Darshan; ವಿಜಯಲಕ್ಷ್ಮೀ ಪೋಸ್ಟ್‌ ವೈರಲ್: ದರ್ಶನ್‌ ಬಿಡುಗಡೆಯ ಸೂಚನೆ?


Team Udayavani, Oct 13, 2024, 11:11 AM IST

Vijayalakshmi Darshan

ಸ್ಟಾರ್‌ ನಟರ ಹಳೇ ಸಿನಿಮಾಗಳ ಬಿಡುಗಡೆಯ ಪರ್ವ ಮತ್ತೆ ಮುಂದುವರೆದಿದೆ. ಈ ಬಾರಿ ನಟ ದರ್ಶನ್‌ ಅವರ ಸರಣಿ. ಅವರು ಅಭಿನಯಿಸಿರುವ “ನವಗ್ರಹ’ ಚಲನಚಿತ್ರ ಮತ್ತೆ ಚಿತ್ರಮಂದಿರಗಳಲ್ಲಿ ಶೀಘ್ರ ಬಿಡುಗಡೆಗೊಳ್ಳಲಿದೆ.

ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮೀ ಈ ಕುರಿತು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರ ಬಿಡುಗಡೆಗೂ, ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಬಂಧನದಲ್ಲಿರುವ ದರ್ಶನ್‌ ಅವರ ಬಿಡುಗಡೆಗೂ ಸಂಬಂಧವಿರಬಹುದು ಎಂದು ಮಾತು ಕೇಳಿಬರುತ್ತಿವೆ.

“ನಿಮ್ಮೆಲ್ಲರ ಹೃದಯದಲ್ಲಿ ಅಚ್ಚಳಿಯದೆ ಉಳಿದ ಚಿತ್ರ ನವಗ್ರಹ ಅತೀ ಶೀಘ್ರದಲ್ಲಿ ರೀ ರಿಲೀಸ್‌ ಆಗಲಿದೆ. ಇದು ಮೊದಲಿಗಿಂತ ಜಾಸ್ತಿ ಸ್ಪೆಷಲ್‌ ಆಗಿರಲಿದೆ. ಚಾಮುಂಡೇಶ್ವರಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ’ ಎಂದು ವಿಜಯಲಕ್ಷ್ಮೀ ಇನ್‌ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ದರ್ಶನ್‌ ಬಂಧನದಿಂದ ಸ್ಥಗಿತಗೊಂಡಿದ್ದ “ಡೆವಿಲ್‌’ ಚಿತ್ರ ತಂಡವೂ ದಸರಾ ಹಬ್ಬದ ಶುಭಾಶಯ ಪೋಸ್ಟರ್‌ ಹಂಚಿಕೊಂಡಿದೆ. ಸದ್ಯ ಜೈಲಿನಿಂದ ದರ್ಶನ್‌ ಅವರಿಗೆ ಜಾಮೀನು ಸಿಗಬಹುದೆಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಇದೇ ಸಮಯಕ್ಕೆ ದಸರಾ ಕುರಿತಂತೆ ಇರುವ “ನವಗ್ರಹ’ ಸಿನಿಮಾ ರೀ ರಿಲೀಸ್‌ ಆಗುತ್ತಿರುವುದು ಹಲವು ಕುತೂಹಲ ಸೃಷ್ಟಿಸಿದೆ. ವಿಜಲಯಕ್ಷ್ಮೀ ಅವರ ಈ ಪೋಸ್ಟ್‌ ದರ್ಶನ್‌ ಬಿಡುಗಡೆಯ ಸೂಚನೆ ಎಂಬಂತೆ ಜಾಲತಾಣಗಳಲ್ಲಿ ಬಿಂಬಿತವಾಗಿದೆ.

ದಿನಕರ್‌ ತುಗೂದೀಪ್‌ ನಿರ್ದೇಶನದ “ನವಗ್ರಹ’ ಚಿತ್ರ 2008ರಲ್ಲಿ ತೆರೆ ಕಂಡು, ಮೆಚ್ಚುಗೆ ಗಳಿಸಿತ್ತು. ಕನ್ನಡ ಚಿತ್ರರಂಗದ ಖಳನಟರ ಮಕ್ಕಳು ನವಗ್ರಹ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಇದರ ವಿಶೇಷತೆ.

ಟಾಪ್ ನ್ಯೂಸ್

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Miracle: 15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada cinema maryade prashne

Kannada cinema: ನವೆಂಬರ್‌ 22ಕ್ಕೆ ʼಮರ್ಯಾದೆ ಪ್ರಶ್ನೆʼ ತೆರೆಗೆ

Sandalwood: ಟೀಸರ್‌ ನಲ್ಲಿ ʼಆಪರೇಶನ್‌ ಡಿʼ

Sandalwood: ಟೀಸರ್‌ ನಲ್ಲಿ ʼಆಪರೇಶನ್‌ ಡಿʼ

Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್‌

Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್‌

Renukaswamy Case: ವಿಚಾರಣೆ ಅಂತ್ಯ; ಈ ದಿನ ಹೊರಬೀಳಲಿದೆ ದರ್ಶನ್‌ ಜಾಮೀನು ತೀರ್ಪು

Renukaswamy Case: ವಿಚಾರಣೆ ಅಂತ್ಯ; ಈ ದಿನ ಹೊರಬೀಳಲಿದೆ ದರ್ಶನ್‌ ಜಾಮೀನು ತೀರ್ಪು

Sangeetha Santhosha Kannada Movie

Sangeetha Santhosha: ನವತಂಡದ ಸಂತೋಷದ ಪಯಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-udupi

Malpe: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ

10

JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.