![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Mar 26, 2024, 11:21 AM IST
ಪವರ್ಸ್ಟಾರ್ ಪುನೀತ್ ರಾಜಕುಮಾರ್ ನಿಧನರಾಗಿ ವರ್ಷಗಳು ಕಳೆದರೂ, ಅವರ ಜೀವನ ಮತ್ತು ಸಾಧನೆಯನ್ನು ಸಿನಿಮಾ ಮಂದಿ ಮೆಲುಕು ಹಾಕುತ್ತಲೇ ಇರುತ್ತಾರೆ. ಇದೀಗ ಇಂಥದ್ದೇ ಮತ್ತೂಂದು ಪ್ರಯತ್ನ ಚಿತ್ರರಂಗದಲ್ಲಿ ಆಗಿದೆ.
ಹೌದು, ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಬೀದರ್ ಮೂಲದ ಎ. ಎಂ. ನೀಲ್ ಪುನೀತ್ ರಾಜಕುಮಾರ್ ಗುಣ, ಸಾಧನೆ, ಸಮಾಜ ಸೇವೆ ಕುರಿತಂತೆ ಎಂಟು ಹಾಡುಗಳಿಗೆ ಸಾಹಿತ್ಯ ರಚಿಸಿ, ಹಾಡುಗಳನ್ನು ಸಂಯೋಜಿಸಿ ಮ್ಯೂಸಿಕ್ ಆಲ್ಬಂ ಸಿದ್ದಪಡಿಸಿದ್ದಾರೆ.
ಈಗಾಗಲೇ ಈ ಮ್ಯೂಸಿಕ್ ಆಲ್ಬಂನ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಪುನೀತ್ ಗುಣಗಾನ ಮಾಡುವ ಹಾಡುಗಳನ್ನು ಪುನೀತ್ ರಾಜಕುಮಾರ್ ಅಭಿಮಾನಿಗಳು ಮತ್ತು ಕೇಳುಗರ ಮುಂದೆ ತರುವ ಯೋಜನೆಯಲ್ಲಿದ್ದಾರೆ ಸಂಗೀತ ನಿರ್ದೇಶಕ ಎ. ಎಂ ನೀಲ್.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.