ಮತ್ತೆ ತುಳು ಚಿತ್ರದಲ್ಲಿ ಸೋನಾಲ್‌

ಕೈಯಲ್ಲಿವೆ 6 ಸಿನಿಮಾ

Team Udayavani, Aug 14, 2019, 3:03 AM IST

sonal

ಸದ್ಯ ಕನ್ನಡ ಚಿತ್ರರಂಗದಲ್ಲಿ ಸುದ್ದಿ ಮಾಡುತ್ತಿರುವ ಕೆಲವೇ ಕೆಲವು ನಾಯಕಿಯರ ಸಾಲಿನಲ್ಲಿ ಮಂಗಳೂರು ಮೂಲದ ಸೋನಾಲ್‌ ಮೊಂತೆರೋ ಕೂಡಾ ಸೇರುತ್ತಾರೆ. ಸಿನಿಮಾ ಮೇಲೆ ಸಿನಿಮಾ ಒಪ್ಪಿಕೊಳ್ಳುತ್ತಿರುವ ಸೋನಾಲ್‌ ಈಗ ತುಳು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಅದು “2 ಎಕ್ರೆ’. ತುಳು ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಬಂದ ಸೋನಾಲ್‌ ಮೊಂತೆರೋ ತುಳು ಚಿತ್ರದಲ್ಲಿ ನಟಿಸೋದರಲ್ಲಿ ವಿಶೇಷವೇನು ಎಂದು ಕೇಳಬಹುದು.

ತಾವು ಬಿಝಿಯಾಗುತ್ತಿದ್ದಂತೆ ಒಂದಷ್ಟು ಮಂದಿ ನಟ-ನಟಿಯರು ತಮ್ಮ ಆರಂಭದ ದಿನ, ಕ್ಷೇತ್ರಗಳನ್ನು ಮರೆಯುತ್ತಾರೆ. ಸದ್ಯ ಸೋನಾಲ್‌ ಕೂಡಾ ಕನ್ನಡದಲ್ಲಿ ಬಿಝಿ ನಟಿ. ಆದರೂ ತುಳು ಚಿತ್ರರಂಗದ ಮೇಲಿನ ಪ್ರೀತಿಯಿಂದ “2 ಎಕ್ರೆ’ ಚಿತ್ರದಲ್ಲಿ ನಟಿಸಿದ್ದಾರೆ. ಹಾಗಂತ ಈ ಚಿತ್ರದಲ್ಲಿ ಸೋನಾಲ್‌ ನಾಯಕಿಯಲ್ಲ. ಬದಲಾಗಿ ಗೆಸ್ಟ್‌ ಅಪಿಯರೆನ್ಸ್‌ ಮಾಡಿದ್ದಾರೆ. ಈ ಬಗ್ಗೆ ಮಾತನಾಡುವ ಸೋನಾಲ್‌, “2 ಎಕ್ರೆ ಚಿತ್ರತಂಡದ ಎಲ್ಲರೂ ನನ್ನ ಫ್ರೆಂಡ್ಸ್‌.

ಅವರು ಹೀಗೊಂದು ಪಾತ್ರವಿದೆ, ನೀವೇ ಮಾಡಬೇಕು ಎಂದು ಕೇಳಿದಾಗ ಖುಷಿಯಿಂದಲೇ ಒಪ್ಪಿಕೊಂಡೆ. ಈಗಾಗಲೇ ಚಿತ್ರೀಕರಣ ಕೂಡಾ ಮುಗಿದಿದೆ’ ಎನ್ನುತ್ತಾರೆ. ಯೋಗರಾಜ್‌ ಭಟ್‌ ನಿರ್ದೇಶನದ “ಪಂಚತಂತ್ರ’ ಚಿತ್ರ ಸೋನಾಲ್‌ಗೆ ದೊಡ್ಡ ಬ್ರೇಕ್‌ ನೀಡಿದ್ದು ಸುಳ್ಳಲ್ಲ. ಆ ಬಳಿಕ ಸಾಕಷ್ಟು ಅವಕಾಶಗಳು ಸೋನಾಲ್‌ಗೆ ಸಿಕ್ಕಿವೆ. ಸದ್ಯ ಸೋನಾಲ್‌ ಕೈಯಲ್ಲಿ “ಡೆಮೋ ಪೀಸ್‌’, “ತಲ್ವಾರ್‌ಪೇಟೆ’, “ಬುದ್ಧಿವಂತ-2′, “ಬನಾರಸ್‌’, “ನಟÌರ್‌ಲಾಲ್‌’, “ಗಾಳಿಪಟ-2′ ಚಿತ್ರಗಳಿವೆ.

ಟಾಪ್ ನ್ಯೂಸ್

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.