Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’


Team Udayavani, May 18, 2024, 11:00 AM IST

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

ತುಂಬಾ ದಿನಗಳ ನಂತರ ಚಿತ್ರಮಂದಿರದೊಳಗೆ ಮತ್ತೆ ಶಿಳ್ಳೆ, ಚಪ್ಪಾಳೆ, ಜೈಕಾರ ಕೇಳಿಬಂದಿದೆ. ಹಾಡು ಬಂದಾಗ ಸ್ಕ್ರೀನ್‌ ಮುಂದೆ ಅಭಿಮಾನಿಗಳು ಕುಣಿದಿದ್ದಾರೆ. ನಾಯಕನ ಎಂಟ್ರಿಗೆ ದೀಪ ಬೆಳಗಾಗಿದ್ದಾರೆ. ಪಂಚ್‌ ಡೈಲಾಗ್‌ಗೆ ಕೇಕೆ ಹಾಕಿ ಸಂಭ್ರಮಿಸಿದ್ದಾರೆ. ಇದಕ್ಕೆಲ್ಲಾ ಕಾರಣವಾಗಿದ್ದು “ಎ’ ಸಿನಿಮಾ.

ಉಪೇಂದ್ರ ನಿರ್ದೇಶನ, ನಟನೆಯ “ಎ’ ಚಿತ್ರ ಶುಕ್ರವಾರ ಮರುಬಿಡುಗಡೆಯಾಗಿದೆ. ಸಾಮಾನ್ಯವಾಗಿ ಮರುಬಿಡುಗಡೆ ಎಂದಾಗ ದೊಡ್ಡ ಮಟ್ಟದ ಓಪನಿಂಗ್‌ ಸಿಗುವುದಿಲ್ಲ ಎಂಬ ಮಾತಿದೆ. ಆದರೆ, “ಎ’ ಚಿತ್ರ ಆ ಮಾತನ್ನು ಸುಳ್ಳು ಮಾಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಮೋಡ ಕವಿದ ವಾತಾವರಣವಿದ್ದರೂ ಸಿನಿಮಾ ಪ್ರೇಮಿಗಳು ಮಾತ್ರ ನಗರದ ನರ್ತಕಿ ಸೇರಿದಂತೆ ಬೇರೆ ಬೇರೆ ಚಿತ್ರಮಂದಿರಗಳ ಮುಂದೆ ಜಮಾಯಿಸಿದ್ದರು. ತಮ್ಮ ನೆಚ್ಚಿನ ನಟನ ಸೂಪರ್‌ ಹಿಟ್‌ ಸಿನಿಮಾವನ್ನು ಮತ್ತೂಮ್ಮೆ ದೊಡ್ಡ ಪರದೆ ಮೇಲೆ ಕಣ್ತುಂಬಿಕೊಳ್ಳುವ ಅವಕಾಶವನ್ನು ಮಿಸ್‌ ಮಾಡಿಲ್ಲ. ಅದೇ ಕಾರಣದಿಂದ “ಎ’ ಚಿತ್ರ ಭರ್ಜರಿ ಓಪನಿಂಗ್‌ ಪಡೆದುಕೊಂಡಿದೆ.

ಉಪೇಂದ್ರ ನಿರ್ದೇಶನದ ಜೊತೆಗೆ ನಾಯಕರಾಗಿರುವ “ಎ’ ಚಿತ್ರ 1998ರಲ್ಲಿ ತೆರೆಕಂಡು ದೊಡ್ಡ ಹಿಟ್‌ ಆಗಿತ್ತು. ಚಿತ್ರದ ಕಥೆಯ ಜೊತೆಗೆ ಹಾಡುಗಳು ಪ್ರೇಕ್ಷಕರನ್ನು ರಂಜಿಸಿದ್ದವು. ಅಂದಿನ ಕಾಲಕ್ಕೆ ಆ ಚಿತ್ರ ಹೊಸ ಕಾನ್ಸೆಪ್ಟ್ನಿಂದ ಸಿನಿಪ್ರೇಮಿಗಳ ಹುಬ್ಬೇರಿಸಿದ್ದು ಸುಳ್ಳಲ್ಲ.

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ

Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ

D Boss, 6106…; title craze continues

D Gang, 6106….; ಮುಂದುವರಿದ ಟೈಟಲ್ ಕ್ರೇಜ್

Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್‌ ಬಿ ಶೆಟ್ಟಿ

Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್‌ ಬಿ ಶೆಟ್ಟಿ

ದರ್ಶನ್‌ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್‌ – ಸೋನಲ್‌  ಪ್ರೇಮ್‌ ಕಹಾನಿ?

ದರ್ಶನ್‌ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್‌ – ಸೋನಲ್‌ ಪ್ರೇಮ್‌ ಕಹಾನಿ?

ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್‌ ಸ್ಟಿಕ್‌ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್

ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್‌ ಸ್ಟಿಕ್‌ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.