ಫಿಲಿಫೈನ್ಸ್‌ ಭಾಷೆಯಲ್ಲೂ ಯು ಟರ್ನ್


Team Udayavani, Oct 14, 2020, 12:56 PM IST

cinema-tdy-4

ನಿರ್ದೇಶಕ ಪವನ್‌ಕುಮಾರ್‌ ನಿರ್ದೇಶನದ “ಯು-ಟರ್ನ್’ ಚಿತ್ರ 2016 ರಲ್ಲಿ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿತ್ತು.ಹೊಸ ಬಗೆಯ ಪ್ರಯತ್ನವಾಗಿ ಮೆಚ್ಚುಗೆ ಗಳಿಸುವ ಜೊತೆಗೆ ಬೇರೆ ಬೇರೆ ಭಾಷೆಗಳಿಗೂ ರೀಮೇಕ್‌ ಆಗಿತ್ತು. ಅದರಲ್ಲಿ ಫಿಲಿಫೈನ್ಸ್‌ ಭಾಷೆಕೂಡಾ ಒಂದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಫಿಲಿಫೈನ್ಸ್‌ ಭಾಷೆಯಲ್ಲೂ “ಯು-ಟರ್ನ್’ ಎಂದೇ ತಯಾರಾಗಿರುವ ಈ ಚಿತ್ರ ಅಕ್ಟೋಬರ್‌ 30 ರಂದು ಬಿಡುಗಡೆಯಾಗಲಿದೆ.

ಸದ್ಯ ಆ ಚಿತ್ರದ ಪೋಸ್ಟರ್‌ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾವಾಗಿ ತೆರೆಗೆ ಬಂದಿದ್ದ ಯು-ಟರ್ನ್ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್‌, ರೋಜರ್‌ ನಾರಾಯಣ್‌, ರಾಧಿಕಾ ಚೇತನ್‌ ಪ್ರಮುಖ ಪಾತ್ರ ಮಾಡಿದ್ದರು. ­

 

ರಕ್ಷಿತ್‌  ಕಳ್ಕೊಂಡಿದ್ದು ಮತ್ತೆ ಸಿಕ್ತು! : ದಶಕದ ಹಿಂದೆ ರಕ್ಷಿತ್‌ ಶೆಟ್ಟಿ ಅಭಿನಯಿಸಿದ್ದ ಕಿರುಚಿತ್ರವೊಂದು ಅರ್ಧಕ್ಕೆ ನಿಂತಿದ್ದು, ಈಗ ಮತ್ತೆ ಅದನ್ನು ಪೂರ್ಣಗೊಳಿಸುವ ಕಾರ್ಯಕ್ಕೆ ರಕ್ಷಿತ್‌ ಶೆಟ್ಟಿ ಚಾಲನೆ ನೀಡಿದ್ದಾರೆ. ಹೌದು, ರಕ್ಷಿತ್‌ ಶೆಟ್ಟಿ ಅಭಿನಯಿಸಿದ್ದ “ಕನ್ಷೆಷನ್‌ ಆಫ್ ಡಸ್ಟ್‌ಬಿನ್‌’ ಚಿತ್ರದ ಫ‌ೂಟೇಜ್‌ ಕಳೆದು ಹೋಗಿತ್ತಂತೆ.ಆದರೆ ಈಗ ಸಿಕ್ಕಿದೆ.ಮತ್ತೆ ಕೆಲಸ ಆರಂಭವಾಗಿದೆ.

ಈಗ ರಕ್ಷಿತ್‌ ಶೆಟ್ಟಿ ಅದಕ್ಕೆ ಹೊಸರೂಪ ಕೊಟ್ಟು ತೆರೆಮೇಲೆ ತರುವ ತಯಾರಿ ಮಾಡುತ್ತಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಮಾಹಿತಿ ನೀಡಿರುವ ರಕ್ಷಿತ್‌ ಶೆಟ್ಟಿ, “ಸುಮಾರು ಎಂಟು ವರ್ಷಗಳ ನಂತರ ಅಜನೀಶ್‌ ಲೋಕನಾಥ್‌ ಜೊತೆಗೆ “ಕನ್ಷೆಷನ್‌ ಆಫ್ ಡಸ್ಟ್‌ಬಿನ್‌’ ಗೆ ಕೆಲಸ ಮಾಡುತ್ತಿರುವುದು ತುಂಬ ಫ‌ನ್‌ ಆಗಿದೆ’ ಎಂದಿದ್ದಾರೆ. ­

 

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.