![Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter](https://www.udayavani.com/wp-content/uploads/2024/12/Eng-415x258.jpg)
ಹಿರಿಯ ಚಲನಚಿತ್ರ ನಿರ್ಮಾಪಕ ಕೆ. ಮುರಳೀಧರನ್ ನಿಧನ
Team Udayavani, Dec 2, 2022, 9:49 AM IST
![4](https://www.udayavani.com/wp-content/uploads/2022/12/4-2-620x372.jpg)
ದಕ್ಷಿಣ ಚಿತ್ರರಂಗದ ನಿರ್ಮಾಪಕ ಕೆ. ಮುರಳೀಧರನ್ ಹೃದಯಾಘಾತದಿಂದ ನಿಧನರಾದರು. ಅವರು ತಮಿಳುನಾಡಿನ ಕುಂಭಕೋಣಂನಲ್ಲಿರುವ ತಮ್ಮ ಸ್ವಗ್ರಾಮದಲ್ಲಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಮುರಳೀಧರನ್ ಅವರು ತಮಿಳು ನಿರ್ಮಾಪಕರ ಮಂಡಳಿಯ ಮಾಜಿ ಅಧ್ಯಕ್ಷರೂ ಆಗಿದ್ದರು. ಅವರ ಪಾಲುದಾರರಾದ ದಿ| ವಿ. ಸ್ವಾಮಿನಾಥನ್ ಮತ್ತು ಜಿ. ವೇಣುಗೋಪಾಲ್ ರ ಸಹಯೋಗದಲ್ಲಿ ಲಕ್ಷ್ಮಿ ಮೂವೀ ಮೇಕರ್ಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದರು.
ಈ ನಿರ್ಮಾಣ ಸಂಸ್ಥೆಯ ಮೂಲಕ ಅಂಬೆ ಶಿವಂ, ಪುದುಪೆಟ್ಟೈ ಮತ್ತು ಬಾಗಾವತಿಯಂತಹ ಹಲವಾರು ಪ್ರಮುಖ ಹಿಟ್ ಚಿತ್ರಗಳನ್ನು ಮಾಡಿದರು. ಈ ನಿರ್ಮಾಣ ಸಂಸ್ಥೆ ನಿರ್ಮಿಸಿದ ಕೊನೆಯ ಚಿತ್ರ ಸಕಲಕಲಾ ವಲ್ಲವನ್ ನಲ್ಲಿ ಜಯಂ ರವಿ, ತ್ರಿಷಾ ಮತ್ತು ಅಂಜಲಿ ನಟಿಸಿದ್ದರು. ಇದು 2015 ರಲ್ಲಿ ಬಿಡುಗಡೆಯಾಗಿತ್ತು.
ಟಾಪ್ ನ್ಯೂಸ್
![Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter](https://www.udayavani.com/wp-content/uploads/2024/12/Eng-415x258.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Gurunandan](https://www.udayavani.com/wp-content/uploads/2024/12/raju-150x86.jpg)
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
![Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು](https://www.udayavani.com/wp-content/uploads/2024/12/nodi-150x87.jpg)
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
![BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ](https://www.udayavani.com/wp-content/uploads/2024/12/bi-1-150x85.jpg)
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
![KD](https://www.udayavani.com/wp-content/uploads/2024/12/KD-150x87.jpg)
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
![Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು](https://www.udayavani.com/wp-content/uploads/2024/12/dhruva-150x87.jpg)
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter](https://www.udayavani.com/wp-content/uploads/2024/12/Eng-150x93.jpg)
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
![Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್](https://www.udayavani.com/wp-content/uploads/2024/12/2-40-150x90.jpg)
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
![ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ](https://www.udayavani.com/wp-content/uploads/2024/12/TT-3-150x90.jpg)
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
![Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ](https://www.udayavani.com/wp-content/uploads/2024/12/kundapura-150x84.jpg)
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
![Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು](https://www.udayavani.com/wp-content/uploads/2024/12/shivamogga-2-150x89.jpg)
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.