“ವಿಶ್ವಾಸಂ’ ನಿರ್ಮಾಪಕರ ಚಿತ್ರದಲ್ಲಿ ಶಿವಣ್ಣ

ಕನ್ನಡಕ್ಕೆ ಬಂದ ತಮಿಳು ನಿರ್ದೇಶಕ

Team Udayavani, Jan 4, 2020, 8:03 AM IST

shivanna

ತಮಿಳು ನಿರ್ದೇಶಕರ ಸಿನಿಮಾವೊಂದರಲ್ಲಿ ಶಿವರಾಜಕುಮಾರ್‌ ನಟಿಸಲಿದ್ದಾರೆಂಬ ಸುದ್ದಿಯನ್ನು ನೀವು ಈ ಹಿಂದೆ ಕೇಳಿರಬಹುದು. ಆದರೆ, ಆ ಚಿತ್ರವನ್ನು ಯಾರು ನಿರ್ಮಾಣ ಮಾಡುತ್ತಾರೆ, ಅದರ ನಿರ್ದೇಶಕರು ಯಾರು? ಎಂಬ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಆದರೆ, ಈಗ ಬಹುತೇಕ ಎಲ್ಲವೂ ಅಂತಿಮವಾಗಿದೆ. ತಮಿಳಿನ ಸತ್ಯ ಜ್ಯೋತಿ ಫಿಲಂಸ್‌ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಈ ಹಿಂದೆ “ವಿಶ್ವಾಸಂ’, “ವಿವೇಗಂ’, “ಪಟ್ಟಾಸ್‌’, “ತೋದರಿ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಸತ್ಯಜ್ಯೋತಿ ಫಿಲಂಸ್‌ ಈಗ ಶಿವರಾಜ ಕುಮಾರ್‌ ಸಿನಿಮಾ ಮೂಲಕ ಕನ್ನಡಕ್ಕೆ ಬರುತ್ತಿದೆ. ಈ ಚಿತ್ರವನ್ನು ರವಿ ಅರಸು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ತಮಿಳಿನಲ್ಲಿ “ಐನಾಗಾರನ್‌’ ಹಾಗೂ “ಎಟ್ಟಿ’ ಎನ್ನುವ ಸಿನಿಮಾ ನಿರ್ದೇಶಿಸಿರುವ ರವಿ ಈಗ ಶಿವರಾಜಕುಮಾರ್‌ ಅವರಿಗೆ ಸಿನಿಮಾ ಮಾಡಲಿದ್ದಾರೆ.

ಸದ್ಯ ಶಿವರಾಜಕುಮಾರ್‌ “ಭಜರಂಗಿ-2′ ಚಿತ್ರದಲ್ಲಿ ಬಿಝಿ ಇದ್ದಾರೆ. ಆ ಚಿತ್ರ ಮುಗಿದ ಬಳಿಕ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಈ ನಡುವೆಯೇ ಶಿವಣ್ಣ ಯೋಗಿ ಜಿ ರಾಜ್‌ ನಿರ್ದೇಶನದಲ್ಲೂ ನಟಿಸಲಿದ್ದು, ಆ ಚಿತ್ರದಲ್ಲಿ ನೆಗೆಟಿವ್‌ ಶೇಡ್‌ನ‌ಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೇ “ಭೈರತಿ ರಣಗಲ್‌’ ಚಿತ್ರದಲ್ಲೂ ಶಿವಣ್ಣ ನಟಿಸಲಿದ್ದು, ನಿರ್ಮಾಣ ಕೂಡಾ ಅವರದ್ದೇ ಇರಲಿದೆ. ಸದ್ಯ ಶಿವರಾಜಕುಮಾರ್‌ ಅವರ “ದ್ರೋಣ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.