Toxic Movie: ಇಂದಿನಿಂದ ʼಟಾಕ್ಸಿಕ್‌ʼ ಶೂಟಿಂಗ್‌ ಆರಂಭ; ʼThe journey beginsʼ ಎಂದ ಯಶ್


Team Udayavani, Aug 8, 2024, 10:21 AM IST

Toxic Movie: ಇಂದಿನಿಂದ ʼಟಾಕ್ಸಿಕ್‌ʼ ಶೂಟಿಂಗ್‌ ಆರಂಭ; ʼThe journey beginsʼ ಎಂದ ಯಶ್

ಬೆಂಗಳೂರು: ಇಂದಿನಿಂದ ರಾಕಿಂಗ್‌ ಸ್ಟಾರ್‌ ಯಶ್‌(Actor Yash) ಅವರ ಪ್ಯಾನ್‌ ಇಂಡಿಯಾ ಪ್ರಾಜೆಕ್ಟ್‌ ʼಟಾಕ್ಸಿಕ್‌ʼ (Toxic Movie) ಶೂಟಿಂಗ್‌ ಆರಂಭಗೊಳ್ಳಲಿದೆ.

ಇತ್ತೀಚೆಗೆ ಸಿನಿಮಾ ಶೂಟಿಂಗ್‌ ಆರಂಭಕ್ಕೂ ಮುನ್ನ ಯಶ್‌ ತಮ್ಮ ಕುಟುಂಬದೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಇವರ ಜೊತೆಗೆ “ಟಾಕ್ಸಿಕ್‌’ ನಿರ್ಮಾಪಕರಾದ ವೆಂಕಟ್‌ ಗೌಡ(Venkat Gowda) ಕೂಡಾ ಜೊತೆಗಿದ್ದರು.

ಇದನ್ನೂ ಓದಿ: Naga Chaitanya-Sobhita Dhulipala: ಇಂದು ಪ್ರೇಯಸಿ ಜತೆ ಸಮಂತಾ ಮಾಜಿ ಪತಿ ಎಂಗೇಜ್‌ಮೆಂಟ್?

ಗುರುವಾರ (ಆ.8ರಂದು) ಟಾಕ್ಸಿಕ್‌ ಶೂಟಿಂಗ್‌ ಆರಂಭವಾಗಲಿದ್ದು,  ಯಶ್‌ ನಿರ್ಮಾಪಕ ವೆಂಕಟ್‌ ಗೌಡ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡು ʼಜರ್ನಿ ಬಿಗೆನ್ಸ್‌ʼ ಎಂದು ಬರೆದುಕೊಂಡಿದ್ದಾರೆ.

ಅವರ ಫೋಟೋಗೆ ಅನೇಕರು ಮೆಚ್ಚುಗೆ ಕೊಟ್ಟಿದ್ದು, ʼಟಾಕ್ಸಿಕ್‌ʼ ಗೆ ಶುಭಕೋರಿದ್ದಾರೆ.

ಲಕ್ಕಿ ನಂಬರ್‌ 8 ಮೇಲೆ ಕಣ್ಣು:

ಅಂದಹಾಗೆ, ಯಶ್‌ ಆಗಸ್ಟ್‌ 8ರಂದು ಚಿತ್ರೀಕರಣ ಆರಂಭಿಸಲು ಕಾರಣ 8 ಅವರಿಗೆ ಲಕ್ಕಿ ನಂಬರ್‌ ಅಂತೆ. ಈ ತರಹದ ಒಂದು ಸುದ್ದಿ ಓಡಾಡುತ್ತಿದೆ. ಯಶ್‌ ಅವರ ಹುಟ್ಟುಹಬ್ಬ ಜನವರಿ 8. ಇನ್ನು “ಟಾಕ್ಸಿಕ್‌’ ಸಿನಿಮಾದ ಅನೌನ್ಸ್‌ಮೆಂಟ್‌ ಅನ್ನು ಕೂಡಾ ಯಶ್‌ ಡಿಸೆಂಬರ್‌ 8ರಂದು ಮಾಡಿದ್ದರು. ಹೀಗಾಗಿ ನಂಬರ್‌ 8ರ ಮೇಲೆ ಯಶ್‌ಗೆ ಒಲವು ಹೆಚ್ಚಿದೆ ಎನ್ನಲಾಗಿದೆ.

 

View this post on Instagram

 

A post shared by Yash (@thenameisyash)

ಟಾಕ್ಸಿಕ್‌ ಸಿನಿಮಾವನ್ನು ಮಲಯಾಳಂನ ಗೀತು ಮೋಹನ್‌ದಾಸ್‌ (Geethu Mohandas) ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾವನ್ನು ಕೆವಿಎನ್‌ ಪ್ರೊಡಕ್ಷನ್ಸ್‌ ನಿರ್ಮಾಣ ಮಾಡುತ್ತಿದೆ. ಸಿನಿಮಾಕ್ಕಾಗಿ ಕೆಲವು ಹಾಲಿವುಡ್‌ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಇನ್ನು, ಈ ಸಿನಿಮಾದಲ್ಲಿ ನಯನಾತಾರಾ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇನ್ನು ಸುಮಾರು ಎರಡೂವರೆ ವರ್ಷಗಳ ಬಳಿಕ ಯಶ್‌ ಸಿನಿಮಾ ಚಿತ್ರೀಕರಣವಾಗುತ್ತಿದೆ. ಈಗಾಗಲೇ ಬೆಂಗಳೂರು ಹೊರವಲಯದಲ್ಲಿ ಈ ಚಿತ್ರಕ್ಕಾಗಿ ಬೃಹತ್‌ ಸೆಟ್‌ ಹಾಕಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.