![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 9, 2023, 3:05 PM IST
ಉಪೇಂದ್ರ ಸದ್ಯ ಅವರದ್ದೇ ನಿರ್ದೇಶನದ “ಯು-ಐ’ ಚಿತ್ರದಲ್ಲಿ ಬಿಝಿಯಾಗಿದ್ದಾರೆ. ಈ ನಡುವೆಯೇ ಉಪೇಂದ್ರ ಅವರ ಹೊಸ ಸಿನಿಮಾದ ಅಪ್ಡೇಟ್ ಹೊರಬಿದ್ದಿದೆ. ಅದು ಭಕ್ತಿಪ್ರಧಾನ ಸಿನಿಮಾ ಕುರಿತಾಗಿ. ಹೌದು, ಉಪೇಂದ್ರ ಅವರು ಭಕ್ತಿಪ್ರಧಾನ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.
ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶಿಸುತ್ತಿರುವ ಹೊಸ ಚಿತ್ರ ಕನಕದಾಸರ ಜೀವನವನ್ನಾಧರಿಸಿದ ಚಿತ್ರವಾಗಿದ್ದು, ಈ ಚಿತ್ರವನ್ನು ಈ ಹಿಂದೆ ಉಪೇಂದ್ರ ಅವರ “ಎ’ ಸಿನಿಮಾ ನಿರ್ದೇಶಿಸಿದ ನಿರ್ಮಾಪಕರೇ ನಿರ್ಮಿಸಲಿದ್ದಾರೆ.
ಇನ್ನು, ಉಪೇಂದ್ರ ಅವರ ಹೊಸ ಚಿತ್ರಕ್ಕೆ ಜಿ.ಕೆ.ಭಾರವಿ ಅವರ ಕಥೆ, ಹಂಸಲೇಖಾ ಅವರ ಸಾಹಿತ್ಯ, ಸಂಗೀತ, ಸುರೇಶ್ ಅರಸ್ ಅವರ ಸಂಕಲನವಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.