ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ


Team Udayavani, Jul 6, 2024, 1:18 PM IST

vidyarthi vidyarthiniyare premier show in dubai

ಅರುಣ್‌ ಅಮುಕ್ತ ನಿರ್ದೇಶನದ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಜು.19ರಂದು ತೆರೆಕಾಣುತ್ತಿದೆ. ಅದಕ್ಕೂ ಮುನ್ನ ಚಿತ್ರದ ಪ್ರೀಮಿಯರ್‌ ಶೋ ನಡೆಯಲಿದೆ. ಸಾಮಾನ್ಯವಾಗಿ ಬೆಂಗಳೂರು, ಮೈಸೂರಿನಲ್ಲಿ ಸಿನಿಮಾಗಳ ಪ್ರೀಮಿಯರ್‌ ಶೋ ನಡೆಯುತ್ತದೆ. ಆದರೆ, “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಪ್ರೀಮಿಯರ್‌ ಶೋ ದುಬೈನಲ್ಲಿ ಆಯೋಜನೆಯಾಗಿದೆ.

ಜುಲೈ 14ರಂದು ದುಬೈನಲ್ಲಿ ಈ ಚಿತ್ರದ ಪ್ರೀಮಿರ್ಯ ಶೋ ನಡೆಯಲಿದ್ದು, ಪ್ರತಿಷ್ಠಿತ ಒಎಂಜಿ ಕಂಪೆನಿ ದುಬೈ ನಲ್ಲಿ ಈ ಚಿತ್ರದ ವಿತರಣಾ ಹಕ್ಕು ಪಡೆದುಕೊಂಡಿದೆ. ಇದಕ್ಕೆ ಬೇಕಾದ ಎಲ್ಲ ತಯಾರಿಗಳನ್ನೂ ಚಿತ್ರತಂಡ ಮಾಡಿಕೊಳ್ಳುತ್ತಿದೆ.

ಇದು ಟೀನೇಜ್‌ ಕಲ್ಟ್ ಜಾನರ್‌ಗೆ ಸೇರಿದ ಸಿನಿಮಾ. ಕನ್ನಡಕ್ಕೆ ಇದು ಅಪರೂಪ. ಯೂತ್‌ಫ‌ುಲ್‌ ಕಥೆ ಹೊಂದಿ ದೆ. ಇಂತಹ ಸಿನಿಮಾಗಳನ್ನು ಜನ ಇಷ್ಟಪಡುತ್ತಾರೆ. ಇಲ್ಲಿ ನಾವು ಕಾಮಿಡಿ ಮಾಡಲು ಹೋಗಿಲ್ಲ. ಬದಲಾಗಿ ಗಂಭೀರ ವಿಚಾರಗಳನ್ನು ಎಂಟರ್‌ಟೈನ್‌ ಆಗಿ ಹೇಳಿದ್ದೇವೆ. ಚಿತ್ರ ದ ಲ್ಲೊಂದು ಸಂದೇಶವಿದೆ. ಅದರಲ್ಲೂ ವಿದ್ಯಾರ್ಥಿಗಳ ಜೊತೆ ಅವರ ಪಾಲಕರು ಕೂಡಾ ಈ ಸಿನಿಮಾವನ್ನು ನೋಡಬೇಕು ಎನ್ನುವುದು ನಿರ್ದೇಶಕರ ಮಾತು.

ಚಿತ್ರದಲ್ಲಿ ಚಂದನ್‌ ಶೆಟ್ಟಿ, ಭಾವನಾ ಅಪ್ಪು, ಅಮರ್‌, ಮನಸ್ವಿ, ವಿವಾನ್‌, ಸುನಿಲ್‌ ಪುರಾಣಿಕ್‌, ಅರವಿಂದ ರಾಜ್‌, ಮಾನಸಿ, ಭವ್ಯ, ಅರವಿಂದ ರಾವ್‌, ಸಿಂಚನಾ, ರಘು ರಾಮನಕೊಪ್ಪ, ಕಾಕ್ರೋಚ್‌ ಸುಧಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ನಿರ್ಮಾಣ ಮಾಡಿದ್ದಾರೆ. ಅಂದಹಾಗೆ, ಚಿತ್ರ ಜು.19ರಂದೇ ಕೇರಳದಲ್ಲೂ ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.