ್‌ ಹಳೆಯ ಸಿನಿಮಗಳು ರೀ ರಿಲೀಸ್‌(Re-Release) ಆಗುವ ಟ್ರೆಂಡ್‌ ಶುರುವಾಗಿದೆ. ಕನ್ನಡದಲ್ಲಿ ಪುನೀತ್‌ ರಾಜ್‌ ಕುಮಾರ್‌ ಅವರ ʼಜಾಕಿʼ, ದರ್ಶನ್‌ ಅವರ ʼರಾಬರ್ಟ್‌ʼ ಸಿನಿಮಾಗಳು ರಿಲೀಸ್‌ ಆಗಿತ್ತು. ಇನ್ನು ಕಾಲಿವುಡ್‌ , ಟಾಲಿವುಡ್‌ ಹಾಗೂ ಮಾಲಿವುಡ್‌ನಲ್ಲೂ ಸೂಪರ್‌ ಹಿಟ್‌ ಸಿನಿಮಾಗಳು ಮರು ಬಿಡುಗಡೆ ಆಗಿವೆ.

ಇದೀಗ ಕನ್ನಡ ಇಬ್ಬರು ಸೂಪರ್‌ ಸ್ಟಾರ್‌ ಗಳ ಚಿತ್ರಗಳು ಮರು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್‌( Kiccha Sudeep) ಹಾಗೂ ಶಿವರಾಜ್‌ ಕುಮಾರ್‌ (Shiva Rajkumar) ಸಿನಿಕೆರಿಯರ್‌ಗೆ ಟರ್ನಿಂಗ್‌ ಪಾಯಿಂಟ್‌ ಎಂದೇ ಹೇಳಲಾಗುವ ಸಿನಿಮಾಗಳು ಹತ್ತಾರು ವರ್ಷದ ಬಳಿಕ ಮರುಬಿಡುಗಡೆ ಆಗಲಿದೆ.

ಜೋಗಿ ರೀ- ರಿಲೀಸ್..‌ ಜೋಗಿ ಪ್ರೇಮ್‌ ನಿರ್ದೇಶನದಲ್ಲಿ 2005, ಆಗಸ್ಟ್‌ 19ರಂದು ರಿಲೀಸ್‌ ಆದ ಶಿವರಾಜ್‌ ಕುಮಾರ್‌ ಅವರ ʼಜೋಗಿʼ(Jogi Movie) ಸಿನಿಮಾ ಇಂದಿಗೂ ಎವರ್‌ ಗ್ರೀನ್.‌ ಕಥೆ, ಹಾಡು, ಅಭಿನಯ ಎಲ್ಲ ವಿಭಾಗದಲ್ಲೂ ಈ ಸಿನಿಮಾ ಚಂದನವನದಲ್ಲಿ ಬ್ಲಾಕ್‌ ಬಸ್ಟರ್‌ ಆಗಿತ್ತು.

ಅರುಂಧತಿ ನಾಗ್ ಮತ್ತು ಶಿವರಾಜ್‌ಕುಮಾರ್ ಅಭಿನಯ ನೋಡಿ ಪ್ರೇಕ್ಷಕರು ಭಾವುಕರಾಗಿದ್ದರು. ಜನ್ನಿಫರ್ ಕೊತ್ವಾಲ್ ನಾಯಕಿಯಾಗಿದ್ದರು. ಗುರುಕಿರಣ್‌ ಅವರ ಮ್ಯೂಸಿಕ್‌ ಮೋಡಿ ಮಾಡಿತ್ತು.

ಇದನ್ನೂ ಓದಿ: ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

ಈ ಸಿನಿಮಾ ರಿಲೀಸ್‌ ಆಗಿ 19 ವರ್ಷಗಳು ಕಳೆದಿದೆ. ಇದೀಗ ಸಿನಿಮಾ ಶಿವರಾಜ್‌ ಕುಮಾರ್‌ ಅವರ ಹುಟ್ಟುಹಬ್ಬದಂದು(ಜು.12 ರಂದು) ʼಜೋಗಿʼ ಮರು ಬಿಡುಗಡೆ ಆಗಲಿದೆ ಎನ್ನುವ ಮಾತುಗಳು ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಕಿಚ್ಚನ ʼಹುಚ್ಚʼ ಮತ್ತೆ ಥಿಯೇಟರ್‌ಗೆ: ಓಂ ಪ್ರಕಾಶ್‌ ರಾವ್‌ ನಿರ್ದೇಶನದಲ್ಲಿ 2001, ಜುಲೈ 6 ರಂದು ʼಹುಚ್ಚʼ(Huchcha) ಸಿನಿಮಾ ರಿಲೀಸ್‌ ಆಗಿತ್ತು. ಈ ಸಿನಿಮಾ ರಿಲೀಸ್‌ 23 ವರ್ಷಗಳು ಕಳೆದಿದೆ.  ಇಷ್ಟು ವರ್ಷಗಳ ಇದೀಗ ಸಿನಿಮಾ ಹೊಸ ರೂಪದಲ್ಲಿ ಥಿಯೇಟರ್‌ ನಲ್ಲಿ ರಿಲೀಸ್‌ ಆಗಲಿದೆ.

ಕಿಚ್ಚ ಸುದೀಪ್‌ ಜೊತೆ ರೇಖಾ,ಅವನಾಶ್‌ ಮುಂತಾದವರು ನಟಿಸಿದ್ದರು.

ʼಹುಚ್ಚʼ ಶೀಘ್ರದಲ್ಲಿಯೇ ರೀ-ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ. DTS 5.1 ಸೌಂಡ್ ಅಪ್‌ಗ್ರೇಡ್ ಮಾಡಲಾಗಿದೆ. ಹೊಸ ರೂಪದಲ್ಲಿ ರಿಲೀಸ್‌ ಆಗಲಿರುವ ʼಹುಚ್ಚʼ ಸಿನಿಮಾದಲ್ಲಿ ಸಿನಿಮಾದಲ್ಲಿ 5 ನಿಮಿಷದ ವಿಶೇಷ ವಿಡಿಯೋ ಕೂಡ ಸೇರಿರಲಿದೆ. ಇದು ಅತಿಥಿಗಳೊಂದಿಗೆ ಮಾತನಾಡಿರುವ ಕ್ಲಿಪಿಂಗ್‌ ನ್ನು ಒಳಗೊಳ್ಳಲಿದೆ.

ʼಹುಚ್ಚʼ 1999ರಲ್ಲಿ ಬಂದ ವಿಕ್ರಮ್‌ ಅವರ ʼಸೇತುʼ ಸಿನಿಮಾದ ರಿಮೇಕ್‌ ಆಗಿತ್ತು. ಇದಾದ ಬಳಿಕ ಓಂ ಪ್ರಕಾಶ್‌ 2005 ರಲ್ಲಿ ಬಂದ‌ ತಮಿಳು ʼರಾಮ್ʼ ಸಿನಿಮಾವನ್ನು ರಿಮೇಕ್‌ ಮಾಡಿ,  2018ರಲ್ಲಿ ʼಹುಚ್ಚ-2ʼ ಸಿನಿಮಾವನ್ನು ಮಾಡಿದ್ದರು. ಈ ಸಿನಿಮಾದಲ್ಲಿ ಕೃಷ್ಣ, ಮಾಳವಿಕಾ ಅವಿನಾಶ್, ಶ್ರಾವ್ಯ ಮತ್ತು ಪಿ ಸಾಯಿ ಕುಮಾರ್ ಮುಂತಾದವರು ನಟಿಸಿದ್ದರು.

 

ಟಾಪ್ ನ್ಯೂಸ್

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

3-honnavar

Honnavar: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿತ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.