Tharun -Sonal Marriage: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ ಜೋಡಿ


Team Udayavani, Aug 11, 2024, 11:33 AM IST

01

ಬೆಂಗಳೂರು: ಸ್ಯಾಂಡಲ್‌ವುಡ್‌ (Sandalwood) ನಿರ್ದೇಶಕ ತರುಣ್‌ ಸುಧೀರ್‌(Tharun Sudhir), ಸೋನಲ್‌ ಮೊಂಥೆರೋ(Sonal Monteiro) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶನಿವಾರ (ಆಗಸ್ಟ್‌ 10ರಂದು) ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಆರತಕ್ಷತೆ ನಡೆಯಿತು. ಈ ಕಾರ್ಯಕ್ರಮಕ್ಕೆ ಸ್ಯಾಂಡಲ್‌ ವುಡ್‌ ತಾರೆಯರು, ರಾಜಕೀಯ ಗಣ್ಯರು ಸೇರಿದಂತೆ ಹತ್ತಾರು ಮಂದಿ ಶುಭಕೋರಿ ನವ ಜೋಡಿಗೆ ಹಾರೈಸಿದ್ದರು.

ಭಾನುವಾರ(ಆ.11ರಂದು) ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಹಿಂದೂ ಸಂಪ್ರದಾಯದಂತೆ ಎರಡು ಕುಟುಂಬದ ಗುರು – ಹಿರಿಯರ ಸಮ್ಮುಖದಲ್ಲಿ ನವಜೋಡಿ ಹೊಸ ಜೀವನಕ್ಕೆ ಕಾಲಿಟ್ಟರು.  ಬೆಳಗ್ಗೆ 10:50 ರಿಂದ 11:35 ಸಮಯದ ತುಲಾ ಲಗ್ನದಲ್ಲಿ ಮಾಂಗಲ್ಯ ಧಾರಣೆ ನೆರವೇರಿದೆ.

ಯಾರೆಲ್ಲಾ ಭಾಗಿಯಾಗಿದ್ದರು..?

ವಿವಾಹ ಕಾರ್ಯಕ್ರಮದಲ್ಲಿ ಹಿರಿಯ ನಟಿ ಶ್ರುತಿ, ಸುಧಾರಾಣಿ,‌ ಮಾಳವಿಕ ಅವಿನಾಶ್‌, ನಟ ಅವಿನಾಶ್‌, ಮೇಘನಾ ಗಾಂವ್ಕರ್‌, ಪ್ರೇಮ್‌, ಅಮೃತಾ ಪ್ರೇಮ್, ನಟಿ ನಿಶ್ವಿಕಾ ನಾಯ್ಡು, ನಟಿ ಆಶಿಕಾ ರಂಗನಾಥ್‌, ನಟ ಸಾಧುಕೋಕಿಲಾ, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ,ತೆಲುಗು ನಟ ಜಗಪತಿ ಬಾಬು, ನಟ ಶರಣ್‌, ಗೋಲ್ಡನ್‌ ಸ್ಟಾರ್‌ ಗಣೇಶ್‌, ನಟ ವಿನೋದ್‌ ರಾಜ್, ಗಾಯಕ ಚೇತನ್‌, ಗಾಯಕ ವಿಜಯ್‌ ಪ್ರಕಾಶ್ ಸೇರಿದಂತೆ ಹಲವು ಸ್ಯಾಂಡಲ್‌ ವುಡ್‌ ತಾರೆಯರು ಹಾಗೂ ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾದರು.

ಮಂಗಳೂರು ಮೂಲದ ಸೋನಲ್‌ ಕೋಸ್ಟಲ್‌ ವುಡ್‌ ಚಿತ್ರರಂಗದಲ್ಲ ಮಿಂಚಿ, ಆ ಬಳಿಕ ಸ್ಯಾಂಡಲ್‌ ವುಡ್‌ ನಲ್ಲಿ ʼರಾಬರ್ಟ್‌ʼ, ʼಗರಡಿʼ, ʼಪಂಚತಂತ್ರʼದಂತಹ ಹಲವು ಸಿನಿಮಾಗಳಲ್ಲಿ  ಕಾಣಿಸಿಕೊಂಡು, ಬೇಡಿಕೆಯ ನಟಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ʼರಾಬರ್ಟ್‌ʼ ಸಿನಿಮಾದಲ್ಲಿ ವಿನೋದ್‌ ಪ್ರಭಾಕರ್‌ ಅವರಿಗೆ ಜೋಡಿಯಾಗಿ ಸೋನಲ್‌ ನಟಿಸಿದ್ದರು. ಈ ಸಿನಿಮಾವನ್ನು ತರುಣ್‌ ಸುಧೀರ್‌ ನಿರ್ದೇಶನ ಮಾಡಿದ್ದರು.

ಪ್ರೇಮ್‌ ಕಹಾನಿ ಶುರುವಾಗಿದ್ದು ಹೇಗೆ..?:  

ಈ ಸಿನಿಮಾದ ಸೆಟ್‌ ನಲ್ಲೇ ಇಬ್ಬರ ನಡುವೆ ಆತ್ಮೀಯತೆ ಬೆಳೆದಿದೆ ಎನ್ನಲಾಗಿದೆ. ತರುಣ್‌ ಸುಧೀರ್‌ ಗೆ ಮದುವೆ ಮಾಡಿಸಬೇಕೆಂದು ಆಗಾಗ ನಟ ದರ್ಶನ್‌ (Darshan Thoogudeepa) ತಮಾಷೆ ಮಾಡುತ್ತಿದ್ದರಂತೆ. ಸೋನಲ್‌ ಹಾಗೂ ತರುಣ್‌ ಇಬ್ಬರನ್ನು ತಮಾಷೆಯಾಗಿ ಮದುವೆ ವಿಚಾರವಾಗಿ ಮಾತನಾಡುತ್ತಿದ್ದರಂತೆ. ದರ್ಶನ್‌ ಅವರ  ಮಾತಿನ ನಂತರ ಇಬ್ಬರು ಮತ್ತಷ್ಟು ಆತ್ಮೀಯರಾಗಿದ್ದು, ಈ ಸಂದರ್ಭದಲ್ಲೇ ಸೋನಲ್‌ ಹಾಗೂ ತರುಣ್‌ ಅವರ ನಡುವೆ ಪ್ರೀತಿ ಹುಟ್ಟಿತ್ತು.

ತರುಣ್‌ ಸ್ವಾತಂತ್ರ್ಯ ಹೋರಾಟಗಾರ ಸಿಂಧೂರ ಲಕ್ಷ್ಮಣನ ಜೀವನಾಧರಿತ ಚಿತ್ರ ತಯಾರಿಯಲ್ಲಿದ್ದರೆ, ಇತ್ತ ಸೋನಲ್‌ ‘ಬುದ್ಧಿವಂತ-2’ ಹಾಗೂ ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಸೇರಿದಂತೆ ಸಾಲು ಸಾಲು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

ಟಾಪ್ ನ್ಯೂಸ್

12-bidar

Bidar: ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು‌ ಅಧಿಕಾರಿಗಳು‌ ಲೋಕಾಯುಕ್ತ ಬಲೆಗೆ

11-bigg-boss

Bigg Boss Kannada-11: ಬಿಗ್ ಬಾಸ್.. ಪ್ರೋಮೊ ರಿಲೀಸ್: ಆ್ಯಂಕರ್ ಯಾರೆಂಬುದೇ ಕುತೂಹಲ !

10-hubli

Hubballi: ಕರ್ತವ್ಯದಲ್ಲಿದ್ದ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ

9-chikkamagaluru

Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕೀ ನರಿ ದಾಳಿ: ಗಾಯ

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaala Patthar Movie: ಕಾಲಾಪತ್ಥರ್‌ ಟ್ರೇಲರ್‌ಗೆ ಶಿವಣ್ಣ ಸಾಥ್‌

Kaala Patthar Movie: ಕಾಲಾಪತ್ಥರ್‌ ಟ್ರೇಲರ್‌ಗೆ ಶಿವಣ್ಣ ಸಾಥ್‌

Rani Movie: ದೊಡ್ಡವರು ಬರದಿದ್ದರೆ ಏನಂತೆ, ಜನ ಬಂದ್ರೆ ಸಾಕು!

Rani Movie: ದೊಡ್ಡವರು ಬರದಿದ್ದರೆ ಏನಂತೆ, ಜನ ಬಂದ್ರೆ ಸಾಕು!

7

Daiji Movie: ದೈಜಿಯಲ್ಲಿ ರಮೇಶ್‌

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Viral: ಸ್ನೇಹಿತೆಯ ಬರ್ತ್‌ ಡೇ ಪಾರ್ಟಿಯನ್ನು ಎಂಜಾಯ್‌ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

Viral: ಸ್ನೇಹಿತೆಯ ಬರ್ತ್‌ ಡೇ ಪಾರ್ಟಿಯನ್ನು ಎಂಜಾಯ್‌ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

12-bidar

Bidar: ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು‌ ಅಧಿಕಾರಿಗಳು‌ ಲೋಕಾಯುಕ್ತ ಬಲೆಗೆ

11-bigg-boss

Bigg Boss Kannada-11: ಬಿಗ್ ಬಾಸ್.. ಪ್ರೋಮೊ ರಿಲೀಸ್: ಆ್ಯಂಕರ್ ಯಾರೆಂಬುದೇ ಕುತೂಹಲ !

10-hubli

Hubballi: ಕರ್ತವ್ಯದಲ್ಲಿದ್ದ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ

9-chikkamagaluru

Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.