Chandan Shetty; ಸೈಡ್ ಬಿ ಟ್ರೇಲರ್ ನೊಂದಿಗೆ ಬಂದು ವಿದ್ಯಾರ್ಥಿ ವಿದ್ಯಾರ್ಥಿನಿಯರು


Team Udayavani, Jul 12, 2024, 4:04 PM IST

vidyarthi vidyarthiniyare side b trailer

ಅರುಣ್‌ ಅಮುಕ್ತ ನಿರ್ದೇಶನದ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಜು.19ರಂದು ತೆರೆಕಾಣುತ್ತಿದೆ. ಈ ಹಿಂದೆ “ಸೈಡ್‌ -ಎ’ ಟ್ರೇಲರ್‌ ಮೂಲಕ ಒಂದಷ್ಟು ವಿಚಾರಗಳನ್ನು ಬಿಟ್ಟುಕೊಟ್ಟಿದ್ದ ಚಿತ್ರತಂಡ ಈಗ “ಸೈಡ್‌-ಬಿ’ ಟ್ರೇಲರ್‌ ರಿಲೀಸ್‌ ಮಾಡಿದೆ. ಕಾಲೇಜು ಕಹಾನಿಯ ಜೊತೆಗೆ ಸಸ್ಪೆನ್ಸ್‌- ಥ್ರಿಲ್ಲರ್‌, ಕ್ರೈಂನೊಂದಿಗೆ ಈ ಸಿನಿಮಾ ರೂಪುಗೊಂಡಿರುವುದು ಟ್ರೇಲರ್‌ನಲ್ಲಿ ಕಾಣುತ್ತದೆ.

ಇದು ಟೀನೇಜ್‌ ಕಲ್ಟ್ ಜಾನರ್‌ ಗೆ ಸೇರಿದ ಸಿನಿಮಾ. ಕನ್ನಡಕ್ಕೆ ಇದು ಅಪರೂಪ. ಯೂತ್‌ಫ‌ುಲ್‌ ಕಥೆ ಹೊಂದಿದೆ. ಇಂತಹ ಸಿನಿಮಾಗಳನ್ನು ಜನ ಇಷ್ಟಪಡುತ್ತಾರೆ. ಇಲ್ಲಿ ನಾವು ಕಾಮಿಡಿ ಮಾಡಲು ಹೋಗಿಲ್ಲ. ಬದಲಾಗಿ ಗಂಭೀರ ವಿಚಾರಗಳನ್ನು ಎಂಟರ್‌ಟೈನ್‌ ಆಗಿ ಹೇಳಿದ್ದೇವೆ. ಚಿತ್ರದಲ್ಲೊಂದು ಸಂದೇಶವಿದೆ. ಅದರಲ್ಲೂ ವಿದ್ಯಾರ್ಥಿಗಳ ಜೊತೆ ಅವರ ಪಾಲಕರು ಕೂಡಾ ಈ ಸಿನಿಮಾವನ್ನು ನೋಡಬೇಕು ಎನ್ನುವುದು ನಿರ್ದೇಶಕರ ಮಾತು.

ಚಿತ್ರದಲ್ಲಿ ಚಂದನ್‌ ಶೆಟ್ಟಿ, ಭಾವನಾ ಅಪ್ಪು, ಅಮರ್‌, ಮನಸ್ವಿ, ವಿವಾನ್‌, ಸುನಿಲ್‌ ಪುರಾಣಿಕ್‌, ಅರವಿಂದ ರಾಜ್‌, ಮಾನಸಿ, ಭವ್ಯ, ಅರವಿಂದ ರಾವ್‌, ಸಿಂಚನಾ, ರಘು ರಾಮನಕೊಪ್ಪ, ಕಾಕ್ರೋಚ್‌ ಸುಧಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ನಿರ್ಮಾಣ ಮಾಡಿದ್ದಾರೆ.

ಅಂದಹಾಗೆ, ಚಂದನ್‌ ಶೆಟ್ಟಿಯ ಪಾತ್ರವೂ ನೋಡುಗರ ಗಮನ ಸೆಳೆದಿದೆ. ಇಲ್ಲಿ ಅವರಿಗೆ ಅಪರೂಪದ ಪಾತ್ರವೊಂದು ಸಿಕ್ಕಿರುವುದು ಸೈಡ್‌-ಬಿ ಟ್ರೇಲರ್‌ ನಲ್ಲಿ ಕಾಣುತ್ತಿದೆ.

ಟಾಪ್ ನ್ಯೂಸ್

Bahngala

Bangladeshದಲ್ಲಿ ಅಶಾಂತಿ: ಭಾರತದ 12ಕ್ಕೂ ಹೆಚ್ಚು ಕಂಪನಿಗಳಿಗೆ ಆರ್ಥಿಕ ಹೊಡೆತ

13-mng-e-auto

Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Mudhol ಶ್ರೀಗಂಧ ಕಳ್ಳರ ಬಂಧನ: 107 ಕೆ.ಜಿ. ಗಂಧದ ತುಂಡುಗಳು ವಶಕ್ಕೆ

Mudhol ಶ್ರೀಗಂಧ ಕಳ್ಳರ ಬಂಧನ: 107 ಕೆ.ಜಿ. ಗಂಧದ ತುಂಡುಗಳು ವಶಕ್ಕೆ

PSI Case; ಶಾಸಕ,ಪುತ್ರನನ್ನು ಬಂಧಿಸಿ ನಮ್ಮನೆಗೆ ಬನ್ನಿ: ಗೃಹ ಸಚಿವರಿಗೆ ಕುಟುಂಬಸ್ಥರ ತಾಕೀತು

PSI Case; ಶಾಸಕ,ಪುತ್ರನನ್ನು ಬಂಧಿಸಿ ನಮ್ಮನೆಗೆ ಬನ್ನಿ: ಗೃಹ ಸಚಿವರಿಗೆ ಕುಟುಂಬಸ್ಥರ ತಾಕೀತು

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

Mangaluru home stay attack case: All accused acquitted

Mangaluru ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kichcha Sudeep: ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಲು ನಿರಾಕರಿಸಿದ ನಟ ಸುದೀಪ್

Kichcha Sudeep: ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಲು ನಿರಾಕರಿಸಿದ ನಟ ಸುದೀಪ್

Fraud: ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡುತ್ತೇನೆಂದು ಯುವತಿಯಿಂದ ಲಕ್ಷ ಲಕ್ಷ ಪೀಕಿದ ವ್ಯಕ್ತಿ

Fraud: ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡುತ್ತೇನೆಂದು ಯುವತಿಯಿಂದ ಲಕ್ಷ ಲಕ್ಷ ಪೀಕಿದ ವ್ಯಕ್ತಿ

Sandalwood: ಟ್ರೇಲರ್‌ ಇಲ್ಲ ಹಾಡೇ ಎಲ್ಲಾ… ‌’ಕೃಷ್ಣಂ ಪ್ರಣಯ ಸಖಿ’ ಹಾಡು ಸೂಪರ್‌ ಹಿಟ್‌

Sandalwood: ಟ್ರೇಲರ್‌ ಇಲ್ಲ ಹಾಡೇ ಎಲ್ಲಾ… ‌’ಕೃಷ್ಣಂ ಪ್ರಣಯ ಸಖಿ’ ಹಾಡು ಸೂಪರ್‌ ಹಿಟ್‌

Martin Movie: ಮುಂಬೈನಲ್ಲಿ ಮಾರ್ಟಿನ್‌ ಮೇನಿಯಾ

Martin Movie: ಮುಂಬೈನಲ್ಲಿ ಮಾರ್ಟಿನ್‌ ಮೇನಿಯಾ

Kurugodu: ದೇವಸ್ಥಾನದ ಗರ್ಭ ಗುಡಿಯಲ್ಲಿ ನಟ ದರ್ಶನ್‌ ಫೋಟೋ ಇಟ್ಟು ಪೂಜೆ; ಭಕ್ತರ ಆಕ್ರೋಶ

Kurugodu: ದೇವಸ್ಥಾನದ ಗರ್ಭ ಗುಡಿಯಲ್ಲಿ ನಟ ದರ್ಶನ್‌ ಫೋಟೋ ಇಟ್ಟು ಪೂಜೆ; ಭಕ್ತರ ಆಕ್ರೋಶ

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

kr

Karkala: ಬೈಕ್‌ ಅಪಘಾತ: ಯುವ ಉದ್ಯಮಿ ಸಾವು

Bahngala

Bangladeshದಲ್ಲಿ ಅಶಾಂತಿ: ಭಾರತದ 12ಕ್ಕೂ ಹೆಚ್ಚು ಕಂಪನಿಗಳಿಗೆ ಆರ್ಥಿಕ ಹೊಡೆತ

kalla

Uppunda: ಹಲ್ಲೆ, ಚಿನ್ನಾಭರಣ ಕಳವು ಪ್ರಕರಣ ದಾಖಲು

13-mng-e-auto

Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.