ಇಂಥ ಕೆಲಸ ಯಾವ ಇಂಡಸ್ಟ್ರಿಯವರು ಮಾಡಿದ್ರೂ ತಪ್ಪು-ಶಿವರಾಜ್‌ಕುಮಾರ್‌

ಡ್ರಗ್‌ ಮಾಫಿಯಾಬಗ್ಗೆ ಶಿವಣ್ಣ ಮಾತು

Team Udayavani, Aug 31, 2020, 3:04 PM IST

ಇಂಥ ಕೆಲಸ ಯಾವ ಇಂಡಸ್ಟ್ರಿಯವರು ಮಾಡಿದ್ರೂ ತಪ್ಪು-ಶಿವರಾಜ್‌ಕುಮಾರ್‌

ಸ್ಯಾಂಡಲ್‌ವುಡ್‌ನ‌ಲ್ಲಿ ನಡೆಯುತ್ತಿದೆ ಎನ್ನಲಾದ ಡ್ರಗ್ಸ್‌ ಮಾಫಿಯಾ ಸದ್ಯ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಚಿತ್ರರಂಗದ ಅನೇಕರು ಇದರ ಬಗ್ಗೆ ತಮ್ಮದೇ ಆದ ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದೇ ವೇಳೆ ಇತ್ತೀಚಿನ ದಿನಗಳಲ್ಲಿ ಸ್ಯಾಂಡಲ್‌ವುಡ್‌ನ‌ ಆಗು-ಹೋಗುಗಳಲ್ಲಿ ಮುಂದಾಳತ್ವ ವಹಿಸಿಕೊಳ್ಳುತ್ತಿರುವ ನಟ ಶಿವರಾಜಕುಮಾರ್‌ ಕೂಡ, ಚಂದನವನದ ಡ್ರಗ್ಸ್‌ ಮಾಫಿಯಾ ಬಗ್ಗೆ ಮಾತನಾಡಿದ್ದಾರೆ.

“ಯಾವುದೇ ಇಂಡಸ್ಟ್ರಿಯಾದ್ರೂ, ಅಲ್ಲಿ ಒಳ್ಳೆಯದು ಇರುತ್ತೆ, ಕೆಟ್ಟದ್ದು ಇರುತ್ತೆ. ಅದ್ರಲ್ಲಿ ಯಾವುದನ್ನು ತೆಗೆದುಕೊಳ್ಳಬೇಕು ಎಂಬ ಅರಿವು ನಮಗಿರಬೇಕು. ಫ‌ನ್‌ಗೊಸ್ಕರ ನಾವು ಮಾಡುವ ಕೆಲಸದಿಂದ ಸಮಾಜಕ್ಕೆ ತೊಂದರೆಯಾಗಬಾರದು. ನಾವು ಈ ವ್ಯವಸ್ಥೆಯಲ್ಲಿ ಬದುಕುತ್ತಿರುವುದರಿಂದ ಸಮಾಜಕ್ಕೆ ನಾವು ಮಾದರಿಯಾಗಬೇಕು’ ಎಂದಿದ್ದಾರೆ.

“ನಮ್ಮ ಇಂಡಸ್ಟ್ರಿಯಲ್ಲಿ ಡ್ರಗ್ಸ್‌ ಇದೆ ಅಥವಾ ಇಲ್ಲ ಅನ್ನೋದನ್ನು ನಾವು ಹೇಳುವುದಕ್ಕೆ ಆಗಲ್ಲ. ಅದನ್ನು ಪೊಲೀಸರು ತನಿಖೆ ಮಾಡಿ ಹೇಳಬೇಕು. ಆದ್ರೆ, ನಾನು ಇಲ್ಲಿಯವರೆಗೆ ಶೂಟಿಂಗ್‌ ಮಾಡಿದ ಸಿನಿಮಾಗಳಲ್ಲಿ, ನಾನು ಕಂಡಂತೆ ಅದರ ಎಲ್ಲ ಆರ್ಟಿಸ್ಟ್‌, ಟೆಕ್ನಿಷಿಯನ್ಸ್‌ ತಮ್ಮ ಕೆಲಸಕ್ಕಷ್ಟೇ ಗಮನ ಕೊಟ್ಟಿದ್ದಾರೆ. ನಾನಂತೂ ಈ ಥರದ ಚಟುವಟಿಕೆಗಳನ್ನು ನಮ್ಮ ಇಂಡಸ್ಟ್ರಿಯಲ್ಲಿ ನೇರವಾಗಿ ಕಂಡಿಲ್ಲ. ತಪ್ಪು ಯಾರೇ ಮಾಡಿದ್ರೂ, ಯಾವ ಇಂಡಸ್ಟ್ರಿಯವರು ಮಾಡಿದ್ರೂ, ತಪ್ಪು ತಪ್ಪೆ. ಅದನ್ನು ಯಾರೂ ವಹಿಸಿಕೊಂಡು ಮಾತನಾಡುವುದು ಸರಿಯಲ್ಲ. ಈ ಬಗ್ಗೆ ತನಿಖೆ ನಡೆಯಲಿ. ಯಾರು ತಪ್ಪು ಮಾಡಿದ್ದಾರೋ ಅಂಥವರಿಗೆ ಶಿಕ್ಷೆಯಾಗಲಿ. ಯಾರೋ ಕೆಲವರು ಮಾಡುವ ಕೆಲಸಕ್ಕೆ ಇಡೀ ಇಂಡಸ್ಟ್ರಿ ಬಗ್ಗೆ ದೂರುವುದು ಸರಿಯಲ್ಲ’ ಅನ್ನೋದು ಶಿವಣ್ಣ ಅಭಿಪ್ರಾಯ.

“ಸಿನಿಮಾ ಇಂಡಸ್ಟ್ರಿಯಲ್ಲಿ ಹಿರಿಯರು ಅಥವಾ ಲೀಡರ್‌ ಅಂದ್ರೆ, ಇಲ್ಲಿರುವವರಿಗೆ ಆಗಾಗ್ಗೆ ಎಚ್ಚರಿಕೆ – ಸಲಹೆ ಕೊಡುತ್ತಿರುವುದಷ್ಟೇ ಕೆಲಸವಲ್ಲ. ಅದ್ರಲ್ಲೂ ಇಂಥ ವಿಷಯಗಳ ಬಗ್ಗೆ ಜಾಗೃತಿ ಪ್ರತಿಯೊಬ್ಬರಿಗೂ ಅವರ ಮನಸ್ಸಿಗೆ ಬರಬೇಕು ಎಂದಿದ್ದಾರೆ ಶಿವಣ್ಣ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.