Sandalwood: ಶಿವರಾಜ್‌ ಕುಮಾರ್‌ ಚಿತ್ರಕ್ಕೆ ಖ್ಯಾತ ಕಾಲಿವುಡ್‌ ನಟ ಎಸ್ ಜೆ ಸೂರ್ಯ ಎಂಟ್ರಿ?


Team Udayavani, Jun 6, 2024, 3:02 PM IST

Sandalwood: ಶಿವರಾಜ್‌ ಕುಮಾರ್‌ ಚಿತ್ರಕ್ಕೆ ಖ್ಯಾತ ಕಾಲಿವುಡ್‌ ನಟ ಎಸ್ ಜೆ ಸೂರ್ಯ ಎಂಟ್ರಿ?

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಸ್ಯಾಂಡಲ್‌ ವುಡ್‌ ನ ಬ್ಯುಸಿಯೆಸ್ಟ್ ನಟರಲ್ಲಿ ಒಬ್ಬರು. ಶಿವಣ್ಣ ಅವರ ಅಭಿನಯಕ್ಕೆ ಕಾಲಿವುಡ್‌ ಮಂದಿ ಕೂಡ ಫಿದಾ ಆಗಿದ್ದಾರೆ. ʼಜೈಲರ್‌ʼ ನಲ್ಲಿನ ಅವರ ಪಾತ್ರಕ್ಕೆ ಮೆಚ್ಚುಗೆ  ವ್ಯಕ್ತವಾಗಿತ್ತು.

ಶಿವಣ್ಣ ಈಗಾಗಲೇ ಅನೌನ್ಸ್‌ ಮಾಡಿರುವ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ, ಹೊಸ ಪ್ರಾಜೆಕ್ಟ್‌ ಗಳಿಗೆ ಗ್ರೀನ್‌ ಸಿಗ್ನಲ್‌ ನೀಡುತ್ತಲೇ ಇದ್ದಾರೆ. ಶಿವರಾಜ್‌ ಕುಮಾರ್‌ ಈ ಹಿಂದೆ ತಮಿಳಿನ ನಿರ್ದೇಶಕರೊಬ್ಬರೊಂದಿಗೆ ಸಿನಿಮಾ ಮಾಡುವುದಾಗಿ ಅನೌನ್ಸ್‌ ಮಾಡಿದ್ದರು.

ತಮಿಳು ನಿರ್ದೇಶಕ ಕಾರ್ತಿಕ್ ಅದ್ವೈತ್ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. ಸಿನಿಮಾ ಅನೌನ್ಸ್‌ ಆದ ಬಳಿಕ ಶಿವಣ್ಣ ಇತರೆ ಪ್ರಾಜೆಕ್ಟ್‌ ನಲ್ಲಿ ಬ್ಯುಸಿಯಾದ ಕಾರಣ ಈ ಸಿನಿಮಾದ ಬಗ್ಗೆ ಯಾವ ಅಪ್ಡೇಟ್‌ ಕೂಡ ಹೊರಬಿದ್ದಿರಲಿಲ್ಲ. ಇದೀಗ ಕಾರ್ತಿಕ್‌ ಅದ್ವೈತ್‌ ಜೊತೆಗಿನ ಸಿನಿಮಾದ ಬಗ್ಗೆ ಹೊಸ ವಿಚಾರವೊಂದು ಹೊರಬಿದ್ದಿದೆ.

ಈ ಹಿಂದೆ ಕಾರ್ತಿಕ್ ಅದ್ವೈತ್ ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ‘ಪಾಯುಮ್ ಒಲಿ ನೀ ಎನಕ್ಕು’ ಎನ್ನುವ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದನ್ನು ನಿರ್ದೇಶನ ಮಾಡಲಿದ್ದಾರೆ.

ಸದ್ಯ ಶಿವರಾಜ್‌ ಕುಮಾರ್‌ ಅವರ ಈ ಸಿನಿಮಾಕ್ಕೆ ಸೂಕ್ತ ಕಲಾವಿದರ ಆಯ್ಕೆ ತೆರೆಮರೆಯಲ್ಲಿ ನಡೆಯುತ್ತಿದೆ. ಕಾಲಿವುಡ್‌ ಚಿತ್ರರಂಗದ ಖ್ಯಾತ ಹಾಗೂ ಬಹು ಬೇಡಿಕೆಯ ನಟನಾಗಿರುವ ಎಸ್‌ಜೆ ಸೂರ್ಯ ಅವರನ್ನು ಕನ್ನಡಕ್ಕೆ ಕರೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ʼಸಿನಿಮಾ ಎಕ್ಸ್‌ ಪ್ರೆಸ್‌ʼ ವರದಿ ತಿಳಿಸಿದೆ.

ಎಸ್‌ಜೆ ಸೂರ್ಯ ಶಿವರಾಜ್‌ ಕುಮಾರ್‌ – ಕಾರ್ತಿಕ್‌ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುವ ಕುರಿತು ಮಾತುಕತೆ ನಡೆಯುತ್ತಿದೆ. ಈ ಬಗ್ಗೆ ಇನ್ನಷ್ಟೇ ನಟ ಗ್ರೀನ್‌ ಸಿಗ್ನಲ್‌ ನೀಡಬೇಕಿದೆ ಎಂದು ವರದಿ ತಿಳಿಸಿದೆ.

ಇತ್ತೀಚೆಗೆ ಎಸ್‌ ಜೆ ಸೂರ್ಯ ಅವರ ಅಭಿನಯ ಪ್ರೇಕ್ಷಕರ ಗಮನವನ್ನು ಸೆಳೆಯುತ್ತಿದೆ. ʼಮಾರ್ಕ್ ಆಂಟನಿʼ ʼಜಿಗರ್ತಂಡ ಡಬಲ್ ಎಕ್ಸ್ʼ ಮಿಂಚಿರುವ ಅವರು ಮುಂದೆ ʼಇಂಡಿಯನ್ 2ʼ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇತ್ತ ಶಿವರಾಜ್‌ ಕುಮಾರ್‌ ಸದ್ಯ ʼಭೈರತಿ ರಣಗಲ್‌ʼ, ಅರ್ಜುನ್‌ ಜನ್ಯ ಅವರ ʼ45ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ

Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ

D Boss, 6106…; title craze continues

D Gang, 6106….; ಮುಂದುವರಿದ ಟೈಟಲ್ ಕ್ರೇಜ್

Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್‌ ಬಿ ಶೆಟ್ಟಿ

Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್‌ ಬಿ ಶೆಟ್ಟಿ

ದರ್ಶನ್‌ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್‌ – ಸೋನಲ್‌  ಪ್ರೇಮ್‌ ಕಹಾನಿ?

ದರ್ಶನ್‌ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್‌ – ಸೋನಲ್‌ ಪ್ರೇಮ್‌ ಕಹಾನಿ?

ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್‌ ಸ್ಟಿಕ್‌ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್

ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್‌ ಸ್ಟಿಕ್‌ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.