![1-sadsad](https://www.udayavani.com/wp-content/uploads/2024/07/1-sadsad-415x233.jpg)
Sugar Factory: ಶುಗರ್ ಫ್ಯಾಕ್ಟರಿ ಮೇಲೆ ಕೃಷ್ಣ ಕಣ್ಣು
Team Udayavani, Nov 24, 2023, 6:19 PM IST
![Sugar Factory: ಶುಗರ್ ಫ್ಯಾಕ್ಟರಿ ಮೇಲೆ ಕೃಷ್ಣ ಕಣ್ಣು](https://www.udayavani.com/wp-content/uploads/2023/11/tdy-19-4-620x372.jpg)
ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ “ಶುಗರ್ ಫ್ಯಾಕ್ಟರಿ’ ಸಿನಿಮಾ ಇಂದು ಕಂಡಿದೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ದೀಪಕ್ ಅರಸ್ ಈ ಚಿತ್ರದ ನಿರ್ದೇಶಕರು.
ಚಿತ್ರದ ಬಗ್ಗೆ ಮಾತನಾಡುವರ ಅವರು, “ಶುಗರ್ ಫ್ಯಾಕ್ಟರಿ ಎಂದರೆ ಒಂದು ಪಬ್ನ ಹೆಸರು. ಚಿತ್ರದಲ್ಲಿ ಪಬ್ ಕೂಡಾ ಒಂದು ಪಾತ್ರ. ಹಾಗಾಗಿ, ನಮ್ಮ ಚಿತ್ರಕ್ಕೆ ಶುಗರ್ ಫ್ಯಾಕ್ಟರಿ ಎಂದು ಹೆಸರಿಟ್ಟಿದ್ದೇವೆ. ಹಾಗಂತ ನಮ್ಮ ಚಿತ್ರದಲ್ಲಿ ಬರಿ ಹಾಡು, ಕುಣಿತ, ಕುಡಿತ ಅಷ್ಟೇ ಇಲ್ಲ. ಇದೊಂದು ಸುಮಧುರ ಪ್ರೇಮ ಕಾವ್ಯ ಕೂಡ. ಆ್ಯಕ್ಷನ್ ಹಾಗೂ ಸೆಂಟಿಮೆಂಟ್ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗುತ್ತದೆ. ಒಟ್ಟಿನಲ್ಲಿ ಈಗಿನ ಜನತೆ ಯಾವ ಮನೋರಂಜನೆ ಬಯಸುತ್ತಾರೊ ಅದೆಲ್ಲವೂ ನಮ್ಮ ಚಿತ್ರದಲ್ಲಿದೆ’ ಎನ್ನುವುದು ದೀಪಕ್ ಮಾತು.
ಈ ಚಿತ್ರವನ್ನು ಆರ್. ಗಿರೀಶ್ ನಿರ್ಮಿಸಿದ್ದಾರೆ. “ಲವ್ ಮಾಕ್ಟೇಲ್ʼ ಚಿತ್ರದ ನಂತರ ಕೇಳಿದ ಕಥೆ ಇದು. ನಾನು ಲವ್ ಮಾಕ್ಟೇಲ್ ಚಿತ್ರದ ಆಡಿಶನ್ನಲ್ಲಿ ಯುವಜನತೆ ಈಗ ಯಾವ ರೀತಿ ಕಥೆ ಇಷ್ಟ ಪಡುತ್ತಾರೆ ಎಂದು ಕೇಳುತ್ತಿದೆ. ಅದೇ ತರಹದ ಕಥೆಯನ್ನು ದೀಪಕ್ ಮಾಡಿದ್ದಾರೆ. ಚಿತ್ರ ಚೆನ್ನಾಗಿ ಬಂದಿದೆ’ ಎನ್ನುವುದು ನಾಯಕ ಕೃಷ್ಣ ಮಾತು.
ಚಿತ್ರದಲ್ಲಿ ಸೋನಾಲ್ ಮೊಂತೆರೊ, ಅದ್ವಿತಿ ಶೆಟ್ಟಿ ಹಾಗೂ ರುಹಾನಿ ಶೆಟ್ಟಿ ನಾಯಕಿಯರಾಗಿ ನಟಿಸಿದ್ದಾರೆ.
– ರವಿಪ್ರಕಾಶ್ ರೈ
ಟಾಪ್ ನ್ಯೂಸ್
![1-sadsad](https://www.udayavani.com/wp-content/uploads/2024/07/1-sadsad-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್](https://www.udayavani.com/wp-content/uploads/2024/07/9-2-150x90.jpg)
Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್
![18](https://www.udayavani.com/wp-content/uploads/2024/07/18-150x90.jpg)
Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ
![Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ](https://www.udayavani.com/wp-content/uploads/2024/07/17-150x90.jpg)
Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
MUST WATCH
ಹೊಸ ಸೇರ್ಪಡೆ
![1-sadsad](https://www.udayavani.com/wp-content/uploads/2024/07/1-sadsad-150x84.jpg)
Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್
![koo](https://www.udayavani.com/wp-content/uploads/2024/07/koo-1-150x84.jpg)
Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.