Sandalwood: ಒಂದು ಆತ್ಮ ಮೂರು ಜನ್ಮ


Team Udayavani, Jun 25, 2024, 2:42 PM IST

12

“ದಿ ಪ್ರಸಂಟ್‌’ ಎಂಬ ಸಿನಿಮಾದ ಮುಹೂರ್ತ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ರಾಜೀವ್‌ ರಾಥೋಡ್‌ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ನೆಟ್‌ವರ್ಕ್‌ ಸಂಸ್ಥೆ ನಿರ್ಮಿಸುತ್ತಿದೆ.

ಚಿತ್ರದ ಮುಹೂರ್ತ ಬಳಿಕ ಮಾತನಾಡಿದ ನಿರ್ದೇಶಕ ಶಿವಪೂರ್ಣ, “ಇದೊಂದು ಮೈಥಲಾಜಿಕಲ್‌ ವಿಷಯಗಳನ್ನು ಒಳಗೊಂಡಿರುವ ಸಿನಿಮಾ. ಚಿತ್ರಕಥೆ ಸಿದ್ಧಪಡಿಸಲು ಒಂದು ವರ್ಷ ಸಮಯ ತೆಗೆದುಕೊಂಡಿದೆ. ಒಂದು ಆತ್ಮದ 3 ಜನ್ಮದ ಕಥೆ ಒಳಗೊಂಡಿರುತ್ತದೆ. ಪ್ರಸೆಂಟ್‌, ಪಾಸ್ಟ್‌ ಹಾಗೂ ಫ್ಯೂಚರ್‌ ಎಂದು ಮೂರು ಭಾಗಗಳಲ್ಲಿ ಬರಲಿದೆ. ಭಾಗ-1 ಪ್ರಸೆಂಟ್‌ನಲ್ಲಿ ನಡೆಯಲಿರುವ ಅಂಶಗಳನ್ನು ಹೇಳಲಾಗುತ್ತಿದೆ.

ನಂತರ ಪಾಸ್ಟ್‌, ಫ್ಯೂಚರ್‌ ಶುರುವಾಗಲಿದೆ. ಕಾಲ್ಪನಿಕ ಆದರೂ ನೋಡುಗರಿಗೆ ಹೊಸತನ ಕೊಡಬೇಕೆಂದು ಯೋಜನೆ ಹಾಕಲಾಗಿದೆ. ಕಥೆಯಲ್ಲಿ ರೈತರ ಮಕ್ಕಳು, ಪೋಷಕರನ್ನು ಯಾವ ರೀತಿ ಅಸಡ್ಡೆಯಿಂದ ಕಾಣುತ್ತಾರೆ ಎಂಬುದು ಬರುತ್ತದೆ. ಹೆಚ್ಚು ಭಾಗ ಬೆಂಗಳೂರು, ಉಳಿದಂತೆ ಕೇರಳದ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗುವುದು’ ಎಂದು ವಿವರ ನೀಡಿದರು. ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ ಹಾಗೂ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡುವ ಉದ್ದೇಶ ತಂಡಕ್ಕಿದೆ. ಚಿತ್ರಕ್ಕೆ ರಾಜೀವ್‌ ರಾಥೋಡ್‌ ನಾಯಕ. ದಿಯಾ, ಮಾನಸ ಗೌಡ ನಾಯಕಿಯರು.ಚಿತ್ರದಲ್ಲಿ ರಾಬರ್ಟ್‌, ಶ್ರೀಧರ್‌, ದುಬೈ ರಫೀಕ್‌, ಮಂಜೇಶ್‌ ಗೌಡ, ಸಹನ, ಭುವನ, ಮಾಧುರಿ ರೆಡ್ಡಿ, ಆಶಾ, ಭಾವನಾ, ಸಮೃದ್ದಿ, ಶೌರ್ಯ,ಅರುಣ್‌, ಮಮತಾ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಸಿದ್ಧಿ ಸಂಗೀತವಿದೆ.

 

ಟಾಪ್ ನ್ಯೂಸ್

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Sheik Hasina

Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.