ಚಿನ್ನದ ಗೊಂಬೆಯಲ್ಲಿ ಸೀನಿಯರ್‌ ಸ್ಟಾರ್ಸ್!


Team Udayavani, Apr 17, 2017, 11:36 AM IST

beema-dhuryodhana.jpg

ಒಂದು ಕಡೆ ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರದಲ್ಲಿ ಯಾವ್ಯಾವ ಸ್ಟಾರ್‌ಗಳು ಯಾವ್ಯಾವ ಪಾತ್ರಗಳನ್ನು ಮಾಡುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. ಹೀಗಿರುವಾಗಲೇ “ತಿಥಿ’ ಖ್ಯಾತಿಯ ಗಡ್ಡಪ್ಪ ಭೀಮನಾದರೆ, ಸೆಂಚ್ಯುರಿ ಗೌಡ್ರು ದುರ್ಯೋದನನ ಪಾತ್ರ ಮಾಡ್ತಾವ್ರಂತೆ ಎಂಬ ಪುಕಾರು ಗಾಂಧಿನಗರದಲ್ಲಿ ಎದ್ದಿದೆ. ಯಂಗ್‌ ಸ್ಟಾರ್‌ಗಳ ಎದುರು ಸೀನಿಯರ್‌ ಸ್ಟಾರ್‌ಗಳು ಎಷ್ಟೆಲ್ಲಾ ಆ್ಯಟಿಸಬಹುದು ಎಂದು ನೆನೆದರೇ ಮಜ ಇರುತ್ತದೆ.

 ಆದರೆ, ಗಡ್ಡಪ್ಪ ಭೀಮನಾಗುವುದು, ಸೆಂಚ್ಯುರಿ ಗೌಡ್ರು ದುರ್ಯೋದನ ನಾಗುವುದು “ಕುರುಕ್ಷೇತ್ರ’ ಚಿತ್ರದಲ್ಲಲ್ಲ. ಅವರಿಬ್ಬರು ಪೌರಾಣಿಕ ಗೆಟಪ್‌ ಏರಿಸುತ್ತಿರುವುದು “ಚಿನ್ನದ ಗೊಂಬೆ’ ಎಂಬ ಹೊಸ ಚಿತ್ರದಲ್ಲಿ. ಕಳೆದ ವಾರವಷ್ಟೇ ಸೆಟ್ಟೇರಿದ ಈ ಚಿತ್ರದಲ್ಲಿ ಹೊಸಬರೋ ಹೊಸಬರು. ನಿರ್ಮಾಪಕ, ನಿರ್ದೇಶಕ, ನಾಯಕ, ನಾಯಕಿಯರು, ಛಾಯಾಗ್ರಾಹಕ, ಸಂಗೀತ ನಿರ್ದೇಶಕ ಎಲ್ಲರೂ ಹೊಸಬರೇ.

ಈ ಚಿತ್ರವನ್ನು ಕನಕಪುರದ ಕೃಷ್ಣಪ್ಪ, ತಮ್ಮ ಮಗ ಕೀರ್ತಿಕೃಷ್ಣನಿಗಾಗಿ ನಿರ್ಮಿಸುತ್ತಿದ್ದಾರೆ. ಇನ್ನು ಪಂಕಜ್‌ ಬಾಲನ್‌ ಎನ್ನುವವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಧನಶೀಲನ್‌ ಎನ್ನುವವರು ಸಂಗೀತ ಸಂಯೋಜಿಸಿದರೆ, ವೆಂಕಿ ದರ್ಶನ್‌ ಎನ್ನುವವರು ಕ್ಯಾಮೆರಾ ಹಿಡಿಯುತ್ತಿದ್ದಾರೆ. ಬರೀ ಹೊಸಬರೇ ಆಗಿಬಿಟ್ಟರೆ, ಜನರನ್ನು ಚಿತ್ರಮಂದಿರಗಳಿಗೆ ಕರೆಸುವುದು ಸುಲ¸‌ವಲ್ಲ ಎಂಬುದು ಕೃಷ್ಣಪ್ಪನವರಿಗೆ ಗೊತ್ತಿದೆ.

ಹಾಗಾಗಿ ಅವರು ಬರೀ ಹಿರಿಯರಷ್ಟೇ ಅಲ್ಲ, ಸಿಕ್ಕಾಪಟ್ಟೆ ಸಿನಿಮಾಗಳನ್ನು ಮಾಡುತ್ತಿರುವ “ತಿಥಿ’ ಖ್ಯಾತಿಯ ಗಡ್ಡಪ್ಪ ಮತ್ತು ಸೆಂಚ್ಯುರಿ ಗೌಡರನ್ನು ಈ ಚಿತ್ರಕ್ಕೆ ಕರೆತಂದಿದ್ದಾರೆ. ಅವರಿಬ್ಬರೂ ಹಳ್ಳಿಯ ಹಿರಿಯ ತಲೆಗಳಂತೆ. ಹಳ್ಳಿಯಲ್ಲಿ ನಾಟಕ ಮಾಡುವ ಸಂದರ್ಭ ಬಂದಾಗಿ ಗಡ್ಡಪ್ಪ ಭೀಮನಾಗಿ, ಸೆಂಚ್ಯುರಿ ಗೌಡ್ರು ದುರ್ಯೋದನನಾಗಿ ಅಬ್ಬರಿಸುತ್ತಾರಂತೆ. ಇತ್ತೀಚೆಗೆ ಅವರಿಬ್ಬರ ಪೋಟೋಶೂಟ್‌ ಸಹ ನಡೆದಿದೆ. “ಇಬ್ಬರೂ ನಿಲ್ಲುವುದೇ ಕಷ್ಟ. ಹಾಗಿರುವಾಗ ತೂಕದ ಒಡವೆಗಳನ್ನು ಹಾಕಿಕೊಂಡು, ಬಾರ ಹೊತ್ತಿದ್ದಾರೆ. ಆದರೂ ಲವಲವಿಕೆಯಿಂದ ಅಭಿನಯಿಸುತ್ತಾರೆ’ ಎನ್ನುತ್ತಾರೆ ಕೃಷ್ಣಪ್ಪ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.