![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 19, 2022, 2:28 PM IST
ಬೆಂಗಳೂರು: ಹೊಸಪೇಟೆಯಲ್ಲಿ ʼಕ್ರಾಂತಿʼ ಸಿನಿಮಾದ ಆಡಿಯೋ ಬಿಡುಗಡೆ ವೇಳೆ ನಡೆದ ಕೃತ್ಯವನ್ನು ಚಂದನವನ ಖಂಡಿಸಿದೆ.
ಸ್ಯಾಂಡಲ್ ವುಡ್ ನ ಹಿರಿಯ ನಟ ಶಿವರಾಜ್ ಕುಮಾರ್ ಅವರು ವಿಡಯೋ ಮಾಡಿ ದರ್ಶನ್ ಅವರ ಮೇಲೆ ನಡೆದ ಘಟನೆಯನ್ನು ಖಂಡಿಸಿದ್ದಾರೆ.
ನಿನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ ಎಂದಿದ್ದಾರೆ.
ಹೊಸಪೇಟೆಯಲ್ಲಿ ಆಡಿಯೋ ರಿಲೀಸ್ ವೇಳೆ ಯಾರೋ ಕಿಡಿಕೇಡಿಗಳು ದರ್ಶನ್ ಅವರ ಚಪ್ಪಲಿ ಎಸೆದಿದ್ದಾರೆ. ತರಾತುರಿಯಲ್ಲಿ ಚಿತ್ರ ತಂಡ ಆಡಿಯೋ ಬಿಡುಗಡೆ ಮಾಡಿದೆ. ಕೆಲ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಲಾಠಿ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.
ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ.
ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ
ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲನಿಮ್ಮ
ಶಿವಣ್ಣ pic.twitter.com/34eJfpdmKk— DrShivaRajkumar (@NimmaShivanna) December 19, 2022
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.