ಟೀ ಕಪ್ ನಿಮ್ಗೆ, ವರ್ಲ್ಡ್ ಕಪ್ ನಮ್ಗೆ …
ಪಾಕ್ಗೆ ಪಾರುಲ್ ಟಾಂಗ್
Team Udayavani, Jun 18, 2019, 3:00 AM IST
ಕೆಲ ದಿನಗಳ ಹಿಂದೆ ಪಾಕಿಸ್ತಾನದ ಟಿವಿ ಮಾಧ್ಯಮವೊಂದು ಭಾರತವನ್ನು ಅವಹೇಳನ ಮಾಡುವಂತ ಜಾಹೀರಾತೊಂದನ್ನು ಪ್ರಸಾರ ಮಾಡಿತ್ತು. ಪುಲ್ವಾಮ ದಾಳಿಗೆ ಪ್ರತಿಕಾರವಾಗಿ ಬಾಲಾಕೋಟ್ನಲ್ಲಿ ಏರ್ಸ್ಟ್ರೈಕ್ ನಡೆಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಹೋಲುವ ವ್ಯಕ್ತಿಯನ್ನು ಬಳಸಿಕೊಂಡು, ಭಾರತವನ್ನು ಹೀಯಾಳಿಸುವ ರೀತಿ ಜಾಹೀರಾತಿನಲ್ಲಿ ಬಿಂಬಿಸಲಾಗಿತ್ತು.
ಇದು ಭಾರತಕ್ಕೆ ಮತ್ತು ವೀರ ಯೋಧ ಅಭಿನಂದನ್ ವರ್ಧಮಾನ್ ಅವರಿಗೆ ಮಾಡಿದ ಅವಮಾನ ಎಂದು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಈಗ ಪಾಕ್ ಮಾಡಿದ ಅವಮಾನಕ್ಕೆ ಸರಿಯಾದ ಉತ್ತರ ಎನ್ನುವಂತೆ ನಟಿ ಪಾರುಲ್ ತಮ್ಮದೇ ಸ್ಟೈಲ್ನಲ್ಲಿ ಪಂಚ್ ನೀಡಿದ್ದಾರೆ. ಹೌದು, ಸೋಮವಾರ ನಡೆದ ಕ್ರಿಕೆಟ್ ವರ್ಲ್ಡ್ ಕಪ್ನ ಹೈ ವೋಲ್ಟೆಜ್ ಪಂದ್ಯದಲ್ಲಿ ಭಾರತ, ಪಾಕಿಸ್ತಾನದ ವಿರುದ್ದ ಭರ್ಜರಿ ಜಯ ಸಾಧಿಸಿದೆ.
When the rain came calling… idle minds!! #IndiaVsPakistan #ICCWC2019 #AbhinandanVarthaman pic.twitter.com/pwfOjUE9h9
— Parul Yadav (@TheParulYadav) June 16, 2019
ಇನ್ನು ತಮ್ಮ ಸ್ನೇಹಿತರ ಜೊತೆ ಗೂಡಿ ಈ ಪಂದ್ಯವನ್ನು ತುಂಬಾ ಎಂಜಾಯ್ ಮಾಡಿದ ನಟಿ ಪಾರುಲ್ಗೆ ಪಾಕ್ ವಿರುದ್ದ ಭಾರತ ಗೆದ್ದಿದ್ದು ಅವರಿಗೆ ತುಂಬ ಖುಷಿ ನೀಡಿದೆ. ಈ ವಿಜಯೋತ್ಸವದಲ್ಲಿ ನಟಿ ಪಾರುಲ್, “ಟೀ ಕಪ್ ನೀವೆ ಇಟ್ಟುಕೊಳ್ಳಿ, ನಾವು ವರ್ಲ್ಡ್ಕಪ್ ಗೆಲ್ಲುತ್ತೇವೆ’ ಎಂದು ಅಭಿನಂದನ್ ಅವರ ರೀತಿಯ ಮೀಸೆ ಧರಿಸಿ ಅದೇ ಜಾಹೀರಾತಿನ ಮೂಲಕ ಪಾಕಿಸ್ತಾನದ ಕಾಲೆಳೆದಿದ್ದಾರೆ.
ಸದ್ಯ ಪಾಕ್ಗೆ ಪಾರುಲ್ ಕೊಟ್ಟಿರುವ ಟಾಂಗ್ ಸೋಶಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು, ಅನೇಕರು ಪಾರುಲ್ ಕೆಲಸಕ್ಕೆ ಭೇಷ್ ಎಂದಿದ್ದಾರೆ.
Two years back I was at the Oval when we didn’t win a single over.. the game today has been more than revenge!! #INDVPAK #ICCCricketWorldCup2019 pic.twitter.com/et9GN7QT8B
— Parul Yadav (@TheParulYadav) June 16, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.