ಸಂಗೀತಾ ಕೈಯಲ್ಲಿ ಲೋಡೆಡ್‌ ಗನ್‌!


Team Udayavani, Apr 17, 2017, 11:36 AM IST

Sangeeta-Bhat.jpg

“ಎರಡನೇ ಸಲ’ ಚಿತ್ರ ದೊಡ್ಡ ಹಿಟ್‌ ಆಗುತ್ತದೆ, ಈ ಸಿನಿಮಾ ಮೂಲಕ ತನಗೆ ಒಂದಷ್ಟು ಆಫ‌ರ್‌ಗಳು ಬರುತ್ತವೆ ಎಂದು ಭಾವಿಸಿಕೊಂಡಿದ್ದ ಸಂಗೀತಾಗೆ ಆ ಸಿನಿಮಾದಿಂದ ಹೇಳಿಕೊಳ್ಳುವಂತಹ ಲಾಭವಾಗಲಿಲ್ಲ. ಸಿನಿಮಾ ಬಗ್ಗೆ, ಸಂಗೀತಾ ನಟನೆ ಬಗ್ಗೆ ಮೆಚ್ಚುಗೆ ವ್ಯಕ್ತವಾದರೂ ಚಿತ್ರ ಮಾತ್ರ ಹೆಚ್ಚು ದಿನ ಚಿತ್ರಮಂದಿರಗಳಲ್ಲಿ ನಿಲ್ಲಲಿಲ್ಲ.

ನಂಬಿಕೆ ಇಟ್ಟ ಚಿತ್ರ ಕೈ ಹಿಡಿಯದೇ ಹೋದ ಬೇಸರ ಸಂಗೀತಾಗೆ ಕಾಡಿದ್ದು ಸುಳ್ಳಲ್ಲ. ಇದೇ ಬೇಸರದಲ್ಲಿ ಸಂಗೀತಾ ಮತ್ತೆ ಕೈಗೆ “ಲೋಡೆಡ್‌ ಗನ್‌’ ತಗೊಂಡಿದ್ದಾರೆ! ಹೌದು, ಸಂಗೀತಾ ಭಟ್‌ ಈಗ ಹೊಸ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಅದು “ಲೋಡೆಡ್‌ ಗನ್‌’. ಈ ಚಿತ್ರ ಆರಂಭವಾಗಿದ್ದು “ಎರಡನೇ ಸಲ’ ಬಿಡುಗಡೆಗೆ ಮುನ್ನವಾದರೂ ನೋಟ್‌ ಬ್ಯಾನ್‌ ಎಫೆಕ್ಟ್ ಚಿತ್ರತಂಡಕ್ಕೆ ತಟ್ಟಿದ್ದರಿಂದ ಕೆಲ ಚಿತ್ರೀಕರಣ ನಿಲ್ಲಿಸಿದ ಚಿತ್ರತಂಡ ಈಗ ಮತ್ತೆ ಚಿತ್ರೀಕರಣ ಆರಂಭಿಸಿದೆ.

ಈ ಚಿತ್ರದಲ್ಲಿ ಸಂಗೀತಾ ಭಟ್‌ ನಾಯಕಿಯಾಗಿ ನಟಿಸುತ್ತಿದ್ದು, ಬ್ಲಾಗ್‌ ಬರೆಯುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ತಾನು ಕಂಡ ಯಾವುದಾದರೂ ಘಟನೆಯ ಸತ್ಯಾಸತ್ಯತೆ ತಿಳಿದುಕೊಂಡು ಆ ಕುರಿತು ತನ್ನ ಬ್ಲಾಗ್‌ನಲ್ಲಿ ಬರೆದುಕೊಳ್ಳುವ ಪಾತ್ರ ಅವರದಂತೆ. ಚಿತ್ರದಲ್ಲಿ ಕಾಮಿಡಿಗೂ ಹೆಚ್ಚಿನ ಆದ್ಯತೆ ಇದ್ದು, ಕನ್ನಡದ ಬಹುತೇಕ ಹಾಸ್ಯ ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರಂತೆ.

ಪ್ರತಾಪ್‌ ಪವನ್‌ ಈ ಚಿತ್ರದ ನಾಯಕ. ತೆಲುಗಿನ ಶಂಕರ್‌ ನಾರಾಯಣ ರೆಡ್ಡಿ ಎನ್ನುವವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ಬಿಟ್ಟರೆ ಸಂಗೀತಾ ಭಟ್‌ ಈಗ “ದಯವಿಟ್ಟು ಗಮನಿಸಿ’ ಹಾಗೂ “ಕಿಸ್ಮತ್‌’ ಚಿತ್ರಗಳಿಗೆ ಎದುರು ನೋಡುತ್ತಿದಾರೆ. ಆ ಎರಡೂ ಚಿತ್ರಗಳು ಬಿಡುಗಡೆಗೆ ರೆಡಿಯಾಗಿದ್ದು, ಎರಡಲ್ಲೂ ಸಂಗೀತಾಗೆ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. 

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.